![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 27, 2022, 8:02 PM IST
ಕೊರಟಗೆರೆ : ತಾಲೂಕಿನ ಕೋಳಾಲ ಹೋಬಳಿಯ ಇರಕಸಂದ್ರ ಗ್ರಾಮದ ಬಳಿ ಹೆಜ್ಜೇನು ದಾಳಿಯಲ್ಲಿ ನಿವೃತ್ತ ಗ್ರಾಮ ಪಂಚಾಯತ್ ಕಾರ್ಯ ದರ್ಶಿ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಹುಲವಂಗಲ ಗ್ರಾಮದ ಕೃಷ್ಣಮೂರ್ತಿ (52) ಮೃತಪಟ್ಟ ದುರ್ದೈವಿ. ಸಂಕೇನಹಳ್ಳಿ ಗ್ರಾಮದ ಜಯಪ್ರಕಾಶ್, ಪಟ್ಟದೇವರಹಳ್ಳಿಯ ಸೋಮಣ್ಣ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ಚಿದ್ದಾರೆ.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಶಾಸಕಡಾ.ಜಿ.ಪರಮೇಶ್ವರ್ ಜಿಲ್ಲಾಸ್ಪತ್ರೆ ವೈದ್ಯರಿಗೆ ಸೂಚಿಸಿದ್ದಾರೆ.
ಬಿಸಿಲಿನ ತಾಪಕ್ಕೆ ಹೆಜ್ಜೇನು ಎದ್ದು,ಕೊರಟಗೆರೆ ಮತ್ತು ಬೆಂಗಳೂರು ಮಾರ್ಗವಾಗಿ ದ್ವಿಚಕ್ರ ವಾಹನಗಳಲ್ಲಿ ಚಲಿಸುತ್ತಿರುವ ನಾಗರಿಕರ ಮೇಲೆ ಏಕಾಏಕಿ ದಾಳಿ ಮಾಡಿವೆ ಎಂದು ತಹಶಿಲ್ದಾರ್ ನಾಹಿದಾ ಜಮ್ ಜಮ್ ತಿಳಿಸಿದರು.
ಈ ಸಂಭಂದ ಕೊಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಮಹಾಲಕ್ಷ್ಮಮ್ಮ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.