![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 25, 2024, 8:42 PM IST
ಕುಣಿಗಲ್: ನಾನು ಸೋತಿದ್ದೇನೆ, ಸತ್ತಿಲ್ಲ ಎಂದು ತಮ್ಮ ವಿರೋಧಿಗಳಿಗೆ ಎಚ್ಚರಿಕೆ ನೀಡಿದ ಮಾಜಿ ಸಂಸದ ಡಿ.ಕೆ. ಸುರೇಶ್, ಕುಣಿಗಲ್ ತಾಲೂಕಿನ ಹೇಮಾವತಿಯ ಲಿಂಕ್ ಕೆನಾಲ್ ಯೋಜನೆಗಾಗಿ ಹೋರಾಟ ಬಿಡುವುದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.
ಹೇಮಾವತಿ ನೀರಿನ ವಿಚಾರದಲ್ಲಿ ಕುಣಿಗಲ್ ತಾಲೂಕಿಗೆ ಅನ್ಯಾಯವಾಗಿದೆ. ತುಮಕೂರು ಜಿಲ್ಲೆಗೆ ನಿಗದಿಯಾಗಿರುವ 24 ಟಿಎಂಸಿ ನೀರಿನ ಪೈಕಿ ಕುಣಿಗಲ್ ತಾಲೂಕಿಗೆ 3 ಟಿಎಂಸಿ ನಿಗದಿಯಾಗಿದೆ.
ಆದರೆ ಕಳೆದ 25 ವರ್ಷಗಳಿಂದ ನೀರು ಹರಿದಿಲ್ಲ, ಸುಮಾರು 15 ಬಾರಿ 24 ಟಿಎಂಸಿ ನೀರು ತುಮಕೂರು ಬ್ರಾಂಚ್ ಕೆನಾಲ್ಗೆ ಹರಿದಿದೆ. ಆದರೆ ಕಳೆದ ಎರಡು ಬಾರಿ ಕುಣಿಗಲ್ಗೆ ಬಂದಂತಹ ನೀರಿನ ಪ್ರಮಾಣವೆಂದರೆ ಅದು 500 ಎಂಸಿಎಫ್ಟಿ. ಇದನ್ನು ಹೊರತು ಪಡಿಸಿದರೆ ಇನ್ನು 13 ಬಾರಿ 50 ಎಂಸಿಎಫ್ಟಿ ನೀರನ್ನು ಮಾತ್ರ ಕುಣಿಗಲ್ ದೊಡ್ಡಕೆರೆಗೆ ಕುಡಿಯಲು ಕೊಡಲು ಸಾಧ್ಯವಾಗಿದೆ.
ಈ ಹಿಂದೆ ನೀರಾವರಿ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಕುಣಿಗಲ್ ದೊಡ್ಡಕೆರೆಗೆ 500 ಎಂಸಿಎಫ್ಟಿ ನೀರನ್ನು ನಿಗದಿಪಡಿಸಿ ಆದೇಶಿಸಿದ್ದರು ಎಂದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.