ಬೆಳಕಿನ ಹಬ್ಬಕ್ಕೆ ಪಣತಿ ಖರೀದಿ ಜೋರು

ಆಕಾಶ ಬುಟ್ಟಿಗೆ ಹೆಚ್ಚಿದ ಬೇಡಿಕೆ ಮಣ್ಣಿನ ಪಣತಿ ಖರೀದಿಗೆ ಜನತೆ ಹಿಂದೇಟುಅಳಲು ತೋಡಿಕೊಂಡ ಕುಂಬಾರರು

Team Udayavani, Oct 27, 2019, 12:31 PM IST

27-October-8

„ಸಿದ್ದಯ್ಯ ಪಾಟೀಲ
ಸುರಪುರ:
ಬೆಳಕಿನ ಹಬ್ಬಕ್ಕೆ ಎಲ್ಲೆಡೆ ಸಂಭ್ರಮದ ಸಿದ್ಧತೆ ನಡೆದಿದ್ದು, ನಗರದಲ್ಲಿ ಪಣತಿ, ಆಕಾಶ ಬುಟ್ಟಿಗಳಿಗೆ ಬೇಡಿಕೆ ಹೆಚ್ಚಿದ್ದು, ಭರ್ಜರಿ ವ್ಯಾಪಾರ ನಡೆಯುತ್ತಿದೆ. ದೀಪಾವಳಿ ಹಬ್ಬ ಬಂದರೆ ಸಾಕು ಎಲ್ಲರಿಗೂ ನೆನಪಾಗುವುದು ಹಣತಿ. ಆದರೆ ವರ್ಷದಿಂದ ವರ್ಷಕ್ಕೆ ಮಣ್ಣಿನ ಹಣತಿಗಳಿಗೆ ಬೇಡಿಕೆ ಕ್ಷೀಣಿಸುತ್ತಿದೆ.

ಆಧುನಿಕ ಸಂಸ್ಕೃತಿಗೆ ಮಾರು ಹೋಗುತ್ತಿರುವ ಜನತೆ ಮಣ್ಣಿನ ಹಣತೆ ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದು, ಫ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಮತ್ತು ಚೀನಿ ಮಣ್ಣಿನ ಪಣತಿಗಳತ್ತ ಜನತೆ ಆಕರ್ಷಿತರಾಗಿದ್ದಾರೆ. ವಿವಿಧ ಮಾದರಿ ಪಣತಿ ಲಭ್ಯ: ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ನಿಂದ ಕೂಡಿದ ಆನೆ ಮೇಲಿನ ಹಣತಿ, ಹೃದಯಾಕಾರದ ಹಣತಿ, ಗುಡಿಸಲು ಮಾದರಿ, ಬಾಳೆ ಎಲೆ ಮಾದರಿ, ಕಮಲದ ಹೂ, ದೀಪಕಾರದ ಹಣತಿ, ಕೈ ಹಸ್ತದಲ್ಲಿರುವ ಹಣತಿ, ಗಂಟೆಯಾಕಾರ ಹಣತಿ, ಧೂಪದ ಮಾದರಿ ಹಣತಿ, ನವಿಲಾಕಾರದ ಹಣತಿ, ತೆಂಗಿನ ಕಾಯಿ ರೂಪದ ಹಣತಿ, ವೃಂದಾವನದಲ್ಲಿನ ಹಣತಿ ಸೇರಿದಂತೆ ಇನ್ನಿತರೆ ಮಾದರಿ ಹಣತಿಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ.

ಮಣ್ಣಿನ ಹಣತಿ ನೋಡಲು ಚೆನ್ನಾಗಿ ಕಾಣುವುದಿಲ್ಲ. ಮನೆ ಎದುರು ಹಚ್ಚಿದರೂ ಆಕರ್ಷಕವಾಗಿ ಕಾಣುವುದಿಲ್ಲ. ಬೆಲೆ ಹೆಚ್ಚಾಗಿದ್ದರೂ ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಹಾಗೂ ಚೀನಿ ಪಿಂಗಾಣಿ ಹಣತಿಗಳನ್ನು ಕೊಳ್ಳುವಲ್ಲಿ ಮಹಿಳೆಯರು, ಯುವತಿಯರು ಮಗ್ನರಾಗಿದ್ದಾರೆ.

ಮಣ್ಣಿನ ವಸ್ತುಗಳೇ ಶ್ರೇಷ್ಠ: ಸನಾತನ ಪರಂಪರೆಯಲ್ಲಿ ಮಣ್ಣಿನಿಂದ ತಯಾರಿಸಿದ ಪ್ರತಿಯೊಂದು ವಸ್ತುಗಳಿಗೂ ಐತಿಹಾಸಿಕ ಹಾಗೂ ವೈಜ್ಞಾನಿಕ ಹಿನ್ನೆಲೆ ಇದೆ. ಹಿಂದೆ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳಿಗೂ ಮಣ್ಣಿನ ವಸ್ತುಗಳನ್ನು ಬಳಸುತ್ತಿದ್ದರು. ಇದು ಈಗಲೂ ಮುಂದುವರಿದಿದೆ.

ಹಬ್ಬದ ಸಂಭ್ರಮಕ್ಕೆ ಬೇಕಾಗುವ ಹಣತಿ ಮತ್ತು ಇತರೆ ವಸ್ತುಗಳನ್ನು ಸಿದ್ಧ ಪಪಡಿಸಿಕೊಂಡುವ ಕುಂಬಾರರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಕುಂಬಾರಿಕೆ ವೃತ್ತಿ ಮೇಲೆಯೇ ಜೀವನ ಸಾಗಿಸುವುದು ಕಷ್ಟವಾಗಿದೆ. ಕುಂಬಾರಿಕೆ ವೃತ್ತಿಯನ್ನೇ ಬಿಟ್ಟು ಬಿಡುವ ಯೋಚನೆಯಲ್ಲಿದ್ದೇವೆ ಎಂದು ರಂಗಂಪೇಟೆ ಮಡಿವಾಳಪ್ಪ ಕುಂಬಾರ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.