ಕುಣಿಗಲ್ : ಕುಡಿಯುವ ನೀರಿನ ಕೊಳವೆ ಬಾವಿ ಜಾಗ ಉಳಿವಿಗೆ ಆಗ್ರಹಿಸಿ ಪ್ರತಿಭಟನೆ

ಬಲಾಡ್ಯ ರ ಮೂಲಾಜಿಗೆ ಒಳಗಾಗಿ ಜನರಿಗೆ ತೊಂದರೆ ನೀಡಿದರೆ ಹೋರಾಟ : ಬಾ.ನ ರವಿ ಎಚ್ಚರಿಕೆ

Team Udayavani, Jun 3, 2022, 7:41 PM IST

1-asdd

ಕುಣಿಗಲ್ : ಕೊಳವೆ ಬಾವಿ ಇರುವ ಜಾಗವನ್ನು ಭೂ ಸ್ವಾಧೀನ ಪಡಿಸಕೊಂಡು ಕುಡಿಯುವ ನೀರಿನ ಕೊಳವೆ ಬಾವಿಯನ್ನು ಗ್ರಾಮದಲ್ಲೇ ಉಳಿಸಿಕೊಡುವಂತೆ ಆಗ್ರಹಿಸಿ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಬಂಡಿಹಳ್ಳಿಹೊಸಹಳ್ಳಿ ಗ್ರಾಮಸ್ಥರು ಇಲ್ಲಿನ ತಾ.ಪಂ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರ ಕುಡಿಯುವ ನೀರಿಗಾಗಿ ಟಾಟಾ ಸಂಸ್ಥೆಯವರು ಗ್ರಾಮದಲ್ಲಿ ಕೊರೆಸಿರುವ ಕೊಳವೆ ಬಾವಿಯವನ್ನು ಪ್ರಭಾವಿ ವ್ಯಕ್ತಿಗಳು ನಮ್ಮದೆಂದು ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾ.ಪಂ ಸದಸ್ಯ ಬಾ.ನ.ರವಿ ಅವರ ನೇತೃತ್ವದಲ್ಲಿ ಗ್ರಾಮದ ನೂರಾರು ಜನರು ಇಲ್ಲಿನ ತಾಲೂಕು ಪಂಚಾಯ್ತ ಬಳಿ ಪ್ರತಿಭಟನೆ ನೆಡೆಸಿ ಕೊಳವೆ ಬಾವಿ ಜಾಗವನ್ನು ಗ್ರಾಮಕ್ಕೆ ಉಳಿಸಬೇಕೆಂದು ಒತ್ತಾಯಪಡಿಸಿದರು.

