Kunigal: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌; ಮನೆಯ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ


Team Udayavani, Jun 26, 2024, 2:49 PM IST

7-kunigal

ಕುಣಿಗಲ್: ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ಬೆಂಕಿ ಹೊತ್ತಿಕೊಂಡು ಟಿ.ವಿ ಸೇರಿದಂತೆ ಗೃಹಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಪಟ್ಟಣದ ಹಳೆಯ ರಾಷ್ಟ್ರೀಯ ಹೆದ್ದಾರಿ 48ರ ಆಸ್ಪತ್ರೆಯೊಂದರ ಬಳಿ ಜೂ.26ರ ಬುಧವಾರ ಸಂಭವಿಸಿದೆ.

ಸುಶೀಲಮ್ಮ ಅವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಆಕೆ ತನ್ನ ಮಗಳ ಆರೋಗ್ಯ ಸರಿಯಿಲ್ಲದ ಕಾರಣ ಮನೆಗೆ ಬೀಗ ಹಾಕಿ ಜೂ.26ರ ಬುಧವಾರ ಬೆಳಗ್ಗೆ ಅದಿಚುಂಚನಗಿರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಈ ವೇಳೆ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ಬೆಂಕಿ ಹೊತ್ತಿ, ದಟ್ಟ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಅಗ್ನಿಶಾಮಕ ಪೊಲೀಸರು ಸ್ಥಳಕ್ಕೆ ಬಂದು ಮನೆಯ ಬೀಗ ಒಡೆದು ಮನೆಯೊಳಗೆ ಪ್ರವೇಶಿಸಿ ಬೆಂಕಿ ನಂದಿಸಿ, ಅಡುಗೆ ಮನೆಯಲ್ಲಿದ್ದ ಸಿಲಿಂಡರ್‌ಗೆ ಬೆಂಕಿ ಆವರಿಸದಂತೆ ತಡೆದಿದ್ದಾರೆ. ಇಲ್ಲವಾದಲ್ಲಿ ಸಿಲಿಂಡರ್ ಸ್ಪೋಟಗೊಂಡು ಭಾರಿ ಅನಾಹುತ ಆಗುತ್ತಿತು.

ಮನೆಯಲ್ಲಿದ್ದ ಟಿವಿ, ಸ್ಪೀಕರ್, ಬಟ್ಟೆ ಬರೆಗಳು ಸುಟ್ಟು ಕರಕಲಾಗಿ ಸಾವಿರಾರು ರೂ. ನಷ್ಟ ಉಂಟಾಗಿದೆ.

ಅಗ್ನಿಶಾಮಕ ಪೊಲೀಸ್‌ಗೆ ಗಾಯ : ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದ  ಅಗ್ನಿಶಾಮಕ ದಳದ ಪೊಲೀಸ್ ಪುರಂದರ್ ಅವರ ಕೈಗೆ ಗಾಜು ಚೂರು ತಾಗಿ ಹೊಡೆದು ಗಾಯಗಳಾಗಿದೆ

ಟಾಪ್ ನ್ಯೂಸ್

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

Kunigal ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

11-koratagere

Koratagere: ರೋಗಿಗಳ ಜೊತೆ ವೈದ್ಯ ಗಲಾಟೆ; ವೈದ್ಯ ಡಾ.ನವೀನ್ ಅಮಾನತಿಗೆ ಸ್ಥಳೀಯರಿಂದ ಆಗ್ರಹ

10-koratagere

Koratagere: ಹೇಮಾವತಿ ನೀರು ರಾಮನಗರಕ್ಕೆ ಹರಿಸುವ ಕನಸನ್ನು ಶೀಘ್ರವೇ ಕೈಬಿಡಬೇಕು

5-Kunigal

Kunigal: ಗಮನ ಬೇರೆಡೆಗೆ ಸೆಳೆದು 3.30 ಲಕ್ಷ ರೂ. ಹಣ ದೋಚಿ ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.