![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
Team Udayavani, Jul 2, 2024, 11:05 AM IST
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-620x372.jpg)
ಕುಣಿಗಲ್: ಮಂಗಳೂರಿಗೆ ಶವ ಸಾಗಿಸಿ ಬೆಂಗಳೂರಿಗೆ ವಾಪಸ್ಸ್ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿ, ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಎಡಿಯೂರು ಹೋಬಳಿ ಅಗ್ರಹಾರ ಗೇಟ್ ಬಳಿ ಮಂಗಳವಾರ(ಜು.2 ರಂದು) ಬೆಳಗ್ಗೆ ಸಂಭವಿಸಿದೆ.
ಬೆಂಗಳೂರು ಮೂಲದ ಶ್ರೀಕಾಂತ್ ( 26) ಮೃತ ಚಾಲಕ.
ಶ್ರೀಕಾಂತ್ ಹಾಗೂ ವೆಂಕಟೇಶ್ ಇಬ್ಬರು ಚಾಲಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಮೃತ ಶವವನ್ನು ಮಂಗಳೂರಿಗೆ ರವಾನಿಸಿ, ವಾಪಸ್ಸ್ ಬೆಂಗಳೂರಿಗೆ ಬರಬೇಕಾದರೇ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿಯಾದ ಪರಿಣಾಮ ಚಾಲಕ ಶ್ರೀಕಾಂತ್ ಕಿಟಕಿಯಿಂದ ಹೊರಬಿದ್ದು, ಕಿಟಕಿಯಲ್ಲಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಮೃತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ](https://www.udayavani.com/wp-content/uploads/2024/07/kumata-150x93.jpg)
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
![PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?](https://www.udayavani.com/wp-content/uploads/2024/07/Darshan-150x94.jpg)
PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
![Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ](https://www.udayavani.com/wp-content/uploads/2024/07/teppa-150x89.jpg)
Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ
MUST WATCH
ಹೊಸ ಸೇರ್ಪಡೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![SHIVAMOGGA](https://www.udayavani.com/wp-content/uploads/2024/07/SHIVAMOGGA-150x90.jpg)
Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ
![ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ](https://www.udayavani.com/wp-content/uploads/2024/07/8-3-150x90.jpg)
ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-150x83.jpg)
Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.