Kunigal; ತುಂಡಾಗಿ ಬಿದ್ದ 11 ಕೆ.ವಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

ಭಾರಿ ಶಬ್ದ... ನಿಟ್ಟುಸಿರು ಬಿಟ್ಟ ಜನ

Team Udayavani, Jan 31, 2024, 5:58 PM IST

1-dsdfsf

ಕುಣಿಗಲ್ : ಹಳೇ ರಾಷ್ಟ್ರೀಯ ಹೆದ್ದಾರಿ 48 ರ ಬೆಂಗಳೂರು, ಮಂಗಳೂರು ರಸ್ತೆಯ ಹಾದು ಹೋಗಿರುವ 11 ಕೆ.ವಿ ವಿದ್ಯುತ್ ಲೈನ್ ತುಂಡಾಗಿ ಬಿದ್ದ ಘಟನೆ ಬುಧವಾರ ಪಟ್ಟಣದ ಬೆಸ್ಕಾಂ ಕಚೇರಿ ಮುಂದೆ ಸಂಭವಿಸಿದ್ದು, ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಬೆಸ್ಕಾಂ ವಿತರಣಾ ಕೇಂದ್ರದಿಂದ ಎಫ್ -2 ತಾಲೂಕಿನ ಬಿಳಿದೇವಾಲಯ, ಬೋರಲಿಂಗನಪಾಳ್ಯ, ಕೆಂಕೆರೆ, ದೊಂಬರಹಟ್ಟಿ, ಲಕ್ಷ್ಮಿದೇವಿ ಹಂತ, ಚೊಟ್ಟನಹಳ್ಳಿ ಸೇರಿದಂತೆ ಮೊದಲಾದ ಗ್ರಾಮಗಳಿಗೆ 11 ಕೆ.ವಿ ವಿದ್ಯುತ್ ತಂತಿ ಮೂಲಕ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ, ಆದರೆ ಬುಧವಾರ ಮಧ್ಯಾಹ್ನ ಲೈನ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಓವರ್ ಲೋಡ್ ಆಗಿ, ಉಷ್ಣಾಂಶ ಹೆಚ್ಚಾಗಿ ವಿದ್ಯುತ್ ತಂತಿ ತುಂಡಾಗಿ ಪೊಲೀಸ್ ಠಾಣೆ ಮತ್ತು ಬೆಸ್ಕಾಂ ಕಚೇರಿಯ ಹೆದ್ದಾರಿಗೆ ಬಿದ್ದಿದೆ.

ಭಾರಿ ಶಬ್ದ
ವಿದ್ಯುತ್ ತಂತಿ ತುಂಡಾಗಿ ಬೀಳುತ್ತಿದಂತೆ ಭಾರಿ ಶಬ್ದ ಕೇಳಿಸಿದೆ, ಪೊಲೀಸ್ ಠಾಣೆಯಲ್ಲಿ ಇದ್ದ ಪೊಲೀಸರು, ತಾಲೂಕು ಕಚೇರಿಯ ಸಿಬಂದಿಗಳು ಬೆಸ್ಕಾಂ ಕಚೇರಿಯ ನೌಕರರು ಅಕ್ಕ ಪಕ್ಕದ ಅಂಗಡಿ ಮುಂಗಟ್ಟಿನ ವರ್ತಕರು ಭಯಗೊಂಡು ಅಂಗಡಿ ಮತ್ತು ಕಚೇರಿಗಳಿಂದ ಹೊರಗೆ ಓಡಿ ಬಂದರು, ಬಳಿಕ ರಸ್ತೆಯಲ್ಲಿ ನೋಡಲಾಗಿ 11 ಕೆ.ವಿ ವಿದ್ಯುತ್ ತಂತಿ ಕಟ್ಟಾಗಿ ಬಿದ್ದತು ಆದರೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿರಲಿಲ್ಲ, ವಿಚಾರ ತಿಳಿದ ಬೆಸ್ಕಾಂ ಅಧಿಕಾರಿಗಳು ತತ್ ಕ್ಷಣ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದರು.

ತಪ್ಪಿದ ಅನಾಹುತ
ಸದಾ ವಾಹನ ಹಾಗೂ ಜನ ನಿಬಿಡ ಪ್ರದೇಶವಾದ ಪಟ್ಟಣದ ಹಳೇಯ ರಾಷ್ಟ್ರೀಯ ಹೆದ್ದಾರಿ ೪೮ ರ ಬೆಸ್ಕಾಂ ಮತ್ತು ಪೊಲೀಸ್ ಠಾಣಾ ಸಮೀಪ ನಿತ್ಯ ನೂರಾರು ವಾಹನಗಳು ಹಾಗೂ ನಾಗರಿಕರು ಸಂಚರಿಸುತ್ತಿರುವುದು ಸಾಮಾನ್ಯ ಆದರೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ವೇಳೆ ಈ ಮಾರ್ಗದಲ್ಲಿ ಬಸ್ ಆಗಲಿ ಕಾರಾಗಲಿ ಮತ್ತೆ ಯಾವುದೇ ವಾಹನಗಳು ಬರಲಿಲ್ಲ, ಈ ವೇಳೆ ಏನಾದರೂ ಬಸ್ ಬಂದಿದ್ದರೇ ವಿದ್ಯುತ್ ತಂತಿ ತಗುಲಿ ಭಾರಿ ಅನಾಹುತ ಸಂಭವಿಸುತ್ತಿತ್ತು.

ವಿದ್ಯುತ್ ತಂತಿ ತುಂಡಾಗಿ ಬೀಳುತ್ತಿದಂತೆ ಪೊಲೀಸರು ತತ್ ಕ್ಷಣ ಕಾರ್ಯ ಪ್ರವೃತ್ತರಾಗಿ ರಸ್ತೆಗೆ ಬ್ಯಾರಿಕೇಡ್ ಹಾಕಿ ವಾಹನಗಳನ್ನು ಮತ್ತು ಜನರ ಸಂಚಾರವನ್ನು ನಿರ್ಬಂಧಿಸಿದರು, ತುಂಡಾಗಿ ಬಿದ್ದ ತಂತಿಯನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಟಾಪ್ ನ್ಯೂಸ್

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

BK-hariprasad

RSSನಿಂದ ತುರ್ತು ಪರಿಸ್ಥಿತಿಗೆ ಬೆಂಬಲ: ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

7-kunigal

Kunigal: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌; ಮನೆಯ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ

ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

Kunigal ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.