ತುಂಬಾಡಿ ಗ್ರಾಪಂಗೆ ಗಾಂಧಿ ಗ್ರಾಮ ಪ್ರಶಸ್ತಿ


Team Udayavani, Oct 4, 2018, 4:49 PM IST

tmk-1.jpg

ಕೊರಟಗೆರೆ: ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಮೊದಲ ಸ್ಥಾನದಲ್ಲಿರುವ ಉಪಮುಖ್ಯಮಂತ್ರಿಗಳ ಕ್ಷೇತ್ರವಾದ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮ ಪಂಚಾಯಿತಿ 2017-18ನೇ ಸಾಲಿನ ಗಾಂಧಿಗ್ರಾಮ ಪುರಸ್ಕಾರ ಪ್ರಶಸ್ತಿಗೆ ಭಾಜನವಾಗಿದೆ.

ಕಳೆದ 2013-14 ನೇ ಸಾಲಿನಲ್ಲಿ ವಿವಿಧ ಕಾಮಗಾರಿಗಳಲ್ಲಿ ಹಣ ದುರುಪಯೋಗವಾಗಿ ಜಿಲ್ಲೆಯಲ್ಲೇ ಕಳಪೆ ಗ್ರಾಮ ಪಂಚಾಯಿತಿ ಎಂದು ಹೆಸರು ಪಡೆದಿತ್ತು. ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ತುಂಬಾಡಿ ಗ್ರಾಪಂ ವಿಜಯಕುಮಾರಿ ಪಿಡಿಒ ಆಗಿ ಬಂದನಂತರ ಗ್ರಾಪಂ ಸದಸ್ಯರ ಸಹಕಾರ ದೊಂದಿಗೆ ಸಾರ್ವಜನಿಕರ ವಿಸ್ವಾಸ ಗಳಿಸಿದರು.
 
 13 ಗ್ರಾಮಗಳ 8, 500 ಜನಸಂಖ್ಯೆ ಹೊಂದಿರುವ ಗ್ರಾಮಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ವಸತಿ ಸೌಲಭ್ಯ, ಸಾವಿರಕ್ಕೂ ಹೆಚ್ಚು ಶೌಚಾಲಯಗಳ ನಿರ್ಮಾಣ, ಬಯಲು ಶೌಚಮುಕ್ತ ಗ್ರಾಮ ಪಂಚಾಯ್ತಿ ಘೋಷಣೆ, ನರೇಗಾ ಯೋಜನೆಯಡಿ ಶಾಲಾ ಆಟದ ಮೈದಾನ ನಿರ್ಮಾಣ, ಅಂಗನವಾಡಿಗಳನ್ನು, ಮನೆಯ ಸುತ್ತಮುತ್ತ ಸ್ವತ್ಛತೆಕಾಪಾಡಲು ದನದ ಕೊಟ್ಟಿಗೆಗಳನ್ನು, 14ನೇ ಹಣಕಾಸಿನಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣ, ಕುಡಿಯುವ ನೀರು, ಚರಂಡಿ ಸೇರಿದಂತೆ ಇವೆಲ್ಲವೂಗಳ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಮೊದಲನೆ ಸ್ಥಾನದಲ್ಲಿ ಕಾಮಗಾರಿ ನಡೆಸಿದ್ದಾರೆ.

 ರಾಷ್ಟ್ರಪಿತ ಗಾಂಧೀಜಿಯವರ ರಾಜಕೀಯ ಮುಕ್ತವಾಗಿ ಗ್ರಾಮೀಣ ಪ್ರದೇಶ ಗಳಲ್ಲಿ ಜನರು ಸಹಭಾಗಿತ್ವದಲ್ಲಿ ಸರ್ಕಾರ ಕಾರ್ಯನಿರ್ವಹಿಸಬೇಕೆಂಬ ಅವರ ಕನಸು ಇಂದು ನನಸಾಗಿದೆ.

ಗ್ರಾಪಂ ಅಭಿವೃದ್ಧಿಗಾಗಿ ಕೈಜೋಡಿಸುತ್ತಿರುವ ಪಂಚಾಯಿತಿಯ ಎಲ್ಲಾ ಸದಸ್ಯರು ಈ ಪ್ರಶಸ್ತಿಗೆ ಅಭಿನಂದನಾರ್ಹರು ಎಂದು ಬೆಂಗಳೂರಿನಲ್ಲಿ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ಗಾಂಧಿಜಯಂತಿ
ಕಾರ್ಯಕ್ರಮದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಮುಖ್ಯಮಂತ್ರಿಗಳಿಂದ ಪಡೆದ ತುಂಬಾಡಿ ಗ್ರಾಪಂ ಅಧ್ಯಕ್ಷೆ ಉಮಾ ಮತ್ತು ಪಿಡಿಒ ವಿಜಯಕುಮಾರಿ ಅಭಿಪ್ರಾಯಪಟ್ಟಿದ್ದಾರೆ.  

ಸರ್ಕಾರ ಗ್ರಾಮೀಣ ಜನರಿಗಾಗಿ ರೂಪಿಸಿರುವ 34 ವಿವಿಧ ಯೋಜನೆಗಳನ್ನು ಹಾಗೂ ಎನ್‌.ಆರ್‌.ಜಿ. ಯೋಜನೆ ಸಮರ್ಪಕ ಅನುಷ್ಠಾನದೊಂದಿಗೆ ಸರ್ಕಾರ ಕೇಳಿದ ಎಲ್ಲಾ ಮಾಹಿತಿಗಳನ್ನು ನಮ್ಮ ಪಂಚಾಯಿತಿಯಲ್ಲಿರುವ ಹಾಗೆ
ಯಥಾವತ್ತಾಗಿ ಸರ್ಕಾರಕ್ಕೆ ಮಾಹಿತಿ ನೀಡಿದೆ. ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಸಹಾಯದಿಂದ ಈ ಪ್ರಶಸ್ತಿ ಬಂದಿದೆ.
 ವಿಜಯಕುಮಾರಿ ಗ್ರಾಪಂ ಪಿಡಿಒ ತುಂಬಾಡಿ.

ತುಂಬಾಡಿ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಗ್ರಾಮೀಣ ಜನರಿಗೆ ಮೂಲಭೂತ
ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಮೊದಲ ಸ್ಥಾನದಲ್ಲಿದ್ದು ಗ್ರಾಪಂ ತನ್ನ ಕೆಲಸಕ್ಕೆ ತಕ್ಕ ಪ್ರತಿಫ‌ಲವಾಗಿ ಸರ್ಕಾರದಿಂದ ಪ್ರತಿಷ್ಠಿತ ಗಾಂಧಿ ಪುರಸ್ಕಾರಕ್ಕೆ ಪಾತ್ರವಾಗಿರುವುದು ಹರ್ಷದಾಯಕವಾಗಿದೆ. ಇಲ್ಲಿನ ಸಾರ್ವಜನಿಕರ ಮತ್ತು ಸದಸ್ಯರ ಸಹಕಾರ ಪ್ರಶಸ್ತಿ ಪಡೆಯಲು ಸಾಧ್ಯವಾಗಿದೆ.
 ಶಿವಪ್ರಸಾದ್‌ ತಾಪಂ ಇಒ

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.