ಮಿಡಿಗೇಶಿ: ಹೆಚ್ಚುವರಿ ಆ್ಯಂಬುಲೆನ್ಸ್‌ ಕಾರ್ಯಾರಂಭ


Team Udayavani, Oct 22, 2022, 6:40 PM IST

ಮಿಡಿಗೇಶಿ: ಹೆಚ್ಚುವರಿ ಆ್ಯಂಬುಲೆನ್ಸ್‌ ಕಾರ್ಯಾರಂಭ

ಮಧುಗಿರಿ: ಆ್ಯಂಬುಲೆನ್ಸ್‌ ಇದ್ದರೂ ಚಾಲಕನಿಲ್ಲದೇ ಒಂದು ತಿಂಗಳಿಂದ ನಿಂತಲ್ಲೇ ನಿಂತಿದ್ದ ಸಮಸ್ಯೆ ಬಗ್ಗೆ ಉದಯವಾಣಿಯಲ್ಲಿ ಪ್ರಕಟವಾದ ವರದಿಯಿಂದ ಎಚ್ಚೆತ್ತ ಸಂಬಂಧಪಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳು, ಹೆಚ್ಚುವರಿ ಆ್ಯಂಬುಲೆನ್ಸ್‌ಗೆ ಚಾಲಕ ನನ್ನು ನೇಮಿಸಿದ್ದು, ಶುಕ್ರವಾರದಿಂದ ಬಳಕೆಗೆ ಚಾಲನೆ ನೀಡಲಾಗಿದೆ.

ತಾಲೂಕಿನ ಮಿಡಿಗೇಶಿ ಹೋಬಳಿಗೆ ಆ್ಯಂಬುಲೆನ್ಸ್‌ ಬೇಡಿಕೆಯಿದ್ದು, ಅದನ್ನು ಸರಿದೂಗಿಸಲು ತುರುವೇಕೆರೆ ಯಿಂದ ಒಂದು ತುರ್ತು ವಾಹನ ಮೀಸಲಿಟ್ಟು ಮಧುಗಿರಿಗೆ ಕಳುಹಿಸಲಾಗಿತ್ತು. ಆದರೆ ಒಂದು ತಿಂಗಳಾದರೂ ಚಾಲಕನಿಲ್ಲ ಎಂಬ ಸಬೂಬು ಹೇಳಿಕೊಂಡು ವಾಹನವನ್ನು ಆಸ್ಪತ್ರೆಯ ಹಿಂಭಾಗದಲ್ಲಿ ನಿಲ್ಲಿಸಲಾಗಿತ್ತು.

ಈ ಸಂಬಂಧ ಉದಯವಾಣಿ ತುಮಕೂರು ಆವೃತ್ತಿಯಲ್ಲಿ “”ಬಳಕೆಯಾಗದೇ ನಿಂತಲ್ಲೇ ನಿಂತ ಹೆಚ್ಚುವರಿ ಆಂಬ್ಯುಲೆನ್ಸ್‌” ಶೀರ್ಷಿಕೆಯಡಿ ಅ.18 ರಂದು ವರದಿ ಪ್ರಟಕವಾಗಿತ್ತು. ವರದಿಗೆ ಸ್ಪಂದಿಸಿದ್ದ ಡಿಎಚ್‌ಒ ಡಾ. ಮಂಜುನಾಥ್‌, ಇನ್ನೆರಡು ದಿನದಲ್ಲಿ ಚಾಲಕನನ್ನು ನೇಮಿಸಿ ಆ್ಯಂಬ್ಯುಲೆನ್ಸ್‌ ಬಳಕೆಗೆ ಅವಕಾಶ ನೀಡುತ್ತೇವೆ ಎಂದಿದ್ದರು. ಅದರಂತೆ ಮಿಡಿಗೇಶಿಗೆ ಆ್ಯಂಬ್ಯುಲೆನ್ಸ್‌ ಹೊರಟಿತು, ಕೀ ಅನ್ನು ಮಿಡಿಗೇಶಿಯ ಆರೋಗ್ಯ ರಕ್ಷಾ ಕವಚ ಸಂಸ್ಥೆಯ ಸದಸ್ಯ ಮಿಡಿಗೇಶಿ ನಾಗರಾಜು ಅವರಿಗೆ ಹಸ್ತಾಂತರಿಸಿದ ವೈದ್ಯಾಧಿಕಾರಿ ಡಾ.ಮಹೇಶ್‌ ಸಿಂಗ್‌ ಹೇಳಿದಂತೆ ಆ್ಯಂಬುಲೆನ್ಸ್‌ ನೀಡಿದ್ದೇವೆ.

ಮಿಡಿಗೇಶಿಯಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಈ ವಾಹನ ಸಂಚರಿಸಲಿದ್ದು, ರೋಗಿಗಳ ಸಹಾಯಕ್ಕೆ ಬರಲಿದೆ ಎಂದರು. ಈ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಕವಚ ಸಂಸ್ಥೆಯ ಸದಸ್ಯ ಮಿಡಿಗೇಶಿ ನಾಗರಾಜು ಹಾಗೂ ಸ್ನೇಹಿತರು ಇದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.