ಕೋವಿಡ್: ಗಂಭೀರವಾಗಿ ಪರಿಗಣಿಸದ ಜನ


Team Udayavani, Apr 17, 2021, 4:00 PM IST

covid: People who are not taken seriously

ಚಿಕ್ಕನಾಯಕನಹಳ್ಳಿ: ಕೋವಿಡ್ ಅರ್ಭಟ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದಿನನಿತ್ಯ ಪಾಸಿಟಿವ್‌ ಕೇಸ್‌ ದಾಖಲಾಗುತ್ತಿದೆ.ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ಜನಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ. ಕೋವಿಡ್‌ರೋಗಿಗಳ ಮೇಲೆ ತಾಲೂಕು ಆಡಳಿತ ನಿಗಾವಹಿಸದಿದ್ದರೆ, ತಾಲೂಕಿನಲ್ಲಿ ಕೊರೊನಾ ಕೈಮೀರುವುದರಲ್ಲಿ ಅನುಮಾನವಿಲ್ಲ.ತಾಲೂಕಿನಲ್ಲಿ ಪ್ರಸ್ತುತ 96 ಪಾಸಿಟಿವ್‌ ಕೇಸ್‌ಪತ್ತೆಯಾಗಿವೆ.

ಪಾಸಿಟಿವ್‌ ಬಂದ ವ್ಯಕ್ತಿಯ ಪ್ರೈಮರಿಹಾಗೂ ಸೆಕೆಂಡರಿ ಸಂಪರ್ಕದಲ್ಲಿರುವವರಿಗೆ ಹೆಚ್ಚುಕೊರೊನಾ ಪಾಸಿಟಿವ್‌ ದಾಖಲಾಗುತ್ತಿದೆ. ಆರೋಗ್ಯಇಲಾಖೆ ಹಾಗೂ ತಾಲೂಕು ಆಡಳಿತ ಕೊರೊನಾತಡೆಗಟ್ಟಲು ಹಲವು ಕಾರ್ಯಕ್ರಮ ಹಾಕಿಕೊಂಡಿದ್ದು,ಸಾರ್ವಜನಿಕರ ಸಹಕಾರ ವಿಲ್ಲದ್ದೆ ಕಾರ್ಯಕ್ರಮಕಾರ್ಯರೂಪಕ್ಕೆ ಬರದಂತಾಗುತ್ತಿದೆ.

ಸರ್ಕಾರಿ ಕಚೇರಿಗಳಲ್ಲಿಯೂ ಕೋವಿಡ್‌ ಮಾರ್ಗಸೂಚನೆ ಪಾಲನೆಮಾಡಲಾಗುತ್ತಿಲ್ಲ. ಶುಕ್ರವಾರ ಬೆಸ್ಕಾಂ ಕಚೇರಿಯಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ಬಂದಿದ್ದು,ಕಚೇರಿಯನ್ನು ಸ್ಯಾನಿಟೈಸರ್‌ ಮಾಡಲಾಗಿದೆ.

96 ಪಾಸಿಟಿವ್‌ ಕೇಸ್‌: ಶುಕ್ರವಾರ ಒಂದೇ ದಿನ 31ಕೊರೊನಾ ಪಾಸಿಟಿವ್‌ ಕೇಸ್‌ ದಾಖಲಾಗಿದ್ದು, ಒಟ್ಟುತಾಲೂಕಿನಲ್ಲಿ 96 ಪಾಸಿಟಿವ್‌ ಕೇಸ್‌ಗಳಿವೆ. 12 ಜನತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು,79 ಜನ ಹೋಂ ಐಸೋಲೇಶನ್‌ನಲ್ಲಿ ಇದ್ದಾರೆ.ಸರ್ಕಾರ 45ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡುತ್ತಿದ್ದು, ಆದರೆ, ಹಿರಿಯನಾಗರಿ ಕರು ಲಸಿಕೆ ಪಡೆಯಲು ಯಾಕೋ ಹಿಂಜರಿಯು ತ್ತಿ ದ್ದಾರೆ.

ಇದುವರೆಗೂ ಕೇವಲ ಶೇ.27ರಷ್ಟು ಜನಮಾತ್ರ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.ಕೋವಿಡ್‌ ಒಬ್ಬದಿಂದ ಒಬ್ಬರಿಗೆ ಹರಡುವಲಕ್ಷಣವಿರುವುದರಿಂದ ಪಾಸಿಟಿವ್‌ ರೋಗಿಗಳನ್ನುಗುಣಮುಖ ವಾಗುವವರೆಗೆ ಜನರ ಜೊತೆ ಸಂಪರ್ಕಕ್ಕೆಬಾರದಂತೆ ನೋಡಿಕೊಳ್ಳುವ ಅನಿವಾರ್ಯಉಂಟಾಗಿದೆ. ಪಾಸಿಟಿವ್‌ ರೋಗಿಗಳ ಜೊತೆಯಲ್ಲಿನವ್ಯಕ್ತಿಗಳಿಗೆ ಹೆಚ್ಚು ಪಾಸಿಟಿವ್‌ ಬರುತ್ತಿದ್ದು, ಇದರಿಂದಕೊರೊನಾ ಕೇಸ್‌ ಹೆಚ್ಚಾಗುತ್ತಿದೆ.

ಲಾಕ್‌ಡೌನ್‌, ಸೀಲ್‌ಡೌನ್‌ ಸಮಯದಲ್ಲಿ ಮನೆಯಲ್ಲಿ ಇರದೇಓಡಾಡುತ್ತಿದ್ದ ಪಾಸಿಟಿವ್‌ ರೋಗಿಗಳು, ಯಾವುದೇನಿರ್ಬಂಧವಿಲ್ಲದ ಸಮಯದಲ್ಲಿ ಐಸೋಲೇಶನ್‌ನಲ್ಲಿಇರುತ್ತಾರಾ?. ಪಾಸಿಟಿವ್‌ ಕೇಸ್‌ಗಳಿಗೆ ನಿರ್ಬಂಧಮಾಡದಿದ್ದರೆ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ.

ಚೇತನ್‌

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jeeda

Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.