![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 4, 2023, 8:31 PM IST
ಕೊರಟಗೆರೆ: ಬಟ್ಟೆ ಒಗೆದು ಒದ್ದೆ ಬಟ್ಟೆಯನ್ನು ಒಣಗಲು ಹಾಕಲು ಹೋದ ಮಹಿಳೆಗೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಸಜ್ಜನರ ಬೀದಿಯಲ್ಲಿ ಈ ದುರ್ಘಟನೆ ನಡೆದಿದ್ದು ಭಾಗ್ಯಮ್ಮ ಲೇಟ್ ನಾಗರಾಜಯ್ಯ (45 ವರ್ಷ) ಎಂಬ ಮಹಿಳೆ ಸಾವಿಗೀಡಾದ ದುರ್ದೈವಿಯಾಗಿದ್ದಾಳೆ.
ಮೃತೆ ಭಾಗ್ಯಮ್ಮ ಮೂಲತಹ ಕೊರಟಗೆರೆ ತಾಲೂಕು ಮಾರುತಿನಗರ ಬುಕ್ಕಾಪಟ್ಟಣ ಬಳಿಯ ನಗರದ ವಾಸಿಯಾಗಿದ್ದು ಈಕೆ ಸುಮಾರು ವರ್ಷಗಳಿಂದ ಕೊರಟಗೆರೆಯ ಸಜ್ಜನರ ಬೀದಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು ಸೋಮವಾರ ಮಧ್ಯಾಹ್ನ ಬಟ್ಟೆ ಒಗೆದು ಒದ್ದೆ ಬಟ್ಟೆಯನ್ನು ಒಣಗಿಸಲು ಹಾಕುವ ಸಂದರ್ಭದಲ್ಲಿ ವಿದ್ಯುತ್ ಕಂಬಕ್ಕೆ ಕಟ್ಟಲಾಗಿದ್ದ ತಂತಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆ ಎನ್ನಲಾಗಿದೆ.
ಮೃತಳ ಮಗ ನವೀನ್ ಕುಮಾರ್ ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಘಟನಾ ಸ್ಥಳಕ್ಕೆ ಪಿಎಸ್ಐ ಪ್ರದೀಪ್ ಸಿಂಗ್, ಎಎಸ್ಐ ಮಂಜುನಾಥ ಮುಖ್ಯಪೇದೆ ಜಯಪ್ರಕಾಶ್ ಸಂಜೀವ್, ರಂಗರಾಜುಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ನಾಲ್ವರು ದ್ವಿಚಕ್ರ ವಾಹನ ಕಳ್ಳರ ಬಂಧನ, ಸೊತ್ತು ವಶ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.