ಸಂಸ್ಕಾರಯುತ ಶಿಕ್ಷಣ ಕೊಡುವುದು ನಿಜವಾದ ಶಿಕ್ಷಣ: ಡಾ. ಹನುಮಂತನಾಥ ಸ್ವಾಮೀಜಿ


Team Udayavani, Apr 17, 2022, 7:28 PM IST

1-g-fddg

ಕೊರಟಗೆರೆ: ಮಕ್ಕಳಿಗೆ ಕೇವಲ ಪಠ್ಯದ ವಿಷಯ ಆಭ್ಯಾಸ ಮಾಡಿ ಅಂಕ ಗಳಿಸುವುದನ್ನು ಹೇಳಿಕೊಡುವುದಲ್ಲ ಸಂಸ್ಕಾರಯುತ ಶಿಕ್ಷಣ ಹೇಳಿಕೊಡುವುದು ನಿಜವಾದ ಶಿಕ್ಷಣ ಎಂದು ಎಲೆರಾಂಪುರ ಕುಂಚಿಟಿಗ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥಸ್ವಾಮೀಜಿ ತಿಳಿಸಿದರು.

ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಸಂಸ್ಕಾರ ಶಿಬಿರದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದರು.

ಇಂದು ನಮ್ಮ ದೇಶದಲ್ಲಿ ಅತ್ಯುತ್ತಮ ಶಿಕ್ಷಣವನ್ನು ಪಡೆದು ಸಮಾಜಲ್ಲಿ ಅತ್ಯುನ್ನತ ಸ್ಥಾನಮಾನ ಗಳಿಸಿರುವಂತಹ ಬಹುತೇಕರ ಪೋಷಕರು ಇಂದು ವೃದ್ದಾಶ್ರಮದಲ್ಲಿ ಇದ್ದಾರೆ ಇದಕ್ಕೆ ಮುಖ್ಯ ಕಾರಣ ಅವರಿಗೆ ಮೌಲ್ಯಯುವ ಶಿಕ್ಷಣ ಸಿಗದಿರುವುದು ಈ ಹಿನ್ನೆಲೆಯಲ್ಲಿ ಮಠದಲ್ಲಿ ಸಂಸ್ಕಾರಯುವ ಶಿಕ್ಷಣಕ್ಕಾಗಿಯೇ ಸಂಸ್ಕಾರ ಶಿಬಿರನ್ನು ಆಯೋಜಿಸಿರುವುದಾಗಿ ತಿಳಿಸಿದರು.

ನಮ್ಮ ನಿತ್ಯದ ಬದುಕಿನಲ್ಲಿ ನಾವು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣದಿಂದ ಎಷ್ಟು ದೂರವಿರುತ್ತೇವೆಯೋ ನಮ್ಮ ಬದುಕು ಅಷ್ಟು ಸಂತೋಷವಾಗಿರುತ್ತದೆ ಆದರೆ ನಾವು ಇಂದು ಇದನ್ನು ಬಿಟ್ಟು ಒಂದು ನಿಮಿಷವೂ ಇರಲು ಸಾಧ್ಯವಿಲ್ಲವೇನೋ ಎನ್ನುವಷ್ಟರ ಮಟ್ಟಿಗೆ ನಾವು ದಾಸರಾಗಿದ್ದೇವೆ ಇದರಿಂದಲೇ ನಮಗೆ ಹಲವು ತೊಂದರೆಗಳು ಆಗುತ್ತಿದ್ದು, ಆದಷ್ಟು ಇವುಗಳಿಂದ ದೂರವಿರುವಂತೆ ಸೂಚಿಸಿದರು.

ಮಠದಲ್ಲಿ ಸಂಸ್ಕೃತ ಶಾಲೆಯನ್ನು ಆರಂಭಿಬೇಕು ಎನ್ನುವ ಕನಸು ನನಸಾಗಿದೆ ಮುಂದಿನ ದಿನದಲ್ಲಿ ಮಠದಲ್ಲಿ ನರ್ಸಿಂಗ್ ಕಾಲೇಜ್ ಮತ್ತು ಬಡ ಮಕ್ಕಳಿಗಾಗಿ ಹೈಟೆಕ್ ಶಾಲೆ ಸೇರಿದಂತೆ ಹಲವು ಮಹತ್ತರ ಯೋಜನೆಗಳನ್ನು ಹೊಂದಿದ್ದು ಇವುಗಳ ಸ್ಥಾಪನೆಯನ್ನು ಮಾಡಬೇಕಿದ್ದು ಎಲ್ಲರೂ ಸಹಕರಿಸುವಂತೆ ಹೇಳಿದರು.

