![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 5, 2022, 7:50 PM IST
ಸಾಗರ: ಫೆ. ಏಳರ ಸೋಮವಾರದಿಂದ ತಾಲೂಕಿನ ವರದಪುರದ ಶ್ರೀಧರಾಶ್ರಮದಲ್ಲಿ ಭಗವಾನ್ ಸದ್ಗುರು ಶ್ರೀಧರ ಸ್ವಾಮಿಗಳವರ ದಿವ್ಯ ಪಾದುಕೆಗಳ ಪಾದಪೂಜೆಯನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಭಕ್ತಾದಿಗಳ ಹೆಸರು, ಗೋತ್ರ, ರಾಶಿ, ನಕ್ಷತ್ರ ಮುಂತಾದವುಗಳೊಡನೆ ಸಂಕಲ್ಪ ಮಾಡಿ ಭಕ್ತರ ಉಪಸ್ಥಿತಿಯಲ್ಲಿ ಅರ್ಚಕರ ಹಸ್ತದಿಂದ ಮಾಡಲು ಸಂಕಲ್ಪಿಸಲಾಗುತ್ತದೆ ಎಂದು ಶ್ರೀಕ್ಷೇತ್ರ ವರದಪುರದ ಶ್ರೀಧರ ಸೇವಾ ಮಹಾಮಂಡಲ ಪ್ರಕಟಣೆ ತಿಳಿಸಿದೆ.
ಈ ಬಗ್ಗೆ ಹೆಚ್ಚಿನ ವಿವರ ಪ್ರಕಟಿಸಿರುವ ಮಹಾಮಂಡಲ, ಅರ್ಚಕರು ಭಕ್ತರ ಎದುರು ಸಂಕಲ್ಪವನ್ನು ಮಾಡಿ ಪಾದ ಪೂಜೆಯನ್ನು ನೆರವೇರಿಸಿ ಪ್ರಸಾದವನ್ನು ನೀಡುತ್ತಾರೆ. ಭಕ್ತರಿಗೆ ಪಾದುಕೆಯನ್ನು ಸ್ಪರ್ಶ ಮಾಡಲು ಮತ್ತು ಹೂವು, ತುಳಸಿ, ಅಕ್ಷತೆಯನ್ನು ಹಾಕಲು ಅವಕಾಶವಿರುವುದಿಲ್ಲ. ಈ ನಿಯಮಕ್ಕೆ ಒಪ್ಪಿಗೆ ಇದ್ದವರು ಮಾತ್ರ ಈ ಸೇವೆಯನ್ನು ಸಲ್ಲಿಸಬಹುದಾಗಿರುತ್ತದೆ ಎಂದು ತಿಳಿಸಿದರು.
ಪಾದುಕಾ ಪೂಜೆಯ ಸಮಯ ಬೆಳಗ್ಗೆ 8-30 ರಿಂದ 9-30 ವರೆಗೆ ಹಾಗೂ 10-30ರಿಂದ 11-30ವರೆಗೆ ಮಾತ್ರ. ಒಂದು ಬಾರಿಗೆ ಇಪ್ಪತ್ತೈದು ಪೂಜೆಗೆ ಮಾತ್ರ ಅವಕಾಶ. ಮೊದಲು ಬಂದವರಿಗೆ ಆದ್ಯತೆ ಎಂದು ಶ್ರೀಧರಾಶ್ರಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.