Robbery: ಶಿಕ್ಷಕನ ಮನೆಯಲ್ಲಿ ಕಳ್ಳರ ಕೈಚಳಕ… ಬೀಗ ಮುರಿದು ನಗ ನಗದು ದೋಚಿ ಪರಾರಿ
Team Udayavani, Feb 19, 2024, 10:28 AM IST
ಕುಣಿಗಲ್: ಶಿಕ್ಷಕನ ಮನೆ ಡೋರ್ ಲಾಕರ್ ಮೀಟಿ ನಗದು ಸೇರಿದಂತೆ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಕುಣಿಗಲ್ ಪಟ್ಟದ ಕೆಆರ್ ಎಸ್ ಅಗ್ರಹಾರದಲ್ಲಿ ನಡೆದಿದೆ,
ಪಟ್ಟಣದ ಕೆ.ಆರ್.ಎಸ್ ಅಗ್ರಹಾರದ ಶಿಕ್ಷಕ ಎ.ಎನ್ ಕೃಷ್ಣಮೂರ್ತಿ ಹಾಗೂ ಅವರ ಕುಟುಂಬ ಶನಿವಾರ ಸಂಬಂಧಿಕರ ದೇವರ ಕಾರ್ಯಕ್ರಮ ನಿಮಿತ ಮೈಸೂರಿಗೆ ತೆರಳಿದರು, ನಂತರ ಕೃಷ್ಣಮೂರ್ತಿ ಕುಟುಂಬವು ಕಾರ್ಯಕ್ರಮ ಮುಗಿಸಿಕೊಂಡು ಭಾನುವಾರ ರಾತ್ರಿ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಲಾಕರ್ ಮೀಟಲಾಗಿತ್ತು ಬಳಿಕ ಮನೆ ಒಳಗೆ ಹೋಗಿ ನೋಡಿದಾಗ ಗೋದ್ರೇಜ್ ನ ಬೀಗ ಮುರಿಯಲಾಗಿತ್ತು ಅಲ್ಲದೆ ಬಟ್ಟೆ ಬರೆ, ಚಲ್ಲಾಪಿಲ್ಲಿಯಾಗಿ ಬಿದ್ದಿತ್ತು, ಬೀರು ಸೇರಿದಂತೆ ಮತ್ತಿತರ ಕಡೆ ಇದ್ದ ಅಂದಾಜು ಸುಮಾರು 80 ಗ್ರಾಂ ಚಿನ್ನದ ವಡವೆ, ಸುಮಾರು ಒಂದುವರೆ ಕೆಜಿಗೂ ಅಧಿಕ ಬೆಳ್ಳಿ ಸಾಮಾಗ್ರಿಗಳು ಹಾಗೂ ನಗದು 10 ಸಾವಿರ ರೂ ದೋಚಿ ಪರಾರಿಯಾಗಿದ್ದಾರೆ ಎಂದು ಕೃಷ್ಣಮೂರ್ತಿ ಸಂಬಂಧಿ ಕೇಬಲ್ ಮಧು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಪಟ್ಟಣದ ಪೊಲೀಸರು, ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ಕೈಗೊಂಡಿದ್ದಾರೆ, ಇದು ಪ್ರಾರ್ಥಮಿಕ ವರದಿಯಾಗಿದ್ದು ಪೊಲೀಸರ ಪರಿಶೀಲನೆ ಹಾಗೂ ತನಿಖೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ಇದನ್ನೂ ಓದಿ: Papua New Guinea: ಬುಡಕಟ್ಟು ಜನಾಂಗದ ನಡುವಿನ ಘರ್ಷಣೆಯಲ್ಲಿ 53 ಮಂದಿ ಹತ್ಯೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.