![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Aug 17, 2024, 3:59 PM IST
ಪಾವಗಡ: ತಾಲ್ಲೂಕಿನ ಟಿಎನ್ ಬೆಟ್ಟ ಬಳಿಯ ಜಮೀನಿನಲ್ಲಿ ಶೇಂಗಾ ಬೆಳೆ ಕಾವಲಿಗೆ ಹೋಗಿದ್ದ ಯವಕರಿಬ್ಬರು ವಿದ್ಯುತ್ ತಗುಲಿ ಶುಕ್ರವಾರ (ಆಗಸ್ಟ್ 16) ರಾತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗ್ರಾಮದ ಅನಿಲ್(29), ಪುಟ್ಟರಾಜು(34) ಮೃತರು.
ಶುಕ್ರವಾರ ರಾತ್ರಿ ಶೇಂಗಾ ಬೆಳೆ ಕಾವಲಿಗಾಗಿ ಇಬ್ಬರೂ ಜಮೀನಿನ ಬಳಿ ಹೋಗಿದ್ದಾರೆ. ಕಾಡು ಹಂದಿ, ಕರಡಿಗಳು ಬಾರದಂತೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಪುಟ್ಟರಾಜು ಮೃತಪಟ್ಟಿದ್ದಾರೆ. ಪುಟ್ಟ ರಾಜು ಅವರನ್ನು ಕಾಪಾಡಲು ಟ್ರಾನ್ಸ್ ಫಾರ್ಮರ್ ಕಡೆ ಓಡಿ ಹೋಗುತ್ತಿದ್ದ ಅನಿಲ್ ಅವರಿಗೂ ತಂತಿ ತಗುಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಶನಿವಾರ ಬೆಳಿಗ್ಗೆ ನರೇಗಾ ಯೋಜನೆಯಲ್ಲಿ ಕೆಲಸ ಮಾಡಲು ಹೋಗಿದ್ದ ಕೂಲಿ ಕಾರ್ಮಿಕರು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.
ಅರಸೀಕೆರೆ ಪೊಲೀಸರು, ಬೆಸ್ಕಾಂ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ.ಮಾಜಿ ಸಚಿವ ವೆಂಕಟರಮಣಪ್ಪ ಆಸ್ಪತ್ರೆಗೆ ಬೇಟೆ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಇದನ್ನೂ ಓದಿ: Neuschwanstein castle: ಜರ್ಮನಿಯ ಅಪೂರ್ಣ ಕೋಟೆ: “ನ್ಯೂ ಶ್ವಾನ್ ಸ್ಟೇನ್ ಕಾಸಲ್’
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.