ಎಸ್ಎಸ್ಎಫ್ ಸಂಸ್ಥೆಯಿಂದ ಸ್ವಚ್ಛತಾ ಆಂದೋಲನ
Team Udayavani, Jun 11, 2021, 8:52 PM IST
ತುಮಕೂರು: ಕರ್ನಾಟಕ ಮುಸ್ಲಿಂ ಜಮಾತ್, ಎಎಸ್ಎಸ್ಎಫ್ ಹಾಗೂ ಸಹಾಯ ಸಂಸ್ಥೆಯಿಂದ ಸ್ವತ್ಛತಾಆಂದೋಲನ ನಡೆಯುತ್ತಿದ್ದು, ಇದರ ಅಂಗವಾಗಿ ನಗರದಟೌನ್ ಹಾಲ್ ಬಳಿಯ ಜಲ್ಕ ಮಾಖನ್ ದರ್ಗಾದಲ್ಲಿಸ್ಯಾನಿಟೈಸರ್ ಸಿಂಪಡನೆ ಮಾಡುವ ಮೂಲಕ ಸ್ವತ್ಛತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಸಹಾಯ ಸಂಸ್ಥೆಯುಲಾಕ್ಡೌನ್ ಸಮಯದಲ್ಲಿ ಹಸಿದವರಿಗೆ, ವಲಸೆ ಕಾರ್ಮಿಕರಿಗೆ,ಪ್ರಯಾಣಿಕರಿಗೆ ಹಾಗೂ ಕೋವಿಡ್ ಕೇರ್ ಸೆಂಟರ್ನಲ್ಲಿ ಇದ್ದಸೋಂಕಿತರಿಗೆ ಇದುವರೆಗೂ ಉಚಿತವಾಗಿ ಆಹಾರ ನೀಡುತ್ತಾಸಮಾಜ ಸೇವೆ ಸಲ್ಲಿಸುತ್ತಿದ್ದು, ಈಗ ಸ್ವತ್ಛತೆ ಬಗ್ಗೆ ಸಾರ್ವಜನಿಕರಲ್ಲಿಅರಿವು ಮೂಡಿಸುತ್ತಿದ್ದು, ಕೊಳಚೆ ಪ್ರದೇಶಗಳು, ಸ್ಲಂ ಸೇರಿದಂತೆ ತುಮಕೂರು ನಗರದ ಮಂದಿರ-ಮಸೀದಿ ಹಾಗೂ ಚರ್ಚುಗಳಲ್ಲಿ ಸಂಸ್ಥೆಯ ವತಿಯಿಂದ ಉಚಿತವಾಗಿ ಸ್ಯಾನಿಟೈಸ್ ಸಿಂಪರಣೆ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಮಾತನಾಡಿ,ಕೊರೊನಾ ಸಂದರ್ಭದಲ್ಲಿ ಎಲ್ಲರಿಗೂ ಸ್ವತ್ಛತೆ ಅತ್ಯಮೂಲ್ಯ ವಾಗಿದೆ.ಪ್ರತಿ ಬಾರಿ ನಾವು ಪಾಲಿಕೆಯನ್ನು ದೂರುವ ಬದಲು ಇಂತಹಸಂಘ-ಸಂಸ್ಥೆಗಳನ್ನು ಬಳಸಿಕೊಂಡು ಸ್ವತ್ಛತೆ ಕಾಪಾಡಬೇಕು ಎಂದರು.ಮುಸ್ಲಿಂ ಜಮಾತ್ನ ಜಂಟಿ ಕಾರ್ಯದರ್ಶಿ ಮಹಮ್ಮದ್ಆರಿಜ್ ರಾಝಾ ಮಾತನಾಡಿ, ಸಾರ್ವಜನಿಕರು ಸ್ವತ್ಛತೆಯನ್ನುಕಾಪಾಡಿದಾಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಆದ್ದರಿಂದ ಎಲ್ಲರೂ ಸ್ವತ್ಛತೆಗೆ ಆದ್ಯತೆ ನೀಡಬೇಕುಎಂದರು. ಎಸ್ಸೆಸ್ಸೆಫ್ ಅಧ್ಯಕ್ಷ ಸುಹೇಲ್, ಮೌಸಿ ನಯಾಜ್,ಜಮಾಲ್ ಶರೀಫ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.