ಜೋಡಿ ಕೊಲೆ: ಹತ್ಯೆಗೀಡಾದವರ ಮನೆಗಳಿಗೆ ಪರಿಷತ್ ಸದಸ್ಯ ಆರ್. ರಾಜೇಂದ್ರ ಭೇಟಿ


Team Udayavani, Apr 29, 2022, 7:29 PM IST

1-dsdsd

ಗುಬ್ಬಿ: ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಜೋಡಿ ಕೊಲೆಯಾದ ಯುವಕ ಗಿರೀಶ್ ಮನೆಗೆ ವಿಧಾನಪರಿಷತ್ ಸದಸ್ಯ ಆರ್. ರಾಜೇಂದ್ರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ತಾಲೂಕಿನ ಕಡಬ ಹೋಬಳಿಯ ಪೆದ್ದನಹಳ್ಳಿ ಗ್ರಾಮದ ಮೃತ ಗಿರೀಶ್ ಮನೆಗೆ ಭೇಟಿ ನೀಡಿ ಮಾತನಾಡಿದ ಅವರು, ಇದುವರೆಗೆ ಮಂಚಲದೊರೆ ಮೃತ ಗಿರೀಶ್ ಹಾಗೂ ಪೆದ್ದನಹಳ್ಳಿ ಗ್ರಾಮದ ಮೃತ ಗಿರೀಶ್ ಅವರ ಮನೆಗೆ ಯಾವುದೇ ರಾಜಕೀಯ ವ್ಯಕ್ತಿಗಳು ಸಹ ಇದುವರೆಗೂ ಭೇಟಿ ನೀಡಿಲ್ಲ ಚುನಾವಣೆ ಸಮಯದಲ್ಲಿ ಗೆದ್ದಂತಹ ಸಂದರ್ಭದಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿ ಮಾತನಾಡುವಾಗ ಸಮಾನತೆಯನ್ನು ಸಾರುವ ದಲಿತ ಕುಟುಂಬದಲ್ಲಿ ಇಂತಹ ಘಟನೆ ನಡೆದಿರುವುದು, ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳದೇ ಇರುವುದು ಅತ್ಯಂತ ದುರಂತದ ವಿಚಾರ, ಸರ್ಕಾರದಲ್ಲಿ ಗುರುತಿಸಿಕೊಂಡಿದ್ದಾರೆ ಇಡೀ ರಾಜ್ಯದ ಸಚಿವರು ಅವರ ಮನೆ ಬಾಗಿಲಿಗೆ ಹೋಗಿ ಸಾಂತ್ವನ ಹೇಳಿ ಪರಿಹಾರವನ್ನು ಘೋಷಣೆ ಮಾಡುತ್ತಿದ್ದರು ಆದರೆ ದಲಿತ ಎಂಬ ಕಾರಣಕ್ಕೆ ಒಬ್ಬ ಸಚಿವರು ಸಹ ಬಂದಿಲ್ಲ, ರಾಜ್ಯದ ಕಾನೂನು ಗೃಹ ಆಡಳಿತವನ್ನು ನೋಡುವ ಇಬ್ಬರು ಪ್ರಮುಖ ಸಚಿವರಿದ್ದರೂ ಇಲ್ಲಿಗೆ ಬಂದು ಸಮಸ್ಯೆಯನ್ನು ಕೇಳದೆ ಇರುವುದು ಇವರ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಈ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡಿದ ಅವರು, ಗ್ರಾಮದಲ್ಲಿರುವ ದಲಿತ ಕುಟುಂಬಗಳು ಸಹ ಈ ಮನೆಯವರನ್ನು ಮಾತನಾಡಿಸಲು ಹೆದರುತ್ತಿದ್ದಾರೆ. ಸಾಕಷ್ಟು ಬೆದರಿಕೆಯ ದೂರವಾಣಿ ಸಹ ಬಂದಿರುವುದು ನೋಡಿದಾಗ ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಪೊಲೀಸ್ ಇಲಾಖೆ ಇವರಿಗೆ ಹೆಚ್ಚಿನ ಭದ್ರತೆಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಾಥಮಿಕ ಸಹಕಾರ ಸಂಘದ ಜಿಲ್ಲಾ ನಿರ್ದೇಶಕ ಹಾರನಹಳ್ಳಿ ಪ್ರಭಾಕರ್, ದಲಿತ ಮುಖಂಡರಾದ ಚೇಳೂರು ಶಿವನಂಜಪ್ಪ, ನರಸಿಂಹಮೂರ್ತಿ, ಗ್ರಾಮ ಪಂಚಾಯತಿ ಸದಸ್ಯರಾದ ಯತೀಶ್, ದೇವರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

ಏಪ್ರಿಲ್ 2 ರಂದು ರಾತ್ರಿ ಜಮೀನಿನಲ್ಲಿ ಪಂಪ್‌ ಸೆಟ್‌ ಕದಿಯಲು ಬಂದಿದ್ದರು ಎಂಬ ಕಾರಣಕ್ಕೆ ಇಬ್ಬರನ್ನು ಥಳಿಸಿ ಹತ್ಯೆ ಮಾಡಲಾಗಿತ್ತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.