ಕಿರುಕುಳ; ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಡಿಯೋ ಬೆದರಿಕೆ


Team Udayavani, Jun 5, 2024, 11:51 AM IST

2-pavagada

ಪಾವಗಡ: ತಾಲೂಕಿನ ಯೂತ್ ಕಾಂಗ್ರೆಸ್ ಅಧ್ಯಕ್ಷ ಸುಜೀತ್ ಮಂಗಳವಾರ ರಾತ್ರಿ  ಅಧಿಕಾರಿಗಳ‌ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ಹರಿದಾಡತ್ತಿದೆ.

ವಿಶ್ವೇಶ್ವರಯ್ಯ ಜಲನಿಗಮದಲ್ಲಿ ಎಂ.ಡಿ ಅಗಿರುವ ಪಾವಗಡ ತಾಲೂಕಿನ ಸಣ್ಣ ಚಿತ್ತಯ್ಯ ಅವರು ನನಗೆ ಬಿಲ್ ಹಣ ಬಿಡುಗಡೆ ಮಾಡದೆ ರಾಜಕೀಯ ಕಾರಣಗಳಿಂದ ಕಿರುಕಳ‌ ನೀಡುತ್ತಿದ್ದಾರೆ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ.

ವಿಶ್ವೇಶ್ವರಯ್ಯ ಜಲನಿಗಮ ಅಭಿವೃದ್ಧಿಯ ಅಡಿಯಲ್ಲಿ ಅನೇಕ‌ ಕಾಮಗಾರಿಗಳು ಮಾಡಿದ ಸುಜೀತ್ ಗೆ ಬಿಲ್ ನೀಡದೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಡಳಿತ ಕಾಂಗ್ರೆಸ್ ಪಕ್ಷದ‌ ಯೂತ್ ಕಾಂಗ್ರೆಸ್ ಅಧ್ಯಕ್ಷ ಅವರಿಗೆ ಅನ್ಯಾಯದ ಆಗಿದೆ ಎಂದು ವಿಡಿಯೋ ಬಿಡುಗಡೆ ಮಾಡಿದ್ದು, ಇದೀಗ ತಾಲೂಕಿನಾದ್ಯಂತ ಈ ಬಗ್ಗೆ ಚರ್ಚೆಯಾಗುತ್ತಿದೆ.

 

ಟಾಪ್ ನ್ಯೂಸ್

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

12-madhugiri

Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ

9-koratagere

Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.