ಎತ್ತಿನಹೊಳೆ ಕಾಮಗಾರಿಗೆ ಹಿನ್ನಡೆ


Team Udayavani, Oct 16, 2021, 5:08 PM IST

ಎತ್ತಿನಹೊಳೆ ಕಾಮಗಾರಿಗೆ ಹಿನ್ನಡೆ

ಮಧುಗಿರಿ: ಕಳೆದ ಒಂದು ವಾರದಿಂದ ಸುರಿದ ಮಳೆಗೆ ತಾಲೂಕಿನಲ್ಲಿ ಹಲವಾರು ಕೆರೆ, ಕಟ್ಟೆಗಳು ಭರ್ತಿಯಾಗಿದ್ದು, ಕೆಶಿಫ್ ರಸ್ತೆ ಬದಿಯಲ್ಲಿ ನಡೆಯುತ್ತಿರುವ ಎತ್ತಿನ ಹೊಳೆ ಕಾಮಗಾರಿಗೆ ಹಿನ್ನಡೆಯಾಗಿದೆ.

ತಾಲೂಕಿನ ಹುಣಸೇಮರದಹಟ್ಟಿ ಬಳಿಯ ಕೆಶಿಫ್ ರಸ್ತೆ ಬದಿಯಲ್ಲಿ ಹಾದುಹೋಗಿದ್ದ ಎತ್ತಿನಹೊಳೆ ಪೈಪುಗಳನ್ನು ಮಣ್ಣಿನಿಂದ ಮುಚ್ಚಲಾ ಗಿತ್ತು. ಈ ಕಾಮಗಾರಿ ಚೋಳೇನಹಳ್ಳಿ ಕೆರೆಗೆ ಹರಿಯುವ ನೀರಿನ ಹಳ್ಳದಲ್ಲಿ ನಿರ್ಮಿಸಿ ಮಣ್ಣು ಮುಚ್ಚಲಾಗಿತ್ತು. ಆದರೆ, ಕಳೆದ ರೆಡು ದಿನ ಸುರಿದ ಭಾರೀ ಮಳೆಗೆ ಮಣ್ಣಿ ನಲ್ಲಿ ಹೂತಿದ್ದ ಎತ್ತಿನಹೊಳೆ ಕಾಮಗಾರಿ ಬೃಹತ್‌ ಪೈಪುಗಳು ತೇಲಿದ್ದು, ಮತ್ತೆ ಮಣ್ಣು ಹಾಕುವ ಕೆಲಸ ಮಾಡಬೇಕಿದೆ.

ರೈತರ ಬೆಳೆ ನಾಶ: ಹರಿಹರರೊಪ್ಪ ಗ್ರಾಮದ ರಸ್ತೆಯಲ್ಲಿಯೂ ಇದೇ ಚೋಳೇನಹಳ್ಳಿ ಕೆರೆಗೆ ಹರಿವ ನೀರಿನ ಹಳ್ಳ ಭರ್ತಿಯಾಗಿ ಹರಿದಿದ್ದು, ಪಕ್ಕದ ಜಮೀನುಗಳು ನೀರಿನ ಸೆಳೆತಕ್ಕೆ ತನ್ನ ನಿಜ ಸ್ವರೂಪ ಕಳೆದುಕೊಂಡಿದೆ. ಹಲವಾರು ಕಡೆ ವಾಣಿಜ್ಯ ಬೆಳೆಗಳಾದ ಅಡಕೆ, ಟೊಮೆಟೋ, ಜೋಳ, ಮೆಣಸಿನಕಾಯಿ, ರಾಗಿ, ಹುರುಳಿ, ಸೇವಂತಿಗೆ, ಸೇರಿ ಹತ್ತಾರು ಎಕರೆಯ ಬೆಳೆಗೆ ನೀರು ನುಗ್ಗಿದ್ದು, ಬೆಳೆ ನಾಶವಾಗಿ ರೈತರಿಗೆ ಆರ್ಥಿಕವಾಗಿ ಹೊಡೆತ ಬಿದ್ದಿದೆ.

ಇಂತಹ ಕಡೆಗಳಲ್ಲಿ ಸರ್ಕಾರದ ವತಿಯಿಂದ ಕಂದಾಯಾಧಿಕಾರಿ ಜಯರಾಮಯ್ಯ, ವಿಐ ಶಿವರಾಂ ಭೇಟಿ ನೀಡಿ ಪರಿಶೀಲಿಸಿದ್ದು, ತಹಶೀಲ್ದಾರ್‌ಗೆ ಬೆಳೆ ನಷ್ಟದ ಬಗ್ಗೆ ವರದಿ ನೀಡಿದ್ದಾರೆ. ಪಟ್ಟಣಕ್ಕೆ ಕುಡಿಯುವ ನೀರೊದಗಿಸುವ ಚೋಳೇನಹಳ್ಳಿ ಹಾಗೂ ಸಿದ್ದಾಪುರ ಕೆರೆಗಳು ಭಾಗಶಃ ಭರ್ತಿಯಾಗಿ ಅಂತರ್ಜಲ ಮಟ್ಟ ಏರಿಕೆಯಾಗಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಿಲ್ಲದಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.