ನೀರು ಪೋಲಾಗದಂತೆ ತಡೆಗಟ್ಟಿ

ರಸ್ತೆ ಅಗಲೀಕರಣಕ್ಕೆಸಲಹೆ-ಸೂಚನೆ ನೀಡಿ: ಶಾಸಕ ರಾಜುಗೌಡ

Team Udayavani, Nov 4, 2019, 2:45 PM IST

4-November-12

ಸುರಪುರ: ರಂಗಂಪೇಟೆ ರಸ್ತೆ ಅಗಲೀಕರಣ ಕುರಿತು ಸರ್ಕಾರ ಮೇಲಿಂದ ಮೇಲೆ  ಒತ್ತಡ ಹೇರುತ್ತಿದೆ. ಹೀಗಾಗಿ ಸಾರ್ವಜನಿಕರು ಅಗಲೀಕರಣ ಕುರಿತು ಸಲಹೆ ಸೂಚನೆ ನೀಡಬೇಕು ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಹೇಳಿದರು.

ಈ ಕುರಿತು ಪಕ್ಷದ ಕಚೇರಿ ತಮ್ಮ ನಿವಾಸದಲ್ಲಿ ರವಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಮತ್ತು ವಾಹನಗಳ ಸಂಚಾರಕ್ಕೆ ಅನುಗುಣವಾಗಿ ಚರಂಡಿ ಸೇರಿದಂತೆ 48 ಅಡಿ ನಿ ರ್ದಿಷ್ಟ ಪಡಿಸಿ ಅಗಲೀಕರಣಕ್ಕೆ ಸರಕಾರ ಆದೇಶಿಸಿದೆ. ಇದರಿಂದ ರಸ್ತೆ ಅಕ್ಕಪಕ್ಕದ ಬಹುತೇಕ ಮನೆ ಅಂಗಡಿಗಳು ಅಗಲೀಕರಣದಿಂದ ಹಾನಿಗೊಳಗಾಗಲಿವೆ.

ಈ ಕುರಿತು ಸಲಹೆ ನೀಡುವಂತೆ ಹೇಳಿದರು. ವೀರಸಂಗಪ್ಪ ಕೊಡೇಕಲ್‌, ಮಲ್ಲಿಕಾರ್ಜುನ ಕಡೇಚೂರ, ರಾಜು ಪುಲ್ಸೆ ಮಾತನಾಡಿ, ಪಟ್ಟಣದಲ್ಲಿ ಅಷ್ಟೊಂದು ದೊಡ್ಡ ಮಟ್ಟದ ವ್ಯಾಪಾರ ವಹಿವಾಟು ಇಲಲ. ಸಣ್ಣ ಪ್ರಮಾಣದಲ್ಲಿ ಅಂಗಡಿಗಳಿವೆ.

ಭಾರಿ ಗಾತ್ರದ ವಾಹನಗಳು ಬರುವುದಿಲ್ಲ. 48 ಅಡಿ ಅಗಲೀಕರಣ ಮಾಡಿದಲ್ಲಿ ಕೆಲ ಬಡ ಕಟುಂಬಗಳು ಸಂಪೂರ್ಣ ಮನೆ ಕಳೆದುಕೊಂಡು ಬೀದಿಗೆ ಬೀಳಲಿವೆ. ಆದ್ದರಿಂದ ಅಗಲೀಕರಣ ಪ್ರಮಾಣ ಕಡಿಮೆ ಮಾಡಿಸಬೇಕು. ಸಂತ್ರಸ್ತರಿಗೆ ಪರಿಹಾರ ಕೊಡಿಸಬೇಕು ಎಂದು ಸಲಹೆ ನೀಡಿದರು.

ನಂತರ ಶಾಸಕರು ಮಾತನಾಡಿ, ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ಅಗಲೀಕರಣ ಸಾಧ್ಯವಾದಷ್ಟು ಕಡಿಮೆ ಮಾಡಿಸಲು ಪ್ರತ್ನಿಸುತ್ತೇನೆ ಎಂದು ಭರವಸೆ ನೀಡಿದರು. ರಾಜಾ ಹಣಮಪ್ಪ ನಾಯಕ (ತಾತಾ) ವೇಣುಮಾಧವ ನಾಯಕ, ನರಸಿಂಹಕಾಂತ ಪಂಚಮಗಿರಿ, ಜೈರಾಮ ನಾಯಕ, ಹಣಮಂತ ಚಂದನಕೇರಿ, ವೆಂಕಟೇಶ ಗದ್ವಾಲ, ಗೋಪಾಲ ದಾಸೆ, ವೀರಭದ್ರ ಕುಂಬಾರ, ಅಪ್ಸ್‌ರ್‌ ಹುಸೇನ ದಿಲ್ಲದಾರ, ಮಲ್ಲೇಶಿ ಪೂಜಾರಿ, ರಂಗಣ್ಣ ದೊರೆ, ಉಮೇಶ ಡೊಳ್ಳೆ, ಮಹಾದೇವಪ್ಪ ಶಾಬಾದಿ, ಇಸ್ಮಾಹಿಲ್‌ ಬಳಿಚಕ್ರ ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.