ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ದೇವಿಯ ಅದ್ದೂರಿ ಜಲದಿ ಜಾತ್ರೆ


Team Udayavani, Jul 27, 2023, 9:42 PM IST

1-wwqqeqe

ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ಬೋಡಬಂಡೇನಹಳ್ಳಿಯ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವವು 9 ಹಳ್ಳಿಯ ಗ್ರಾಮಸ್ಥರಿಂದ ಬುಧವಾರ ಅದ್ಧೂರಿಯಾಗಿ ನಡೆಯಿತು.

ಇತಿಹಾಸ ಪ್ರಸಿದ್ದ ಬೋಡಬಂಡೇನಹಳ್ಳಿಯ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವವು ಮೂರು ವರ್ಷಕ್ಕೋಮ್ಮೆ ನಡೆಯಲಿದೆ, ಸುತ್ತ ಮುತ್ತಲಿನ 9 ಹಳ್ಳಿಯ ಗ್ರಾಮಸ್ಥರ ಗ್ರಾಮದೇವತೆಯಾಗಿದ್ದು, ಅಷಾಡ ಮಾಸದಲ್ಲಿ ಗಂಡನ ಮನೆಯಿಂದ ತವರು ಮನೆಗೆ ಹೆಣ್ಣುಮಕ್ಕಳು ಬಂದು ಕುಟುಂಬದವರೊಂದಿಗೆ ಶ್ರೀ  ಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡುತ್ತಾರೆ.

ಜಾತ್ರೆಯ ವಿಶೇಷವೆಂದರೆ ೯ಹಳ್ಳಿಗಳಿಂದ ಹೆಣ್ಣು ಮಕ್ಕಳು ಆರತಿಗಳನ್ನು ಹೊತ್ತು ತಂದು ಶ್ರೀ ಚೌಡೇಶ್ವರಿ ತಾಯಿಗೆ ಆರತಿ ಬೆಳಗಿ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ಬೇಡಿಕೊಳ್ಳುವುದು ಇಲ್ಲಿನ ಜಾತ್ರೆಯ ಆಚರಣೆಯ ವಿಶೇಷ.

ಶ್ರೀ ಚೌಡೇಶ್ವರಿ ದೇವಲಾಯದ ಅರ್ಚಕ ಮಾತನಾಡಿ, ಬೋಡಬಂಡೇನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀಚೌಡೇಶ್ವರಿಯು ಸುತ್ತಮುತ್ತಲಿನ ೯ ಹಳ್ಳಿಯ ಗ್ರಾಮದೇವತೆ, ಈ ದೇವಿಗೆ ಎಲ್ಲಾ ಗ್ರಾಮಸ್ಥರು ಒಟ್ಟಾಗಿ ಮೂರು ವರ್ಷಕ್ಕೋಮ್ಮೆ ಜಾತ್ರೆಯನ್ನು ಅದ್ಧೂರಿಯಾಗಿ ಮಾಡಲಿದ್ದು ಅದರಲ್ಲೂ ಹೆಚ್ಚಾಗಿ ಹೆಣ್ಣುಮಕ್ಕಳು ತಮ್ಮ ಮನೆಯಿಂದ ಆರತಿ ಹೊತ್ತು ತಂದು ತಾಯಿಗೆ ಬೆಳಗುತ್ತಾರೆ ಊರಿನ ಗ್ರಾಮಸ್ಥರು ವಿಶೇಷ ಪೂಜೆಯನ್ನು ಸಲ್ಲಿಸುವುದರ ಮುಖಾಂತರ ತಮ್ಮ ಕಷ್ಟಗಳನ್ನು ತಾಯಿ ಬಳಿ ಹೇಳಿಕೊಳ್ಳುತ್ತಾರೆ, ಆ ತಾಯಿಯು ಸಹ ಭಕ್ತರ ಕಷ್ಟವನ್ನು ನೆರವೇರಿಸುತ್ತಾ ಬಂದಿದ್ದಾಳೆ ಈ ಭಾಗದ ರೈತರು ಉತ್ತಮ ಫಸಲು ಕಾಣಲು ದೇವಿಯ ಆಶೀರ್ವಾದವೇ ಬಹುಮುಖ್ಯ ಕಾರಣ ಎಂದು ಹೇಳಿದರು.

9 ಹಳ್ಳಿಯ ಗ್ರಾಮಸ್ಥರೆಲ್ಲಾ ಸೇರಿ 3 ವರ್ಷಕ್ಕೊಮ್ಮೆ ಶ್ರೀಚೌಡೇಶ್ವರಿ ದೇವಿಯ ಜಾತ್ರೆಯನ್ನು ಹಿರಿಯರ ಮಾರ್ಗದರ್ಶನದೊಂದಿಗೆ ಅದ್ದೂರಿಯಾಗಿ ಮಾಡಿಕೊಂಡು ಬರುತ್ತಿದ್ದೇವೆ, ೯ ಗ್ರಾಮಗಳ ಗ್ರಾಮದೇವತೆಯಾಗಿದ್ದು ಎಲ್ಲರಿಗೂ ತಾಯಿ ಆಶೀರ್ವಾದವನ್ನು ಕರುಣಿಸುತ್ತಾ ಬರುತ್ತಿದ್ದಾಳೆ ಎಂದು ಸುತ್ತೂರಿನ ಹಿರಿಯ ಗೌಡರು ತಿಳಿಸಿದರು.

ಜಲದಿ  ಜಾತ್ರಾ ಮಹೋತ್ಸವದ  ವಿಶೇಷ ಪೂಜೆ ವೇಳೆ ಸುತ್ತಮುತ್ತಲಿನ ಒಂಬತ್ತು ಹಳ್ಳಿಯ ಮುಖಂಡರು,ಗೌಡರು, ಗ್ರಾಮಸ್ಥರು, ರೈತರು, ಮಹಿಳೆಯರು ಹಾಜರಿದ್ದರು.

ಟಾಪ್ ನ್ಯೂಸ್

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ

Priyank-Kharghe

Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

12-madhugiri

Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ

9-koratagere

Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.