Karnataka ಸರಕಾರವು ಈ ಬಾರಿ ಬರದ ಸವಾಲನ್ನು ಎದುರಿಸಬೇಕಿದೆ : ಡಾ.ಜಿ.ಪರಮೇಶ್ವರ್

ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಪುನರ್ ನಿರ್ಮಾಣ ಕಾಮಗಾರಿಗೆ ಶಂಕು

Team Udayavani, Nov 16, 2023, 8:44 PM IST

1-dsadsad

ಕೊರಟಗೆರೆ: ಈ ವರ್ಷ ರಾಜ್ಯದಲ್ಲಿ ಮಳೆ ಅತ್ಯಂತ ಕಡಿಮೆಯಾಗಿದ್ದು, ಬರದ ಛಾಯೆ ಆವರಿಸಿದೆ ಸರಕಾರವು ಈ ಸವಾಲನ್ನು ಎದುರಿಸಬೇಕಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಗಟ್ಲಗೊಲ್ಲಹಳ್ಳಿ ಗ್ರಾಮದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಪುನರ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಈ ವರ್ಷ ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ದವಾಗುತ್ತಿದೆ, ಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಮತ್ತು ಜನರಿಗೆ, ರೈತರಿಗೆ ವಿದ್ಯುತ್ ನಿರ್ವಹಣೆ ಸವಾಲಗಿದೆ ಆದರೆ ಅದನ್ನು ನಿಭಾಹಿಸಲು ಎಲ್ಲಾ ರೀತಿ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದರು.

ಕೊರಟಗೆರೆ ಸೇರಿದಂತೆ ಸುತ್ತಮುತ್ತಲ ಹಾಗೂ ಬಯಲು ಸೀಮೆಯ ಪ್ರದೇಶಗಳಿಗೆ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಗಳನ್ನು ಸರ್ಕಾರವು ತ್ವರಿತವಾಗಿ ಪೂರ್ಣಗೊಳಿಸಲು ಸರ್ಕಾರ ಕ್ರಮಕೈಗೊಳ್ಳಲಿದೆ, ಈ ಯೋಜನೆಯಿಂದ ರೈತರ ಕೃಷಿಗೆ ಮತ್ತು ಕುಡಿಯುವ ನೀರಿಗೆ ಬಹಳ ಅನುಕೂಲವಾಗಲಿದೆ, ಈ ನಿಟ್ಟಿನಲ್ಲಿ ಸರ್ಕಾರವು ಕಾರ್ಯಪ್ರವೃತ್ತವಾಗಲಿದೆ ಎಂದ ಅವರು ಈ ಗ್ರಾಮದಲ್ಲಿನ ವೀರಾಂಜನೇಯ್ಯ ದೇವಾಲಯ ನಿರ್ಮಾಣಕ್ಕೆ ಎಲ್ಲಾ ಸಹಕಾರ ನೀಡಲಾಗುವುದು ಮನುಷ್ಯನು ಜೀವನದಲ್ಲಿ ಧಾರ್ಮಿಕತೆಯಲ್ಲಿ ತೊಡಗಿಸಿಕೊಳ್ಳವುದರಿಂದ ಸಮಾಜದಲ್ಲಿ ಎಷ್ಟೋ ಅಪರಾಧಗಳು ಕಡಿಮೆಯಾಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ ದಿವ್ಯಸಾನಿದ್ಯ ವಹಿಸಿದ್ದ ಸಿದ್ದರಬೆಟ್ಟದ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಹಿಂದಿನಿಂದಲೂ ಗ್ರಾಮದ ಶಾಂತಿ ನೆಮ್ಮಂದಿಗೆ ಹಾಗೂ ಸೌಹಾದ್ಯತೆಗೆ ದೇವಸ್ಥಾನದಗಳನ್ನು ಕಟ್ಟುತ್ತಿದ್ದು ಆಂಜಿನೇಯ ಸ್ವಾಮಿಯು ಊರಿನ ಎಲ್ಲರೂ ಒಂದೆ ಮನಸ್ಸಿನ ಭಾವನೆಯಿಂದ ಪೂಜಿಸುವ ದೇವರಾಗಿದೆ ಎಂದರು.

