ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ

ಅಭಿವೃದ್ದಿ ಕಾಣದೇ ಸೊರಗುತ್ತಿದೆ ಇತಿಹಾಸ ಪ್ರಸಿದ್ಧ ದೇವಾಲಯ

Team Udayavani, Jan 12, 2024, 10:14 PM IST

1-sad-sadsa

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿಯ ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರವಾದ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿಯ ಹಣವನ್ನು ಉಪ ತಹಸೀಲ್ದಾರ್ ಜಯಪ್ರಕಾಶ್ ನೇತೃತ್ವದಲ್ಲಿ ಎಣಿಸಲಾಯಿತು.

ವರ್ಷಕ್ಕೆ ಎರಡು ಬಾರಿ ಹುಂಡಿಯಲ್ಲಿರುವ ಹಣವನ್ನು ತೆಗೆಯಲಾಗುತ್ತದೆ. ಪ್ರತಿವರ್ಷ ದನಗಳ ಜಾತ್ರೆ ನಡೆಯುವ ಒಂದು ತಿಂಗಳ ಮುಂಚಿತವಾಗಿ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿರುವ ಹುಂಡಿಯನ್ನ ಹೊಡೆದು ದೇವಸ್ಥಾನದ ಖಾತೆಗೆ ಹಾಕಲಾಗುತ್ತದೆ. ಈ ಭಾರಿ ದೇವಸ್ಥಾನದ ಹುಂಡಿಯಲ್ಲಿ ಸುಮಾರು 7 ಲಕ್ಷದ 2,640 ರೂ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಣಸೆ ಮರ ಹಣ್ಣಿನ ಹರಾಜು

ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದ ಸುತ್ತಮುತ್ತ ಸುಮಾರು 25 ಕ್ಕೂ ಹೆಚ್ಚು ಹುಣಸೆ ಮರಗಳು ಇದ್ದು, ಪ್ರತಿವರ್ಷದಂತೆ ಈ ವರ್ಷವು ಸಹ ಹುಣಸೆ ಮರಗಳ ಹಣ್ಣನ್ನು ಹರಾಜು ಮಾಡಲಾಗಿದೆ. ಹರಾಜಿನಲ್ಲಿ 76 ಸಾವಿರಕ್ಕೆ ಹರಾಜು ಮಾಡಲಾಗಿದೆ ಎಂದು ತಿಳಿದುಬಂದಿದೆ.
ದನಗಳ ಜಾತ್ರೆ ಹರಾಜು

2024 ರ ದನಗಳ ಜಾತ್ರೆ, ವಾಹನದ ಸುಂಕ, ಅಂಗಡಿಗಳ ಸುಂಕ ಹಾಗೂ ಬ್ರಹ್ಮರಥೋತ್ಸವದ ದಿನದೊಂದು ಹಣ್ಣುಕಾಯಿಯ ಸುಂಕದ ಹರಾಜು ಪ್ರಕ್ರಿಯೆ ನಡೆದಿದೆ. ದನಗಳಿಗೆ ಸುಂಕ ಹಾಗೂ ವಾಹನದ ಸುಂಕವನ್ನು 1 ಲಕ್ಷದ 30 ಸಾವಿರಕ್ಕೆ ಹರಾಜು ನಡೆದಿದೆ. ದೇವಸ್ಥಾನದ ಸುತ್ತಮುತ್ತ ಇರುವ ಅಂಗಡಿಗಳ ಸುಂಕವನ್ನು 1 ಲಕ್ಷದ 52 ಸಾವಿರಕ್ಕೆ ಹರಾಜು ನೆಡೆದಿದೆ. ಬ್ರಹ್ಮರಥೋತ್ಸವದ ದಿನದೊಂದು ಹಣ್ಣುಕಾಯಿ ಸುಂಕವನ್ನ 15 ಸಾವಿರಕ್ಕೆ ಹರಾಜು ನಡೆದಿದೆ ಎಂದು ತಿಳಿದುಬಂದಿದೆ.

ಹರಾಜು ಪ್ರಕ್ರಿಯೆಯಲ್ಲಿ ಗ್ರೇಡ್ 2 ತಹಸೀಲ್ದಾರ್ ನರಸಿಂಹಮೂರ್ತಿ, ಕಂದಾಯ ಅಧಿಕಾರಿ ಜಯಪ್ರಕಾಶ್, ಸತ್ಯನಾರಾಯಣ್ ರಾವ್ ಮುಖಂಡರಾದ ಜಯರಾಮ್, ರಾಮಕೃಷ್ಣಯ್ಯ, ಸುಬಾನ್, ಬಾಲರಾಜು, ಕೇಶವಮೂರ್ತಿ, ಕಾಳಿಚರಣ್, ಜಯರಾಜ್, ಶಶಿಧರ್, ಚಂದ್ರಣ್ಣ, ಹನುಮಂತರಾಜು, ಉಮಾಶಂಕರ್, ಸಣ್ಣರಂಗಯ್ಯ, ಮಂಜಣ್ಣ, ರಂಗರಾಜು, ಶ್ರೀನಿವಾಸ್ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

ಅಭಿವೃದ್ಧಿ ಕಾಣದ ಆಂಜನೇಯಸ್ವಾಮಿ ದೇವಸ್ಥಾನ
ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನ ಸುಮಾರು 3 ಸಾವಿರಕ್ಕೂ ಅಧಿಕ ಪುರಾತನ ಕಾಲದ ದೇವಸ್ಥಾನವಾಗಿದ್ದು, ಅದರೆ ಅಭಿವೃದ್ದಿ ಕಾಣದೇ ಸೊರಗುತ್ತಿದೆ. ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನವಾಗಿದ್ದು, ದೇವಸ್ಥಾನದ ಖಾತೆಯಲ್ಲಿ ಸಾಕಷ್ಟು ಹಣ ಇದ್ದರೂ ದೇವಸ್ಥಾನದ ಅಭಿವೃದ್ದಿ ಮಾಡುವಲ್ಲಿ ಅಧಿಕಾರಗಳು ವಿಫಲರಾಗಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.