![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 18, 2021, 5:11 PM IST
ಶಿರಾ: ತಾಲೂಕಿನ ಚನ್ನನಕುಂಟೆ ಗೋವಿಂದ ರಾಜು ಬಿನ್ ಲೇಟ್ ತಿಮ್ಮಣ್ಣನವರ ಹೊಲಕ್ಕೆ ಬುಧವಾರ ಮಧ್ಯಾಹ್ನ ಸಂಭವಿಸಿದ ಬೆಂಕಿ ಅವಘಡದಲ್ಲಿ ದಾಳಿಂಬೆ, ತೆಂಗು, 2 ಟಿಲ್ಲರ್, ಡ್ರಿಪ್ ಪೈಪ್ಗ್ಳು, ಡ್ರಮ್ಗಳಿಗೆ ಹಾನಿಯುಂಟಾಗಿ ಸುಮಾರು 5 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಮಾಲೀಕರು ತಿಳಿಸಿದ್ದಾರೆ. ಗೋವಿಂದ
ರಾಜು ಅವರ ಹೊಲದ ಪಕ್ಕದ ಹೊಲದಲ್ಲಿ ಹಾಕಿರುವ ಬೆಂಕಿ ಬಿಸಿಲ ಧಗೆಯಿಂದ ಇವರ ಹೊಲಕ್ಕೆ ಆವರಿಸಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕೂಡಲೇ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದು ಭಾರೀ ಅನಾಹುತ ತಪ್ಪಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.