ಭಾರತೀಯ ಸಂಸ್ಕೃತಿಯನ್ನು ವಾಸವಿ ಸಂಘ ಉಳಿಸುತ್ತಿದೆ: ಕನ್ನಿಕಾ ಪರಮೇಶ್ವರ್


Team Udayavani, Jun 4, 2022, 6:05 PM IST

1-sadsa-dsa

ಕೊರಟಗೆರೆ: ಭಾರತೀಯ ಸಂಸ್ಕೃತಿ ಪರಂಪರೆ ವಿಶ್ವದಲ್ಲಿ ಅತ್ಯಂತ ಪ್ರಾಮುಖ್ಯತೆ ಪಡೆದಿದ್ದು ಅದನ್ನು ವಾಸವಿ ಸಂಘವು ಉಳಿಸಿಕೊಂಡು ಹೋಗುತ್ತಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರರವರ ಪತ್ನಿ ಕನ್ನಿಕಾ ಪರಮೇಶ್ವರ್ ತಿಳಿಸಿದರು.

ಕನ್ನಿಕಾ ಮಹಲ್‌ನಲ್ಲಿ ತಾಲೂಕು ಆರ್ಯವೈಶ್ಯ ಮಂಡಲಿ ವತಿಯಿಂದ ನಡೆದ ಶ್ರೀ ಕನ್ನಿಕಾಪರಮೇಶ್ವರಿ ಪ್ರತಿಪ್ಠಾಪನಾ ೫೦ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಈ ಕಾರ್ಯಕ್ರಮಕ್ಕೆ ಕ್ಷೇತ್ರ ಶಾಸಕರಾದ ಡಾ.ಜಿ.ಪರಮೇಶ್ವರರವರು ಬರಬೇಕಿತ್ತು ಪಕ್ಷದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿರುವುದರಿಂದ ಅವರ ಪ್ರತಿನಿಧಿಯಾಗಿ ನಾನು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ, ವಾಸವಿ ಮಹಿಳಾ ಸಂಘವು ಸನಾತನ ಸಂಸ್ಕೃತಿ ಸಂಪ್ರದಾಯವನ್ನು ಉಳಿಸಿಕೊಂಡು ಬರುತ್ತಿದೆ, ಹೆಣ್ಣು ಮಕ್ಕಳಿಗೆ ಬಾಗಿನ ಅರ್ಪಿಸುವ ಕಾರ್ಯ ಹಿಂದು ಸಂಸ್ಕೃತಿಯಲ್ಲಿ ಸ್ತ್ರೀ ಯರಿಗೆ ನೀಡುವ ಗೌರವವಾಗಿದೆ, ಇದಕ್ಕೆ ಜಾತಿ ಮತ ಭೇದವಿರುವುದಿಲ್ಲ ನನಗೂ ಈ ಶಾಸ್ತ್ರವನ್ನು ಸಂಘವು ಮಾಡಿರುವುದು ಅತೀವ ಸಂತಸವಾಗಿದೆ, ಈ ಧಾರ್ಮಿಕ ದೇವತಾ ಕಾರ್ಯದಿಂದ ಸಮಾಜದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ ಎಂದರು.

ಆರ್ಯವೈಶ್ಯ ಜನಾಂಗದ ವಿಯಟ್ನಾಂ ದೇಶದ ರಾಯಭಾರಿ ಶ್ರೀನಿವಾಸಮೂರ್ತಿ ಮಾತನಾಡಿ ರಾಜ್ಯದಲ್ಲಿ ಆರ್ಯ ವೈಶ್ಯ ಮಹಾಸಭಾ ಜನಾಂಗದ ಬಡ ಮಕ್ಕಳಿಗೆ ಸಾಕಷ್ಟು ಉತ್ತಮ ಕೆಲಸ ಮಾಡುತ್ತಿದೆ, ಆರ್ಯ ವೈಶ್ಯರು ಶ್ರಮವಹಿಸಿ ದುಡಿಯುತ್ತಿದ್ದು ಸ್ವಾಭಿಮಾನದ ಜೀವನ ನಡೆಸುತ್ತಿದ್ದಾರೆ ಇದರೊಂದಗೆ ಸಮಾಜದಲ್ಲಿ ಸಾಕಷ್ಟು ಸೇವೆಗಳನ್ನು ಧಾನಗಳನ್ನು ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದ ಅದ್ಯಕ್ಷರಾಗಿ ಮಂಡಲಿಯ ತಾಲೂಕು ಪ್ರದಾನ ಕಾರ್ಯದರ್ಶಿ ಚಿನ್ನಿವೆಂಕಟಾಶಟ್ಟಿ ವಹಿಸಿದ್ದರು ಕಾರ್ಯಕ್ರದಲ್ಲಿ ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ನಿರ್ದೆಶಕ ಸಂಪಂಗಿ ಕೃಷ್ಣಯ್ಯಶಟ್ಟಿ, ವೈಶ್ಯಕೋಪರೇಟಿವ್ ಸೊಸೈಟಿ ಉಪಾದ್ಯಕ್ಷ ನಾಗೇಂದ್ರಬಾಬು, ಪ.ಪಂ ಸದಸ್ಯ ಪ್ರದೀಪ್‌ಕುಮಾರ್, ಸುವರ್ಣ ಮಹೋತ್ಸವದ ಅದ್ಯಕ್ಷ ಎಂ.ಜಿ. ಸುಧೀರ್, ಮುಖಂಡರುಗಳಾದ ಶ್ರೀನಿವಾಸಶಟ್ಟಿ, ಬದ್ರಿಪ್ರಸಾದ್, ಅಶೋಕ್, ನಂಜುಂಡ ಶಟ್ಟಿ, ನರೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.