![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 9, 2022, 9:06 AM IST
ಕುಣಿಗಲ್: ಅಪರಿಚಿತ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರೈತನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33 ಟಿ.ಎಂ. ರಸ್ತೆ ಗವಿಮಠ ವಿಜಯ ಬ್ಯಾಂಕ್ ಮುಂಭಾಗ ಅ.9 ರ ಭಾನುವಾರ ಸಂಭವಿಸಿದೆ.
ತಾಲೂಕಿನ ಹುಲಿಯೂರುದುರ್ಗ ಹೋಬಳಿ ತಂಗಚ್ಚಹಳ್ಳಿ ಗ್ರಾಮದ ನಾಗರಾಜು (60) ಮೃತ ರೈತ.
ತನ್ನ ಗ್ರಾಮ ತಂಗಚ್ಚಹಳ್ಳಿಯಿಂದ ನಾಗರಾಜು ಸೊಪ್ಪಿನ ಮೋಟೆಯನ್ನು ದ್ವಿಚಕ್ರ ವಾಹನದಲ್ಲಿ ಇಟ್ಟುಕೊಂಡು ಮಾರಾಟ ಮಾಡಲು ಕುಣಿಗಲ್ ಪಟ್ಟಣದ ಸಂತೆಗೆ ಬರುತ್ತಿದ್ದ ಸಂದರ್ಭ ಅಪರಿಚಿತ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಲಾರಿ ಚಾಲಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದಾನೆ.
ಸ್ಥಳೀಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.