ತಾಲೂಕಿಗೆ ಮಾಡಿರುವ ಅಭಿವೃದ್ಧಿ ಕಾರ್ಯಗಳು ತೃಪ್ತಿ  ತಂದಿದೆ


Team Udayavani, Sep 11, 2022, 6:02 PM IST

tdy-17

ಬರಗೂರು: ಮೋದಿ ಪ್ರಧಾನಿ ಆದ ಮೇಲೆ 30 ಲಕ್ಷ ಭಾರತೀಯರು ಹೊಟ್ಟೆ ಪಾಡಿಗೆ ಅಮೆರಿಕಾಕ್ಕೆ ಹೋಗಿದ್ದಾರೆ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟರು.

ಶಿರಾ ತಾಲೂಕು ಬರಗೂರು ಗ್ರಾಮದಲ್ಲಿ ಶ್ರೀಕನಕ ಸೇವಾ ಸಮಿತಿ ಎಸ್ಸೆಸ್ಸೆಲ್ಸಿ, ಪಿಯು ಮತ್ತು ಸ್ನಾತಕೋತ್ತರ ತರಗತಿಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ 90 ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಗಳನ್ನು ಎದುರು ಹಾಕಿಕೊಂಡು, ಕೋಟಿಗಟ್ಟಲೇ ಅನುದಾನ ತಂದು ನೀರಾವರಿ ಕಾಮಗಾರಿ ಕೈಗೊಂಡು ಜನರಿಗೆ ಕುಡಿಯುವ ನೀರು ಒದಗಿಸಲು ಶತ ಪ್ರಯತ್ನ ಮಾಡಿದ್ದೇನೆ. ಆದರೂ, ಕೆಲವರು ಅಪಪ್ರಚಾರ ಮಾಡಿ, ಜನರನ್ನು ದಾರಿ ತಪ್ಪಿಸುವ ಕೆಲ ಮಾಡಿದ್ದರೂ, ನಾನು ತಾಲೂಕಿಗೆ ಮಾಡಿರುವ ಅಭಿವೃದ್ಧಿ ಕಾರ್ಯಗಳು ತೃಪ್ತಿ ತಂದಿದೆ ಎಂದು ತಿಳಿಸಿದರು.

ನನ್ನ ಅವಧಿಯಲ್ಲಿ ಕೈಗೊಂಡಿರುವ ಬ್ಯಾರೇಜ್‌, ಚೆಕ್‌ ಡ್ಯಾಂ ಇತ್ತೀಚೆಗೆ ಸುರಿದ ಧಾರಾಕಾರ ಮಳೆ ಯಿಂದ ತುಂಬಿದ್ದು, ಅದರ ಪ್ರಯೋಜನದಿಂದ ಅಂತರ್ಜಲ ವೃದ್ಧಿಯಾಗಿ ಬತ್ತಿ ಹೋಗಿದ್ದ ಸಾವಿರಾರು ಬೋರ್ವೆಲ್‌ನಲ್ಲಿ ನೀರು ಬಂದು ರೈತರು ಸಂತೃಪ್ತಿ ಆಗಿರುವುದು ನನಗೆ ತೃಪ್ತಿ ತಂದಿದೆ ಎಂದು ವಿವರಿಸಿದರು. ಶ್ರೀಕನಕ ಸೇವಾ ಸಮಿತಿ ಅಧ್ಯಕ್ಷ ನಟರಾಜ್‌ ಬರಗೂರು ಮಾತನಾಡಿ, ಈ ಬಾರಿ ಮಾಜಿ ಸಚಿವ ಜಯಚಂದ್ರ ಅವರ ಮಾರ್ಗದರ್ಶನದಿಂದ ಈ ಬಾರಿ ಎಲ್ಲಾ ವರ್ಗದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.

ತುಮಕೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ.ನಾಗಭೂಷಣ್‌ ಮಾತನಾಡಿದರು. ತುಮಕೂರು ರೇವಣ ಸಿದ್ದೇಶ್ವರ ಮಠದ ಶ್ರೀಬಿಂದುಶೇಖರ್‌ ಒಡೆಯರ್‌ ಸ್ವಾಮೀಜಿ, ತಡಕಲೂರು ಗ್ರಾಮದ ಆತ್ಮ ಪರಮಾತ್ಮ ಮಠದ ಶಿವಣ್ಣ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಗ್ರಾಪಂ ಉಪಾಧ್ಯಕ್ಷೆ ಯಶೋದಾ, ಸದಸ್ಯರಾದ ಕಾಂತರಾಜು, ಗಂಗಮ್ಮ, ಮಂಜು ನಾಥ್‌, ಲಕ್ಷ್ಮಣ, ರಾಘವೇಂದ್ರ, ಗೌರಮ್ಮ, ಕನಕ ಸೇವಾ ಸಮಿತಿ ಸಿದ್ದರಾಜು, ಬಿ.ಕೆ.ಭೀಮಣ್ಣ, ಶ್ರೀನಿವಾಸ್‌ ನಟರಾಜ್‌, ಎಲಪೇನಹಳ್ಳಿ ರಾಜು, ಓಂಕಾರ್‌, ಅಲೆಮಾರಿ ಸಂಘದ ಅಧ್ಯಕ್ಷ ದೇವ ರಾಜು, ಕಮ್ಮಾರ ಸಮಾಜದ ಮೂಡ್ಲಪ್ಪ, ಲತೀಫ್, ಭಾಷಾ ಸಾಬ್‌, ರಾಜ್ಯ ಕಾಂಗ್ರೆಸ್‌ ಎಸ್‌ಟಿ ಘಟಕದ ಉಪಾಧ್ಯಕ್ಷ ರಾಕೇಶ್‌ಬಾಬು, ಮಹಿಳಾ ತಾಲೂಕು ಘಟಕದ ಅಧ್ಯಕ್ಷೆ ಮಹದೇವಮ್ಮ, ತಾಪಂ ಮಾಜಿ ಉಪಾಧ್ಯಕ್ಷ ನರಸಿಂಹಯ್ಯ, ಯಜಮಾನ ಭೀಮಣ್ಣ, ಕೆ.ನರಸಪ್ಪ, ಎಚ್‌.ಎಲ್‌.ರಂಗನಾಥ್‌, ನರಸಪ್ಪ, ಗೌಡ ನಾರಾಯಣಪ್ಪ, ತಾಲೂಕು ಎಸ್‌ಸಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ, ಲಕ್ಕನಹಳ್ಳಿ ಕುಮಾರ್‌, ಪ್ರೇಮಕುಮಾರ್‌, ರಾಧಮ್ಮ, ಕೆಂಚಪ್ಪ, ಗ್ರಾಪಂ ಮಾಜಿ ಅಧ್ಯಕ್ಷೆ ಲಕ್ಷ್ಮೀನರಸಮ್ಮ, ಗೌಡಗೆರೆ ವಸಂತ್‌ಕುಮಾರ್‌, ನಿಡಗಟ್ಟೆ ಕುರಿಲಿಂಗಪ್ಪ, ನೇಕಾರ ಸಂಘದ ಮಾಜಿ ಅಧ್ಯಕ್ಷ ಬೀರಲಿಂಗಪ್ಪ, ದ್ವಾರನಕುಂಟೆ ನಾಗ ಭೂಷಣ್‌, ಎರವರಹಳ್ಳಿ ಲಿಂಗೇಶ್‌, ಗಂಗಮ್ಮ, ರೂಪಾ ಇತರರು ಇದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.