ಎಲೆರಾಂಪುರದ ಶ್ರೀ ಹನುಮಂತನಾಥಸ್ವಾಮೀಜಿ ಮಾತನಾಡಿ ಧಾರ್ಮಿಕತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮಂದಿ ನೆಲೆಸಿದ್ದು, ಮನುಷ್ಯನ ಮಾನಸಿಕ ಶಕ್ತಿ ಧಾರ್ಮಿಕತೆಯಲ್ಲಿ ದೊರೆಯುತ್ತಿದೆ ಈ ಗ್ರಾಮದ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಶೋಕ್, ಬ್ಲಾಕ್ ಕಾಂಗ್ರೆಸ್ ಮುಖಂಡರುಗಳಾದ ಅರಕೆರೆಶಂಕರ್, ಕೋಡ್ಲಹಳ್ಳಿಅಶ್ವಥನಾರಾಯಣ ಮುಖಂಡರಾದ ವಾಲೆಚಂದ್ರಯ್ಯ, ರವಿಕುಮಾರ್, ಎ.ಡಿ.ಬಲರಾಮಯ್ಯ, ಎಂ.ಎನ್.ಜೆ.ಮAಜುನಾಥ್, ಗಟ್ಲಹಳ್ಳಿಕುಮಾರ್, ಗೋಂದಿಹಳ್ಳಿರಂಗರಾಜು ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Vinesh Phogat, Bajrang Punia to join Congress

Politics; ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ವಿನೇಶ್‌ ಫೋಗಾಟ್‌,ಬಜರಂಗ್‌ ಪೂನಿಯಾ

Udayavani.com “ನಮ್ಮನೆ ಕೃಷ್ಣ” ಓದುಗರ ಅಭೂತಪೂರ್ವ ಸ್ಪಂದನೆಗೆ ಆಭಾರಿ

Udayavani.com “ನಮ್ಮನೆ ಕೃಷ್ಣ” ಓದುಗರ ಅಭೂತಪೂರ್ವ ಸ್ಪಂದನೆಗೆ ಆಭಾರಿ

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

5-mangaluru

Mangaluru: ಯೆಯ್ಯಾಡಿ ಬಳಿ ಅಪಘಾತ; ಇಬ್ಬರು ಬೈಕ್ ಸವಾರರು ಸಾವು

ibbani tabbida ileyali movie review

Ibbani Tabbida Ileyali Review; ತಾಜಾ ಪ್ರೀತಿಯ ಭಾವ ಲಹರಿ

Corruption Case: ಆರ್‌ ಜಿ ಕರ್‌ ಮಾಜಿ ಪ್ರಾಂಶುಪಾಲ ಘೋಷ್‌ ನಿವಾಸದ ಮೇಲೆ ED ದಾಳಿ

Corruption Case: ಆರ್‌ ಜಿ ಕರ್‌ ಮಾಜಿ ಪ್ರಾಂಶುಪಾಲ ಘೋಷ್‌ ನಿವಾಸದ ಮೇಲೆ ED ದಾಳಿ

4-yogaraj-bhat

Yograj Bhat: ಲೈಟ್‌ ಬಾಯ್‌ ಸಾವು- ನಿರ್ದೇಶಕ ಯೋಗರಾಜ್‌ ಭಟ್ ವಿರುದ್ಧ FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

15-koratagere

Koratagere: ಗೊರವನಹಳ್ಳಿ ಮಹಾಲಕ್ಷ್ಮೀಗೆ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Vinesh Phogat, Bajrang Punia to join Congress

Politics; ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ವಿನೇಶ್‌ ಫೋಗಾಟ್‌,ಬಜರಂಗ್‌ ಪೂನಿಯಾ

Udayavani.com “ನಮ್ಮನೆ ಕೃಷ್ಣ” ಓದುಗರ ಅಭೂತಪೂರ್ವ ಸ್ಪಂದನೆಗೆ ಆಭಾರಿ

Udayavani.com “ನಮ್ಮನೆ ಕೃಷ್ಣ” ಓದುಗರ ಅಭೂತಪೂರ್ವ ಸ್ಪಂದನೆಗೆ ಆಭಾರಿ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.