BSY ಮತ್ತು ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲೇ ಬಯಲಿಗೆ ಎಳೆಯುತ್ತೇನೆ: ಬೇಳೂರು


Team Udayavani, Aug 30, 2024, 4:37 PM IST

BSY ಮತ್ತು ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲೇ ಬಯಲಿಗೆ ಎಳೆಯುತ್ತೇನೆ: ಬೇಳೂರು

ಆನಂದಪುರ: ಯಡಿಯೂರಪ್ಪ ಹಾಗೂ ಅವರ ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲಿಯೇ ಬಯಲಿಗೆ ಎಳೆಯುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಅವರು ಆನಂದಪುರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು ಗುರುವಾರ ಸಂಜೆ ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿ ಡಿಸಿಸಿ ಬ್ಯಾಂಕ್ ಹುದ್ದೆ ಗಳ ನೇಮಕಾತಿ ಹಾಗೂ ಸಾಗರ ಸಾಯಿ ಗಾರ್ಮೆಂಟ್ ಗೆ ನೀಡಿದ 145 ಎಕರೆ ಭೂಮಿ ವಿಚಾರದಲ್ಲಿ ನಡೆದ ಅಕ್ರಮ ನಡೆದಿರುವ ಬಗ್ಗೆ  ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು  ಅಕ್ರಮವನ್ನು ಶೀಘ್ರದಲ್ಲಿ ಬಯಲಿ ಗೆಳೆಯುತ್ತೆನೆಂದು ಎಂದರು.

ಡಿಸಿಸಿ ಬ್ಯಾಂಕಿನ ಹಿಂದಿನ ಅವಧಿಯಲ್ಲಿ ಬ್ಯಾಂಕಿನ ವಿವಿಧ ಹುದ್ದೆಗಳ ನೇಮಕಾತಿಯ ಸಂದರ್ಭದಲ್ಲಿ ಸಂಸದ ಬಿ.ವೈ ರಾಘವೇಂದ್ರ  ಅಕ್ರಮ ವೆಸಗಿರುವ  ಬಗ್ಗೆ  ಡಿಸಿಸಿ ಬ್ಯಾಂಕ್  ನಿರ್ದೇಶಕರ ಸಭೆಯಲ್ಲಿ ಪ್ರಸ್ತಾಪ ಬಂದಿದ್ದು ಅಕ್ರಮ ನಡೆಸಿದವರ ವಿರುದ್ಧ ದೂರು ದಾಖಲಿಸುವಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಶಾಸಕನಾದ ನಾನು ಒತ್ತಾಯಿಸಿದ್ದೇನೆ ಎಂದು ತಿಳಿಸಿದರು.

ಸಾಗರ, ಹೊಸನಗರ ಕ್ಷೇತ್ರದ ಸ್ಥಳಿಯ ಸಂಸ್ಥೆಗಳ  ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಸಾಧಿಸಿದೆ. ಕಾರ್ಗಲ್ ಪಟ್ಟಣ ಪಂಚಾಯಿತಿ ಹಾಗೂ ಹೊಸನಗರ  ಪಟ್ಟಣ ಪಂಚಾಯಿತಿಯಲ್ಲಿ  ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಸಹಕಾರದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಿ ಕಾಂಗ್ರೆಸ್ ಪಕ್ಷ  ಇತಿಹಾಸ ಸೃಷ್ಟಿಸಿದೆ.

ಶಿಮುಲು ಆಡಳಿತ ಮಂಡಳಿಯ ಅಧ್ಯಕ್ಷರ ಆಯ್ಕೆಯಲ್ಲಿ ಶಿವಮೊಗ್ಗ ,ದಾವಣಗೆರೆ, ಚಿತ್ರದುರ್ಗ ಮೂರು ಜಿಲ್ಲೆಗಳಿಂದ  14 ಮಂದಿ ನಿರ್ದೇಶಕರಿದ್ದು ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ಎಲ್ಲಾ ಪಕ್ಷದವರನ್ನು ಒಂದುಗೂಡಿಸಿ  ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅವಿರೋಧವಾಗಿ  ಆಯ್ಕೆ ಮಾಡುವುದರ ಮೂಲಕ ಸಹಕಾರ ಸಂಘ ಹೀಗೆ ಇರಬೇಕು ಎಂದು ಸಂದೇಶ ನೀಡಿದ್ದೇವೆ. ಮುಂದೆ ನಡೆಯುವ ಸಾಗರ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಗಳಿಸುವ ವಿಶ್ವಾಸವಿದೆ ಎಂದು ಹೇಳಿದರು.

ಇದನ್ನೂ ಓದಿ: Video: ಕ್ಯಾಬ್ ಚಾಲಕನ ಆ ಒಂದು ಸಣ್ಣ ತಪ್ಪಿಗೆ ದರ್ಪ ಮೆರೆದ ಆಡಿ ಕಾರಿನ ಮಾಲೀಕ…

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Munirathna

MLA Munirathna: ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ

ct-ravi

Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ

18-ct-ravi

Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ

bannanje sanjeeva suvarna

Yakshagana; 2023ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಬನ್ನಂಜೆ ಸಂಜೀವ ಸುವರ್ಣ ಆಯ್ಕೆ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.