Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

ನಗರದೆಲ್ಲೆಡೆ ಪೊಲೀಸ್ ಬಿಗಿಭದ್ರತೆ, ಪಾರ್ಕಿಂಗ್ ವ್ಯವಸ್ಥೆ

Team Udayavani, Oct 11, 2024, 12:03 PM IST

3-tumkur-dasara

ತುಮಕೂರು: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ ನಡೆಯುತ್ತಿದ್ದು ಈ ಹಿನ್ನೆಲೆ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಎರಡು ದಿನ ನಡೆಯುವ ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಮೈಸೂರು ಮಾದರಿಯಲ್ಲಿ ತುಮಕೂರಿನಲ್ಲೂ ದಸರಾ ಆಚರಣೆ ನಡೆಯುತ್ತಿದ್ದು, ಇಂದಿನಿಂದ (ಅ.11, ಶುಕ್ರವಾರ) ಎರಡು ದಿನಗಳ ಕಾಲ ನಡೆಯುವ ಅದ್ಧೂರಿ ದಸರಾ ಕಾರ್ಯಕ್ರಮಕ್ಕೆ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ದಸರಾ ಮೆರವಣಿಗೆ ಹಿನ್ನೆಲೆ ಖ್ಯಾತ ಗಾಯಕರಿಂದ ಸಂಗೀತ ರಸಸಂಜೆ ಕಾರ್ಯಕ್ರಮ, ವಸ್ತುಪ್ರದರ್ಶನ, ಕಾರ್ ಶೋ, ಮ್ಯಾರಥಾನ್ ನಡೆಯಲಿದ್ದು, ತುಮಕೂರಿನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದೆ.

ಸಾರ್ವಜನಿಕರು ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡದಂತೆ ಎಚ್ಚರಿಕೆ ವಹಿಸಿದ್ದು, ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ತುಮಕೂರು ಎಸ್.ಪಿ. ಅಶೋಕ್ ವೆಂಕಟ್ ಹೇಳಿದ್ದಾರೆ.

ಕಾರ್ಯಕ್ರಮಕ್ಕೆ ಭಾಗಿಯಾಗುವ ಸಾರ್ವಜನಿಕರಿಗೆ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳಲಾಗಿದ್ದು, ನಗರದಲ್ಲಿ ಒಟ್ಟು 10 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮ ನಡೆಯುವ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿರುವ ಗಾಂಧಿ ಸ್ಮಾರಕದ ಬಳಿ ವಿವಿಐಪಿ ಹಾಗೂ ವಿಐಪಿ ಗಳ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಡಿಡಿಪಿಐ ಕಚೇರಿ ಆವರಣ, ರೈಲ್ವೆ ನಿಲ್ದಾಣ ಬ್ರಿಡ್ಜ್ ಬಳಿ, ಉಪ್ಪಾರಹಳ್ಳಿ ಬ್ರಿಡ್ಜ್ ನಿಂದ ರೈಲ್ವೆ ಸ್ಟೇಷನ್ ರಸ್ತೆ, ಭಾರತ್ ಮಾತಾ ಸ್ಕೂಲ್ ಮೈದಾನ, ಎಂಪ್ರೆಸ್ ಕಾಲೇಜು ಮೈದಾನ, ಬಿಷಪ್ ಸರ್ಜೆಂಟ್ ಸ್ಕೂಲ್ ಮೈದಾನ, ಎನ್ಇಪಿಎಸ್ ಸ್ಟೇಷನ್ ಎದುರಿನ ಖಾಲಿ ಆವರಣ, ಚಾಮುಂಡೇಶ್ವರಿ ದೇವಸ್ಥಾದ ರಸ್ತೆ, ಸರ್ವೋದಯ ಶಾಲಾ ಮೈದಾನ, ಹೆಲ್ತ್ ಕ್ಯಾಂಟೀನ್ ರೋಡ್ ಹಾಗೂ ಹಳೆ ಕೆಎಸ್ಆರ್ ಟಿಸಿ ನಿಲ್ದಾಣದಲ್ಲಿ ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ ಎಂದು ತುಮಕೂರು ಎಸ್ ಪಿ ಅಶೋಕ್ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

10-fonts

UV Fusion: ಫಾಂಟ್‌ ಎಂದು ಉಪೇಕ್ಷಿಸಬೇಡಿ

ಸಚಿವರ ಭರವಸೆ: ಮುಷ್ಕರ ಕೈಬಿಟ್ಟ ಗ್ರಾ. ಪಂ. ನೌಕರರು

ಸಚಿವರ ಭರವಸೆ: ಮುಷ್ಕರ ಕೈಬಿಟ್ಟ ಗ್ರಾ. ಪಂ. ನೌಕರರು

1-noel-aa

Tata Trusts; ಅಧ್ಯಕ್ಷರಾಗಿ ನೋಯೆಲ್ ಟಾಟಾ ಸರ್ವಾನುಮತದಿಂದ ನೇಮಕ

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

8-bng

Bengaluru: ಬೇಕರಿ ಮಾಲಿಕರ ಬೆದರಿಸಿ ಸುಲಿಗೆ ಮಾಡುತ್ತಿದ್ದ ಯುಟ್ಯೂಬರ್‌ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

10-fonts

UV Fusion: ಫಾಂಟ್‌ ಎಂದು ಉಪೇಕ್ಷಿಸಬೇಡಿ

ಸಚಿವರ ಭರವಸೆ: ಮುಷ್ಕರ ಕೈಬಿಟ್ಟ ಗ್ರಾ. ಪಂ. ನೌಕರರು

ಸಚಿವರ ಭರವಸೆ: ಮುಷ್ಕರ ಕೈಬಿಟ್ಟ ಗ್ರಾ. ಪಂ. ನೌಕರರು

1-noel-aa

Tata Trusts; ಅಧ್ಯಕ್ಷರಾಗಿ ನೋಯೆಲ್ ಟಾಟಾ ಸರ್ವಾನುಮತದಿಂದ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.