ಕನ್ನಡ ಭಾಷೆಗಿದೆ ಸುದೀರ್ಘ‌ ಇತಿಹಾಸ


Team Udayavani, Nov 4, 2019, 5:52 PM IST

tk-tdy-2

ತುಮಕೂರು: ಕನ್ನಡ ನಾಡು, ನುಡಿ, ನೆಲ, ಜಲ ಸಂರಕ್ಷಣೆಗೆ ಎಲ್ಲರೂ ದುಡಿಯಬೇಕು ಎಂದು ಪ್ರಾಚೀನ ಕಾವ್ಯಗಳ ಪ್ರವಚನಕಾರ ಟಿ. ಮುರಳೀಕೃಷ್ಣಪ್ಪ ತಿಳಿಸಿದರು.

ತುಮಕೂರು ಹೊರವಲಯದ ಗೂಳೂರು ಸಮೀಪವಿರುವ ವರಿನ್‌ ಅಂತಾರಾಷ್ಟ್ರೀಯ ವಸತಿ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆಗೆ ಎರಡೂವರೆ ಸಾವಿರ ವರ್ಷ ಸುದೀರ್ಘ‌ ಇತಿ ಹಾಸವಿದೆ. ಪಂಪ, ರನ್ನ, ಜನ್ನ, ಕುಮಾರವ್ಯಾಸ ಕನ್ನಡ ಭಾಷೆಗೆ ವಿಶಿಷ್ಟಕೊಡುಗೆ ನೀಡಿದ್ದಾರೆ ಎಂದರು.

ಆದಿಕವಿ ಪಂಪ ಆರ್‌ ಅಂಕುಶವಿಟ್ಟೊಡಂ ನೆನೆವುದೆನ್ನ ಬನವಾಸಿ ದೇಶಮಂ ಎಂದು ಹೇಳುವ ಮೂಲಕ ಕನ್ನಡ ಮತ್ತು ಬನವಾಸಿ ಬಗ್ಗೆ ವಿಶೇಷ ಅಭಿಮಾನ ತೋರಿಸಿದ್ದಾನೆ. ಕನ್ನಡ ನಾಡಿನ ಸೌಂದರ್ಯ, ಕನ್ನಡ ಭಾಷೆಯ ಸವಿ, ಹೊಳೆಯ ಕಂಪು, ನಮ್ಮನ್ನು ಸೋಕಿದರೆ ಮನಸ್ಸಿಗೆ ಆನಂದವಾಗುತ್ತದೆ. ಇದೇ ಕಾರಣಕ್ಕೆ ಬನವಾಸಿ ನಾಡನ್ನು ಪಂಪ ಇಷ್ಟಪಡುತ್ತಿದ್ದ ಎಂದು ಹೇಳಿದರು.

ಬಿಎಂಶ್ರೀ ಹೇಳುವಂತೆ ಚೆಲುವು ತುಂಬಿದ ನಾಡಿನಲ್ಲಿ ಹುಟ್ಟಿರುವ ನಾವೇ ಪುಣ್ಯವಂತರು. ಕನ್ನಡ ನಾಡು ಕಾವೇರಿಯಿಂದ ಗೋದಾವರಿವರೆಗೆ ಹಬ್ಬಿತ್ತು. ಕನ್ನಡ ನಾಡಿನ ವಿಸ್ತಾರ, ಕನ್ನಡ ಕಲಿಗಳ ಶೌರ್ಯ, ಧೈರ್ಯ, ಹೃದಯ ಶ್ರೀಮಂತಿಕೆ ಎಂಥದ್ದು ಎಂಬುದನ್ನು ಕಾವ್ಯಗಳಲ್ಲಿ ವರ್ಣಿಸಲಾಗಿದೆ ಎಂದು ತಿಳಿಸಿದರು. ಶಿಕ್ಷಕ ಅನುಪಮ ಸಂತೋಷ್‌ ಮಾತನಾಡಿದರು. ಶಾಲಾ ಮಕ್ಕಳು ಕನ್ನಡ ಹಾಡುಗಳಿಗೆ ನೃತ್ಯ ಮಾಡಿದರು. ಉತ್ತಮವಾಗಿ ನೃತ್ಯ ಮಾಡಿದ ನೀಲಿಮನೆ ಮಕ್ಕಳಿಗೆ ಪ್ರಥಮ ಬಹುಮಾನ, ಕೆಂಪು ಮನೆ ಮಕ್ಕಳಿಗೆ ದ್ವಿತೀಯ ಬಹುಮಾನ ನೀಡಲಾಯಿತು.

ಪ್ರಾಚೀನ ಕಾವ್ಯಗಳ ಪ್ರವಚನಕಾರ ಮುರುಳಿಕೃಷ್ಣಪ್ಪ ಸೇರಿ ಶಾಲೆಯ ಎಲ್ಲಾ ಕನ್ನಡ ಶಿಕ್ಷಕರನ್ನು ಗೌರವಿಸಲಾಯಿತು. ಶಾಲೆ ಮುಖ್ಯಸ್ಥ ಆರ್‌. ಕೃಷ್ಣಯ್ಯ, ವರಿನ್‌ ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣಪ್ರಸಾದ್‌, ಉಪಪ್ರಾಂಶುಪಾಲ ಶಿವಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.