ಪ್ರತಿಯೊಬ್ಬರೂ ಕೊರೊನಾ ನಿಯಮ ಪಾಲಿಸಿ


Team Udayavani, Jun 16, 2021, 8:26 PM IST

Corona rule policy

ತುಮಕೂರು: ಇಂದು ಜಗ್ಗತ್ತನ್ನೇ ಆವರಿಸಿರುವ ಕೋವಿಡ್‌ನಿಂದ ನಮ್ಮ ಮೇಲೆ ನಮಗೇ ಸಂಶಯ ಮೂಡುವಂತಾಗಿದೆ. ಕೊರೊನಾ ರೋಗ ಮನುಷ್ಯ ಸಂಬಂಧಗಳನ್ನು ಮರೆ ಮಾಚುವ ಕೆಲಸ ಮಾಡುತ್ತಿದೆ. ಇಂತಹಸಂದರ್ಭದಲ್ಲಿ ಪ್ರತಿಯೊಬ್ಬರೂ ಕೊರೊನಾ ನಿಯಮಪಾಲಿಸಬೇಕು ಎಂದು ಬೆಳ್ಳಾವಿ ಕಾರದ ಮಠಾಧ್ಯಕ್ಷ ಶ್ರೀಕಾರದ ವೀರಬಸವ ಸ್ವಾಮೀಜಿ ತಿಳಿಸಿದರು.

ಬೆಳ್ಳಾವಿ ಕಾರದ ಮಠದ ಶ್ರೀಕಾರದ ವೀರಬಸವಸ್ವಾಮೀಜಿ 38ನೇ ಜನ್ಮದಿನವನ್ನು ಕೋವಿಡ್‌ ಹಿನ್ನೆಲೆಪುರೋಹಿತರಿಗೆ, ಬಡವರಿಗೆ ಆಹಾರ ಪದಾರ್ಥಗಳಕಿಟ್‌, ಹಣ್ಣಿನ ಗಿಡಗಳನ್ನು ದಾನ ಹಾಗೂ ರಕ್ತದಾನಮಾಡುವ ಮೂಲಕ ವಿಶೇಷವಾಗಿ ಆಚರಿಸಿ ನಂತರಮಾತನಾಡಿದ ಅವರು, ಇಂದು ಭಕ್ತಾದಿಗಳೆಲ್ಲರೂಸೇರಿ ಅರವೊಟ್ಟಿಗೆ ದಿನಸಿ ಪದಾರ್ಥಗಳ ಕಿಟ್‌ ವಿತರಣೆಮಾಡಿ ಜೊತೆಗೆ ಹಣ್ಣಿನ ಸಸಿಗಳ ವಿತರಣೆ ಮತ್ತುರಕ್ತದಾನ ಶಿಬಿರದಂತಹ ವಿಶೇಷ ಕಾರ್ಯಕ್ರಮ ನಡೆಸುತ್ತಿ ರುವುದು ಉತ್ತಮ ಕೆಲಸ. ಜಗತ್ತಿನಲ್ಲಿ ಹರಡಿರುವಸಾಂಕ್ರಾಮಿಕ ರೋಗದಿಂದ ನನ್ನ ಜನ್ಮದಿನ ಆಚರಿಸುವುದು ಬೇಡ ಎಂದು ಭಕ್ತಾದಿಗಳಿಗೆ ತಿಳಿಸಿದ್ದೆ. ಆದರೆ,ಭಕ್ತಾದಿಗಳು ಸರಳವಾಗಿ ಆಚರಿಸುತ್ತಿದ್ದಾರೆ ಎಂದರು.

ಸೋಂಕಿತರಿಗೆ ವಿಶ್ವಾಸ ತುಂಬಿ: ಕೊರೊನಾಸೋಂಕಿತರನ್ನು ನಾವು ನೋಡುವ ರೀತಿ ಬದಲಾಗಿದೆ.ಆ ಬದಲಾವಣೆಯನ್ನು ಬಿಟ್ಟು, ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದಾಗ ಮಾತ್ರಮಾನವ ಜನ್ಮ ಸಾರ್ಥಕವಾಗುತ್ತದೆ. ಇಂದು ಮನುಷ್ಯನಿಗೆ ಅತ್ಯಂತ ಅವಶ್ಯಕವಾಗಿ ಬೇಕಾಗಿರುವಂತಹಜಗತ್ತಿನ 6 ವೈದ್ಯರನ್ನು ನೆನಪಿಸಿಕೊಳ್ಳಬೇಕಾಗಿದೆ. ಆಆರು ವೈದ್ಯರು ದುಡ್ಡು ಕೊಟ್ಟರೆ ಸಿಗುವಂತಹ ವೈದ್ಯರಲ್ಲ,ಮೊದಲನೆಯದು ಬೆಳಗಿನ ಜಾವ ಸೂರ್ಯನ ಕಿರಣನೋಡುವಂತಹದ್ದು, ನಂತರ ವಿಶ್ರಾಂತಿ ತೆಗೆದುಕೊಳ್ಳುವಂತಹದ್ದು, ಮಿತ ಆಹಾರ ಸೇವನೆ, ನಂತರ ಆತ್ಮಸ್ಥೈರ್ಯ ಅತೀ ಅವಶ್ಯಕವಾಗಿ ಬೇಕಾಗಿದೆ ಎಂದರು.

ಭಕ್ತಾದಿಗಳೆಲ್ಲರೂ ಸೇರಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಅರವೊಟ್ಟಿಗೆ ನೀಡಿ ಅವರ ನೆರವಿಗೆನಿಲ್ಲಬೇಕೆಂದು ತೀರ್ಮಾನಿಸಿ ಮಠದ ವತಿಯಿಂದದಿನಸಿ ಪದಾರ್ಥಗಳ ಕಿಟ್‌, ಹಣ್ಣಿನ ಗಿಡಗಳ ವಿತರಣೆಮತ್ತು ರಕ್ತದಾನ ಶಿಬಿರ ಏರ್ಪಡಿಸುವ ಮೂಲಕತುಮಕೂರಿನ ಯುವಕ ಮಿತ್ರರು, ಬಸವಸೇನೆ,ವಿನಾಯಕ ಸೇವಾ ಸಮಿತಿ, ಮಠದ ಎಲ್ಲ ಸದಸ್ಯರುಸೇರಿ ಸರಳವಾಗಿ ಜನ್ಮದಿನ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ ಎಂದು ಶ್ಲಾ ಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.