ತುಮಕೂರು: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕ ಮರಳಿ ಸ್ವಧರ್ಮಕ್ಕೆ


Team Udayavani, Aug 22, 2022, 4:23 PM IST

ತುಮಕೂರು: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕ ಮರಳಿ ಸ್ವಧರ್ಮಕ್ಕೆ

ತುಮಕೂರು: ತಾಲೂಕಿನ ಊರ್ಡಿಗೆರೆ ಹೋಬಳಿಯ ಹಿರೇಹಳ್ಳಿಯಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕ ಎಚ್‌.ಆರ್‌.ಚಂದ್ರಶೇಖರಯ್ಯ ಅವರನ್ನು ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಮನವೊಲಿಸಿ ಪುನಃ ಸ್ವಧರ್ಮಕ್ಕೆ ಕರೆ ತಂದಿದ್ದಾರೆ.

ಚಂದ್ರಶೇಖರಯ್ಯ ಹಿರೇಹಳ್ಳಿ ದೇವಾಲಯದ ಅರ್ಚಕ ರಾಗಿದ್ದರು. ತಮ್ಮ ವೈಯಕ್ತಿಕ ಸಮಸ್ಯೆಗಳು ಅವರನ್ನು ನಾನಾ ಸಂಧಿಗ್ಧತೆಗೆ ಒಳ ಮಾಡಿದ್ದರಿಂದ ಬೇಸರಗೊಂಡು ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವ ನಿರ್ಧಾರ ಕೈಗೊಂಡಿದ್ದರು.ನಂತರ ಮಸೀದಿಯಲ್ಲಿ ತಮ್ಮ ಹೆಸರನ್ನು ಮುಬಾರಕ್‌ ಪಾಷ ಎಂದು ನಾಮಕರಣ ಮಾಡಿಕೊಂಡಿದ್ದರು. ಸ್ಥಳೀಯ ಪತ್ರಿಕೆಯಲ್ಲಿ ತಮ್ಮ ಹೆಸರು ಬದಲಾಯಿಸಿ ಕೊಳ್ಳುವ ಬಗ್ಗೆ ನೀಡಿದ್ದ ಜಾಹೀರಾತು ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ತಿಳಿದಿದ್ದು, ಕಾರ್ಯ ಪ್ರವೃತ್ತರಾದ ಶಿವಣ್ಣ ಚಂದ್ರಶೇಖರಯ್ಯ ಅವರ ಹಿರೇಹಳ್ಳಿಗೆ ಹೋಗಿ ಅವರ ಮನೆಯಲ್ಲಿ ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು.

ಹಿಂದೂ ಧರ್ಮದಲ್ಲಿ ನಿನಗೇನು ಸಮಸ್ಯೆ ಇದೆ ಎಂಬುದು ತಿಳಿಸು, ನಾನೇ ಮುಂದೆ ನಿಂತು ಪರಿ ಹರಿಸುತ್ತೇನೆ ಎಂದ ಅವರು, ನಂತರ ತಮ್ಮ ಕಚೇರಿಗೆ ಕರೆಸಿಕೊಂಡು ಮಾತನಾಡಿ ಧೈರ್ಯ ಹೇಳಿ ಮನಸ್ಸು ಬದಲಾಯಿಸಿದರು.

ಸೊಗಡು ಶಿವಣ್ಣರ ಮಾತಿಗೆ ಮನ್ನಣೆ ನೀಡಿ ಮತ್ತೆ ಹಿಂದೂ ಧರ್ಮಕ್ಕೆ ಬಂದರ ನನ್ನ ವೈಯಕ್ತಿಕ ಕಾರಣದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದೆ. ಮಾಜಿ ಸಚಿವರಾದ ಎಸ್‌.ಶಿವಣ್ಣ ಅವರು ಹೇಳಿದ ಮಾತುಗಳಿಂದ ನಾನು ಮತ್ತೆ ನಮ್ಮ ಧರ್ಮಕ್ಕೆ ಬಂದಿದ್ದೇನೆ. ನನಗೆ ಈಗ ಸಂತೋಷವಾಗಿದೆ. – ಎಚ್‌.ಆರ್‌.ಚಂದ್ರಶೇಖರಯ್ಯ, ಅರ್ಚಕ

ಹಿಂದೂ ಧರ್ಮದಿಂದ ಮುಸ್ಲಿಂ, ಕ್ರೆçಸ್ತ ಧರ್ಮಕ್ಕೆ ಮತಾಂತರವಾಗುವುದು ನಡೆಯುತ್ತಿದ್ದು, ಇದು ನಿಲ್ಲಬೇಕು. ಮತಾಂತರಗೊಂಡಿದ್ದ ಚಂದ್ರಶೇಖರಯ್ಯಗೆ ಬುದ್ಧಿ ಹೇಳಿ ಮತ್ತೆ ನಮ್ಮ ಧರ್ಮಕ್ಕೆ ಕರೆ ತಂದಿ ದ್ದೇನೆ. ಈಗ ಆತ ಮತ್ತು ಕುಟುಂಬ ಸಂತಸಗೊಂಡಿದೆ. ಸರ್ಕಾರ ಮತಾಂತರಕ್ಕೆ ಸಂಬಂಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸೊಗಡು ಎಸ್‌.ಶಿವಣ್ಣ, ಮಾಜಿ ಸಚಿವ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.