ವಲಸಿಗರಿಂದ ಸೋಂಕು ಹೆಚ್ಚಳ: ಆತಂಕ


Team Udayavani, Apr 30, 2021, 8:48 PM IST

covid issue

ತುಮಕೂರು: ಬೆಂಗಳೂರಿನಿಂದ ತುಮಕೂರುಜಿಲ್ಲೆಗೆ ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.ಇದರಿಂದ ನಮ್ಮ ಹಳ್ಳಿಗಳಲ್ಲಿ ಸೋಂಕು ಹರಡದಂತೆಕ್ರಮಕೈಗೊಳ್ಳಲು ಚೆಕ್‌ಪೋಸ್ಟ್‌ ಸ್ಥಾಪಿಸಲುಅನುಮತಿ ನೀಡಬೇಕೆಂದು ಜಿಲ್ಲಾ ಉಸ್ತುವಾರಿಸಚಿವ ಜೆ.ಸಿ.ಮಾಧುಸ್ವಾಮಿ ಮುಖ್ಯಮಂತ್ರಿಗಳಲ್ಲಿಮನವಿ ಮಾಡಿದರು.

ಕೋವಿಡ್‌ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಡೆಸಿದ ವಿಡಿಯೊ ಕಾನ್ಫರೆನ್ಸ್‌ಸಭೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ವಿಡಿಯೊಕಾನ್ಫರೆನ್ಸ್‌ ಮೂಲಕ ಭಾಗವಹಿಸಿ ಮಾತನಾಡಿದಅವರು, ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿದ್ದು,ಈವರೆಗೆ ನಗರ ಪ್ರದೇಶದಲ್ಲಿ ಕಾಣುತ್ತಿದ್ದ ಕೊರೊನಾಸೋಂಕು ಈಗ ಬೆಂಗಳೂರಿನಿಂದ ಬಂದವರಿಂದಹಳ್ಳಿಗಳಿಗೆ ವ್ಯಾಪಿಸುತ್ತಿದೆ. ಬೆಂಗಳೂರಿನಿಂದತುಮಕೂರಿಗೆ ಬರುವವರನ್ನು ತಪ್ಪಿಸಲು ಚೆಕ್‌ಪೋಸ್ಟ್‌ನಿರ್ಮಿಸಲು ಅನುವು ನೀಡಬೇಕು ಎಂದು ಸಿಎಂಗೆಸಚಿವರು ಮನವಿ ಮಾಡಿದರು.

ರೆಮ್‌ ಡಿಸಿವಿಯರ್‌ ಕೊರತೆ ಆಗದಂತೆ ಕ್ರಮ:ಕಳೆದ ಬಾರಿಯಂತೆ ಈ ಬಾರಿಯೂ ಜಿಲ್ಲಾಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್‌ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿ, ಶ್ರೀದೇವಿವೈದ್ಯಕೀಯ ಕಾಲೇಜನ್ನು ತಾತ್ಕಾಲಿಕವಾಗಿ ಸರ್ಕಾರಿಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿದರೆ ಹಾಸಿಗೆಸಮಸ್ಯೆಯನ್ನು ನಿಯಂತ್ರಿಸಬಹುದು. ಜಿಲ್ಲೆಯಲ್ಲಿಆಮ್ಲಜನಕ, ರೆಮ್‌ ಡಿಸಿವಿಯರ್‌ ಕೊರತೆ ಆಗದಂತೆಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರ ಜಿಲ್ಲೆಯ ಬೇಡಿಕೆಗೆತಕ್ಕಂತೆ ಆಮ್ಲಜನಕ ಮತ್ತು ರೆಮ್‌ ಡಿಸಿವಿಯರ್‌ಪೂರೈಸಬೇಕು . ಜಿಲ್ಲೆಯಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆಮಾಡಲು ಒಂದು ಮೊಬೈಲ್‌ ವ್ಯಾನ್‌ ಅವಶ್ಯಕವಿದೆ.

ಇದರಿಂದ ಮಧುಗಿರಿ, ಪಾವಗಡ, ಶಿರಾ ತಾಲೂಕಿನಕೋವಿಡ್‌ ಪರೀಕ್ಷೆಗಳನ್ನು ಮಾಡಲುಸುಲಭವಾಗುತ್ತದೆ ಎಂದು ತಿಳಿಸಿದರು.ಬೆಂಗಳೂರಿಗೆ ಸಮೀಪವಿರುವ ತುಮಕೂರುಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು,ಕೋವಿಡ್‌ ನಿಯಂತ್ರಣಕ್ಕೆ ಜಿಲ್ಲಾಡಳಿತವು ಅಗತ್ಯ ಕ್ರಮಕೈಗೊಳ್ಳಬೇಕು. ಜಿಲ್ಲಾಡಳಿತಕ್ಕೆ ಈ ನಿಟ್ಟಿನಲ್ಲಿಸ್ವಾತಂತ್ರÂವಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಕೋವಿಡ್‌ ಕೇರ್‌ ಕೇಂದ್ರ ಸ್ಥಾಪನೆ: ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಮಾತನಾಡಿ, ಈಗಾಗಲೇತುಮಕೂರು ನಗರ ಸೇರಿದಂತೆ ಪ್ರತಿತಾಲೂಕಿನಲ್ಲಿಯೂ ಕೋವಿಡ್‌ ಕೇರ್‌ ಕೇಂದ್ರಸ್ಥಾಪಿಸಲಾಗಿದ್ದು, ಹೋಂ ಐಸೋಲೇಶನ್‌ನಲ್ಲಿಇರುವವರನ್ನು ಕೋವಿಡ್‌ ಕೇರ್‌ಗೆ ಸ್ಥಳಾಂತರಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳಗಮನಕ್ಕೆ ತಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಡಾ.ಕೆ. ವಂಶಿಕೃಷ್ಣ, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ,ಉಪ ವಿಭಾಗಾಧಿಕಾರಿ ಅಜಯ್‌, ಡಿಎಚ್‌ಒನಾಗೇಂದ್ರಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸುರೇಶ್‌ಬಾಬು ಹಾಗೂ ಇತರರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.