ಗ್ರಾ.ಪಂ ಸದಸ್ಯ ಬಾ.ನ ರವಿ ಮಾತನಾಡಿ ಗ್ರಾಮದಲ್ಲಿ ಕುಡಿಯವ ನೀರು ಪೂರೈಕೆಗಾಗಿ ೧೯೮೯ ರಲ್ಲಿ ಟಾಟಾ ಸಂಸ್ಥೆಯವರು ನಮ್ಮ ಗ್ರಾಮ ಆಯ್ಕೆ ಮಾಡಿಕೊಂಡು ಗ್ರಾಮದ ಸರ್ಕಾರಿ ಕೋಡಿಹಳ್ಳಿ ಖರಾಬ್ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿ ನೀರು ಸರಬರಾಜು ಮಾಡುತ್ತಿದ್ದರು ಆದರೆ 1995-96ರಲ್ಲಿ ಮರಿಯಪ್ಪ ಹಾಗೂ ಇತರರು ಕಿತಾಪತಿ ತೆಗೆದು ನಮ್ಮ ಜಮೀನಿನಲ್ಲಿ ಬಾವಿ ಇದೆ ಎಂದು ಕೊಳವೆ ಬಾವಿಗೆ ಕಲ್ಲು ಮಣ್ಣು ತುಂಬಿದರು. ಈ ಸಂಬಂಧ ಪ್ರಕರಣ ದಾಖಲಾಗಿ ಟಾಟಾ ಸಂಸ್ಥೆ ಹಾಗೂ ಮರಿಯಪ್ಪ ಅವರ ನಡುವೆ ವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಪ್ರಕರಣ ನಡೆದು ಕೇಸು ವಜಾ ಆಗಿದ್ದು ನಂತರ ಟಾಟಾ ಸಂಸ್ಥೆಯವರು ಸದರಿ ಸ್ಥಳದಲ್ಲೇ ಕೊಳವೆ ಬಾವಿಯನ್ನು ಮತ್ತೆ ಪ್ರಾರಂಭಿಸಿ ಗ್ರಾಮದ ಜನರಿಗೆ ನೀರು ಪೂರೈಸುತ್ತಿದ್ದರು, ಆದರೆ ಈಗ ಮತ್ತೆ ಗೀತಾ ಎಂಬುವವರು ಕಿತಾಪತಿ ಮಾಡುತ್ತಿದ್ದಾರೆ, ಈ ಜಾಗವನ್ನು ನಮ್ಮ ಸ್ವಾಧೀನಕ್ಕೆ ಬಿಡಿಸಿಕೊಡುವಂತೆ ತಾ.ಪಂ ಇಓ ಅವರಲ್ಲಿ ಮನವಿ ಮಾಡಿರುವುದು ತಿಳಿದು ಬಂದಿದೆ, ಈಗಾಗಲೇ ಕೊಳವೆ ಬಾವಿಯನ್ನು ಟಾಟಾ ಸಂಸ್ಥೆಯವರು ಪಂಚಾಯ್ತಿ ಸುಪ್ರದ್ದಿಗೆ ಬಿಟ್ಟುಕೊಟ್ಟಿದ್ದಾರೆ, ಸದರಿ ಕೊಳವೆ ಬಾವಿಯನ್ನು ಪಂಚಾಯ್ತಿ ವ್ಯಾಪ್ತಿಯಲ್ಲಿ ಇದ್ದು ಇದರ ವಿದ್ಯುತ್ ಬಿಲ್ ಸಹಾ ಪಂಚಾಯ್ತಿ ಇದಲ್ಲೇ ಪಾವತಿ ಮಾಡುತ್ತಿದ್ದಾರೆ, ಇದರ ನಿರ್ವಹಣೆಗಾಗಿ ಒಬ್ಬ ವಾಟರ್ ಮ್ಯಾನ್ ನಿಯೋಜನೆ ಮಾಡಿಕೊಂಡಿದ್ದಾರೆ, ಆದರೂ ಜಮೀನು ಒಂದು ವೇಳೆ ಅವರ ಹಿಡುವಳಿ ಜಮೀನಾಗಿದ್ದರೇ ಗ್ರಾಮದ ಜನರ ಕುಡಿಯುವ ನೀರಿನ ಹಿತ ದೃಷ್ಠಿಯಿಂದ ಕೊಳವೆ ಬಾವಿ ಇರುವ ಜಾಗವನ್ನು ಭೂ ಸ್ವಾಧೀನ ಪಡಿಸಿಕೊಂಡು ಗ್ರಾಮದ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಪಡಿಸಿದರು. ತಪ್ಪಿದಲ್ಲಿ ಗ್ರಾಮಸ್ಥರೊಂದುಗೊಡಿ ತಾ.ಪಂ ಕಚೇರಿ ಬಳಿ ಧರಣಿ ನಡೆಸುವುದ್ದಾಗಿ ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿದ ತಾ.ಪಂ ಜೋಸೆಫ್ ಈ ಸಂಬಂಧ ಪರಿಶೀಲಿಸಿ ನಾಗರಿಕರ ಕುಡಿಯುವ ನೀರಿಗೆ ಯಾವುದೇ ತೊಂದರೆಯಾದಂತೆ ಕ್ರಮ ವಹಿಸುವುದ್ದಾಗಿ ನೀಡಿದ ಭರವಸೆ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ಕೈ ಬಿಟ್ಟರು.

ಪ್ರತಿಭಟನೆಯಲ್ಲಿ ಮುಖಂಡ ಕರಿಗೌಡ, ಪುಟ್ಟಸ್ವಾಮಿ, ಕುಮಾರ್, ಲಿಂಗರಾಜು, ಲಕ್ಷ್ಮಮ್ಮ, ಗುರುಪ್ರಸಾದ್, ಶಶಿಕಲಾ, ರಾಜಮ್ಮ, ನವೀನ್, ರೂಪ ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.