ತಹಶೀಲ್ದಾರ್ ನಾಹಿದಾ ಮಾತನಾಡಿ ನಾವು ಮಕ್ಕಗೆ ಎಂದೂ ಮೇಲು-ಕೀಳು ಎನ್ನುವ ಭಾವನೆಗಳನ್ನು ತುಂಬಬಾರದು ಹಣಗಳಿಸಲು ಇರುವಂತಹ ಮಾರ್ಗ ಗಳನ್ನೇ ಯಾವಾಗಲು ತಿಳಿಸಬಾರದು, ಅಂತಹ ವಿಚಾರಗಳನ್ನು ಹೇಳಿ ಪ್ರೇರೇಪಿಸುವುದು ನಿಲ್ಲಬೇಕು ಮಗುವಿಗೆ ಅಭಿವ್ಯಕ್ತಿ ಸ್ವಾತಂತ್ರವನ್ನು ಕಲ್ಪಿಸಬೇಕು, ಪ್ರತಿಯೊಂದು ಮಗುವೂ ಭಿನ್ನವಾಗಿರುತ್ತದೆ ಒಬ್ಬರನ್ನು ತೋರಿಸಿ ಹೀಗೆ ಆಗು ಎನ್ನುವ ಮಾತುಗಳನ್ನು ಬಿಟ್ಟು ಮಗುವಿನಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

ಜಿ.ಪಂ ಮಾಜಿ ಸದಸ್ಯ ಶಿವರಾಮಯ್ಯ ಮಾತನಾಡಿ, ಸಮಾಜ ಅದಪತ್ತನತ್ತ ಸಾಗಿದೆ ಹಿಂದೆ ಸಂಜೆಯಾದರೆ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದರು ಆದರೆ ಇಂದು ಸಮಾಜ ಮತ್ತು ನಮ್ಮ ಸಂಸ್ಕೃತಿ ಬದಲಾಗಿ ದೇವಾಲಯ ಬದಲು ಮದ್ಯದಂಗಡಿಗೆ ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ ಆದ್ದರಿಂದ ನಮ್ಮ ಮುಂದಿನ ಸಮಾಜಕ್ಕೆ ಸಂಸ್ಕಾರಯುತ ಶಿಕ್ಷಣವನ್ನು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕುಂಚಿಟಿಗ ಮಹಾಸಂಸ್ಥಾನ ಮಠದ ನಿರ್ದೇಶಕ ನರಸಿಂಹ ಮೂರ್ತಿ ,ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್, ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ಚಂದ್ರ, ಧಾರ್ಮಿಕ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ,ಉಪನ್ಯಾಸಕ ಭೋಗಣ್ಣ ಮಾತನಾಡಿದರು.

ವೇದಿಕೆಯಲ್ಲಿ ಎಲೆರಾಂಪು ಗ್ರಾ.ಪಂ ಅಧ್ಯಕ್ಷೆ ಗಂಗಾದೇವಿ, ಬೆಂಗಳೂರಿನ ಅಂಜನಾದ್ರಿ ವಿದ್ಯಾಕೇಂದ್ರದ ಪಿನ್ಸಿಪಾಲ್ ಡಾ. ಗಣೇಶ್, ಉದ್ಯಮಿ ನಿಲೇಶ್ , ಕುಂಚಿಟಿಗ ಸಂಘದ ಮಹಿಳಾ ಅಧ್ಯಕ್ಷೆ ಲಲಿತಾ ಮಲ್ಲಣ್ಣ,ಮಧುಗಿರಿ ಕುಂಚಿಟಿಗರ ಸಂಘದ ತಾಲೂಕು ಅಧ್ಯಕ್ಷ ರಾಜಶೇಖರ್,ಶಿಕ್ಷಕರಾದ ಕುಮಾರಸ್ವಾಮಿ, ರವಿಚಂದ್ರ,ಜಗದೀಶ್, ಮುಖಂಡರಾದ ಶಶಿಧರ್,ಈರಣ್ಣ, ಕಾಂತರಾಜು, ಚಂದ್ರಶೇಖರ್, ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.