ಉದ್ಯೋಗಕ್ಕೆ ಪೂರಕವಾದಯೋಜನೆ ರೂಪಿಸಿ


Team Udayavani, Oct 22, 2020, 3:47 PM IST

tk-tdy-1

ತುರುವೇಕೆರೆ: ನಿರುದ್ಯೋಗಿ ಪದವೀಧರರಿಗೆ ನೇರ ಉದ್ಯೋಗ ಕೊಡುವುದು ಅಥವಾ ಉದ್ಯೋಗಕ್ಕೆ ಪೂರಕವಾದ ಕಾರ್ಖಾನೆ ತೆರೆಯುವ ಮತ್ತು ಯುವಕರಿಗೆ ಸ್ವಂತ ಉದ್ಯಮ ತೆರೆಯಲು ಪಕ್ವವಾದ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಬೇಕು ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಮೇಶ್‌ ಬಾಬು ಹೇಳಿದರು.

ಪಟ್ಟಣದವಿರಕ್ತಮಠದಆವರಣದಲ್ಲಿಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, 28 ಸಾವಿರ ಮತದಾರರಿರುವ ದೊಡ್ಡ ಕ್ಷೇತ್ರ ತುಮಕೂರು ಜಿಲ್ಲೆಯಾಗಿದ್ದು ಅದರಲ್ಲಿ ತುರುವೇಕೆರೆಯಲ್ಲಿ ಸುಮಾರು 1600 ಮತದಾರರಿದ್ದಾರೆ ಎಂದರು.

ಗೆಲುವಿನ ವಾತಾವರಣ: ನಾನು 2017ರಲ್ಲಿ ಇದೇ ಕ್ಷೇತ್ರದಲ್ಲಿ ಗೆದ್ದಾಗ ಕೆಲಸ ಮಾಡಲು ನನಗೆ ಕೇವಲ6 ತಿಂಗಳ ಅಧಿಕಾರ ಮಾತ್ರ ಸಿಕ್ಕಿತ್ತು, ಆದ್ದರಿಂದ ಈಬಾರಿ ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡಲುಮತ್ತೂಮ್ಮೆ ತಮ್ಮ ಆಶೀರ್ವಾದ ಅಗತ್ಯ. ಶಿಕ್ಷಕರು, ಉಪನ್ಯಾಸಕರ ಒಡನಾಟ ಹಾಗೂ ಇವೊಂದುಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಇರುವ ಬೇರುಗಳು ನನ್ನ ಗೆಲುವಿಗೆ ಪೂರಕವಾದ ವಾತಾವರಣ ಸೃಷ್ಟಿಸಿವೆ ಎಂದು ತಿಳಿಸಿದರು.

ಇಂಕ್ರಿಮೆಂಟ್‌ ನೀಡಿದ ಕಾಂಗ್ರೆಸ್‌: ನಾನು ಎಂಎಲ್‌ಸಿ ಆಗಿದ್ದ ವೇಳೆ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ 6ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಿತು. ಇದರಿಂದ ನಲವತ್ತುವರೆ ಲಕ್ಷ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರಿಗೆ ಅನುಕೂಲವಾಯಿತು. ಅದೇ ರೀತಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಉಪನ್ಯಾಸಕರಿಗೆ ಎರಡು ಇಂಕ್ರಿಮೆಂಟ್‌ಗಳನ್ನು ಮೂಲ ವೇತನದಲ್ಲಿ ಸೇರಿಸಿ ಒಟ್ಟು ವೇತನ ಹೆಚ್ಚು ಮಾಡಿದಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ ಎಂದರು. ನಾನು ಗೆದ್ದರೆ ನಿರುದ್ಯೋಗಿಗಳ ಪರವಾಗಿ ಧ್ವನಿ ಎತ್ತುವೆ.

ಹೀಗಾಗಲೇ ಕಾಂಗ್ರೆಸ್‌ ಸರ್ಕಾರದ ಯೋಜನೆಗಳು ಶಿಕ್ಷಕರಿಗೆ, ಯುವಕರು ಮತ್ತು ಉಪನ್ಯಾಸಕರ ಪರವಾಗಿವೆ. ಚುನಾವಣಾ ಕ್ಷೇತ್ರ ಬಹು ವಿಸ್ತಾರವಾದ್ದರಿಂದ ಹಾಗೂ ಸಮಯದಅಭಾವದಿಂದ ಎಲ್ಲ ಮತದಾರರ ನ್ನೂ ನೇರವಾಗಿ ಸಂಪರ್ಕಿಸಲು ಸಾಧ್ಯವಾಗದ ಕಾರಣ, ಸೋಷಿಯಲ್‌ ಮೀಡಿಯಾ, ಕಾರ್ಯಕರ್ತರು,ಮತ್ತು ಸ್ನೇಹಿತರ ಮೂಲಕ ಮತದಾರರನ್ನು ಸಂಪರ್ಕಿಸಲಾಗುತ್ತಿದೆ ಎಂದು ತಿಳಿಸಿದರು.

ಕೈ ಹಿಡಿಯುವ ಶಿಕ್ಷಕರು: ತುಮಕೂರಿನಲ್ಲಿ ಮೂರು ಪಕ್ಷಗಳಿಗೂ ಸಮಾನ ಸ್ಪರ್ಧೆ ಇದೆ ಎನ °ಲಾಗುತ್ತಿದೆ. ವಾಸ್ತವವಾಗಿ ಬಿಜೆಪಿಯಲ್ಲಿನ ಆಂತರಿಕ ಬಿನ್ನಾಭಿಪ್ರಾಯ, ಇನ್ನು ಕೋಲಾರದಲ್ಲಿ ಕಾಂಗ್ರೆಸ್‌ ಮೊದಲ ಸ್ಥಾನ ಉಳಿದೆರಡು ಸ್ಥಾನಗಳಲ್ಲಿ ಜೆಡಿಎಸ್‌ ಮತ್ತು ಬಿಜೆಪಿಗಳಿದ್ದು5ಜಿಲ್ಲೆಗಳಲ್ಲಿಯೂ ಕಾಂಗ್ರೆಸ್‌ ಪ್ರಬಲವಾಗಿದ್ದು ತುಮಕೂರು ಜಿಲ್ಲೆಯಲ್ಲಿ ಪ್ರಜ್ಞಾವಂತ ಶಿಕ್ಷಕರಿದ್ದು ಈ ಬಾರಿ ನನ್ನಕೈ ಹಿಡಿಯಲಿದ್ದಾರೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಗುಡ್ಡೇನಹಳ್ಳಿಪ್ರಸನ್ನ, ನಾಗೇಶ್‌, ತಾಪಂ ಉಪಾಧ್ಯಕ್ಷ ಭೈರಪ್ಪ, ಸದಸ್ಯರಾದ ಮಂಜುನಾಥ್‌, ನಂಜೇಗೌಡ, ಮುಖಂಡರಾದ ದಾನಿಗೌಡ, ಜೋಗಿಪಾಳ್ಯ ಶಿವರಾಜ್‌, ನಾಗರಾಜು ಇದ್ದರು.

ಟಾಪ್ ನ್ಯೂಸ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

1-pavagada

Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.