ಕನ್ನಡ ಸಂಘಟನೆಗೆ ಸಾಹಿತ್ಯಾಸಕ್ತಿ ಮೂಡಿಸುವ ಗುರಿ


Team Udayavani, Apr 21, 2021, 5:54 PM IST

Aim to make the Kannada organization literary

ಮಧುಗಿರಿ: ಮಧುಗಿರಿಯಲ್ಲಿ ಮತ ಬೇಡುವಾಗನಿಜವಾಗಿ ತವರುಮನೆಯ ವಾತಾವರಣವನ್ನುಇಲ್ಲಿನ ಸದಸ್ಯರು ನೀಡಿದ್ದು, ಮನ ತುಂಬಿಬಂದಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದಅಭ್ಯರ್ಥಿ ಬಿ.ಸಿ. ಶೈಲಾ ತಿಳಿಸಿದರು.

ಪಟ್ಟಣದಲ್ಲಿ ಮತಯಾಚಿಸಿದ ಬಳಿಕಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಇಲ್ಲಿಯವರೆಗೂ ಕನ್ನಡಭಾಷೆ- ಮಹಿಳಾ ಹೋರಾಟ, ರೈತ ಹೋರಾಟದಲ್ಲಿದ್ದು, ದಲಿತ ಹಾಗೂ ಅಲ್ಪಸಂಖ್ಯಾತರ ಪರವಾಗಿ ಯೂ ಅನೇಕ ಹೋರಾಟದಲ್ಲಿ ಭಾಗಿಯಾಗಿದ್ದೇನೆ. ಗಡಿಭಾಗದಲ್ಲಿ ಕನ್ನಡ ಬೆಳೆಸುವಹಾಗೂ ಕನ್ನಡೇತರರಿಗೆ ಕನ್ನಡ ಕಲಿಸುವ ಹಾಗೂಕನ್ನಡ ಸಂಘಟನೆಗಳಿಗೆ ಸಾಹಿತ್ಯಾಸಕ್ತಿಮೂಡಿಸುವುದು ನಮ್ಮ ಉದ್ದೇಶ.

ಜಿಲ್ಲಾದ್ಯಂತಸಾಹಿತ್ಯ ಹಾಗೂ ಕಲಾವಿದರನ್ನು ಗುರುತಿಸುವಕೆಲಸ ಮಾಡಲಿದ್ದೇನೆ. ವಿಕೇಂದ್ರಿಕೃತವಾಗಿ ಸಾಹಿತ್ಯಪರಿಷತ್ತನ್ನು ಕಟ್ಟಿ ಬೆಳೆಸುವ ಮನಸ್ಸಿದ್ದು,ಉದಯೋನ್ಮುಖ ಬರಹಗಾರರಿಗೆ ಮತ್ತು ಕನ್ನಡಸಂಶೋಧನಾ ಗ್ರಂಥಗಳನ್ನು ರಚಿಸುವವರಿಗೆಭಾಷೆ ಮತ್ತು ಸಾಹಿತ್ಯ ಕಮ್ಮಟ ಏರ್ಪಡಿಸಿಪ್ರೋತ್ಸಾಹಿಸಲಾಗುತ್ತದೆ ಎಂದರು.

ಜಿಲ್ಲೆಗೆ ಸಂಬಂಧಿಸಿದ ಕಲೆ, ಸಾಹಿತ್ಯ,ರಂಗಭೂಮಿ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ,ಸಿನಿಮಾ ಎಲ್ಲವನ್ನು ಒಗ್ಗೂಡಿಸಿ ದಾನಿಗಳಸಹಕಾರದಿಂದ ಕಲಾ ಗ್ಯಾಲರಿ ಸ್ಥಾಪಿಸುವುದುಮೂಲ ಉದ್ದೇಶ. ಇದರೊಂದಿಗೆಹೋಬಳಿಮಟ್ಟದಲ್ಲಿ ಕಸಾಪ ಕಟ್ಟಲು ಭವನಗಳನ್ನುನಿರ್ಮಿಸಲು ಮುಂದಾಗುತ್ತೇನೆ. ಕನ್ನಡ ಶಾಲೆಗಳದತ್ತು ಸ್ವೀಕಾರ, ಕನ್ನಡ ಅತಿಥಿ ಉಪನ್ಯಾಸಕರಸೇವಾ ಭದ್ರತೆಗಾಗಿ ಅವರೊಂದಿಗೆ ಹೋರಾಟಕ್ಕೆಸಿದ್ಧ ವಾಗಿದ್ದು, ಬಯಲು ಸೀಮೆರಂಗಾಯಣವನ್ನು ತುಮಕೂರಿಗೆ ತರಲುಪ್ರಯತ್ನಿಸುತ್ತೇನೆ ಎಂದರು.ಪ್ರಾಂಶುಪಾಲ ಡಾ.ಡಿ.ಎಸ್‌.ಮುನೀಂದ್ರಕುಮಾರ್‌ ಮಾತನಾಡಿ, ಸಾಹಿತ್ಯಹಾಗೂ ಸಂಘಟನೆ ಜೊತೆಯಲ್ಲಿ ಸಾಗಿದರೆ ನಮ್ಮನಾಡು, ನುಡಿಯನ್ನು ಮೂಲ ರೂಪದಲ್ಲೇ ಮತ್ತೆಹೊರತರಲು ಸಾಧ್ಯವಿದೆ.

ಈ ನಿಟ್ಟಿನಲ್ಲಿ ಶೈಲಾದಶಕಗಳಿಂದಲೂ ಹೋರಾಟದಲ್ಲಿದ್ದಾರೆ. ಇವರುಜಿಲ್ಲಾಧ್ಯಕ್ಷರಾದರೆ ಸಾಹಿತ್ಯ ಪರಿಷತ್ತಿಗೆ ಘನತೆಹೆಚ್ಚಾಗಲಿದೆ ಎಂದರು.ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿಅಧ್ಯಕ್ಷ ನಾ.ಮಹಲಿಂಗೇಶ್‌, ತಾಲೂಕು ಕಸಾಪಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ, ನಿವೃತ್ತಪ್ರಾಂಶು ಪಾಲ ಟಿ.ಗೋವಿಂದರಾಜು,ಮರುಳಯ್ಯ, ಲೇಖಕಿ ವಿಜಯಾ ಮಾತನಾಡಿದರು. ಸರ್ವಜ್ಞ ವೇದಿಕೆ ಅಧ್ಯಕ್ಷ ವೆಂಕಟರವಣಪ್ಪ,ಕವಯತ್ರಿ ವೀಣಾ, ಮಹಿಳಾ ಘಟಕದಲತಾರಾಜ್‌, ಕಸಾಪ ಮಾಜಿ ಕಾರ್ಯದರ್ಶಿಅಲ್ಲಾ ಭಕಾಷ್‌, ಬ್ಯಾ

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.