ಗಂಗೆಗೆ ನಮಿಸಿದ ಮೇಯರ್‌


Team Udayavani, May 28, 2020, 6:40 AM IST

vikshane nami]

ತುಮಕೂರು: ಮಹಾನಗರ ಪಾಲಿಕೆಯ ಮೇಯರ್‌ ಫ‌ರೀದಾ ಬೇಗಂ ಬುಧವಾರ ಮಹಾನಗರ ಪಾಲಿಕೆ ಸದಸ್ಯರ ಜೊತೆ ಬುಗುಡನಹಳ್ಳಿ ಕೆರೆಗೆ ಭೇಟಿ ನೀಡಿ ವೀಕ್ಷಿಸಿ ಹೇಮಾವತಿ ನೀರು ಹರಿದು ಬರುತ್ತಿರುವುದನ್ನು ನೋಡಿ ಗಂಗೆಗೆ ಶಿರಬಾಗಿ  ನಮಿಸಿದರು.

ಮೇಯರ್‌ ಮೊದಲು 124 ಕಿ.ಮೀ. ಎಸ್ಕೇಪ್‌ ಗೇಟ್‌ಗೆ ಭೇಟಿ ನೀಡಿ ಮಹಾ ನಗರದ ಪಾಲಿಕೆಯ ನೀರು ಸರಬರಾಜು ಶಾಖೆಯ ಎಂಜಿನಿಯರ್‌ಗಳಿಂದ ನೀರಿನ ಬಗ್ಗೆ ಮಾಹಿತಿ ಪಡೆದರು. ಬುಧವಾರ 2.6 ಮೀಟರ್‌  ನೀರು ಬುಗುಡನಹಳ್ಳಿಗೆ ನೀರು ಹರಿದು ಬರು ತ್ತಿದೆ,

ಕೆರೆಯ ಸಾಮರ್ಥ್ಯ 282 ಎಂಸಿಎಫ್ಟಿ ಇದ್ದು ಅದರಲ್ಲಿ ಹಾಲಿ 80 ಎಂಸಿಎಫ್ಟಿ ನೀರು ಕೆರೆಯಲ್ಲಿ ಇದ್ದು ಈಗ ಬಾಕಿ 200 ಎಂಸಿಎಫ್ಟಿ ನೀರು ಬಂದರೆ ಇನ್ನು 8 ದಿನಗಳಲ್ಲಿ ಬುಗುಡನ ಹಳ್ಳಿ  ಕೆರೆ ತುಂಬುವುದು ಎಂದು ಸ್ಥಳ ದಲ್ಲಿದ್ದ ಎಂಜಿನಿಯರ್‌ ಕಿರಣ್‌ ಮೇಯರ್‌ಗೆ ಮಾಹಿತಿ ನೀಡಿದರು.

ಬುಗುಡನಹಳ್ಳಿ ಕೆರೆಯಲ್ಲಿ ತುಮಕೂರು ನಗರದ ಜನರಿಗೆ ಕುಡಿಯುವ ನೀರನ್ನು ಸರಬರಾಜು ಇನ್ನು 1 ತಿಂಗಳಿಗೆ ಆಗುವಷ್ಟು ಮಾತ್ರ ನೀರು  ಇತ್ತು ಮುಂದಿನ ದಿನಗಳಲ್ಲಿ ತುಮಕೂರು ನಗರದ ಜನರಿಗೆ ಕುಡಿಯುವ ನೀರಿಗೆ ಏನು ಮಾಡುವುದು ಎಂಬ ಆತಂಕದಲ್ಲಿ ನಾವಿದ್ದೆವು ಅದನ್ನು ಮನಗಂಡು ನಗರ ಶಾಸಕರು, ಸಂಸದರು, ಸಿಎಂ ಅವರನ್ನು ಭೇಟಿ ಮಾಡಿ ಪರಿಸ್ಥಿತಿ  ವಿವರಿಸಿದಾಗ ಸಿಎಂ ನಮ್ಮ ಕಷ್ಟವನ್ನು ಅರ್ಥಮಾಡಿ ಕೊಂಡು ನಗರದ ಕುಡಿವ ನೀರಿನ ಸಮಸ್ಯೆ ಬಗೆಹರಿಸಿದ್ದಾರೆ.

ಈ ನಿಟ್ಟಿನಲ್ಲಿ ನಾನು ಸಿಎಂ ಯಡಿಯೂರಪ್ಪರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಪಾಲಿಕೆಯ ಎಲ್ಲ ಸದಸ್ಯರ ಪರವಾಗಿ  ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.