![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 5, 2023, 7:19 PM IST
ಕುಣಿಗಲ್ : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ತುಮಕೂರು ತಾಲೂಕು ಹೆಬ್ಬೂರು ಹೋಬಳಿ ನಿಡುವಳಲು ಗ್ರಾಮದ ಎನ್.ಆರ್.ಗೋವಿಂದರಾಜು (23) ಹಾಗೂ ಮೂಲತಃ ಬೆಂಗಳೂರು ವಾಸಿ ಹಾಲಿ ಕುಣಿಗಲ್ ತಾಲೂಕು ಕೊತ್ತಗೆರೆ ಹೋಬಳಿ ತೆರೆದಕುಪ್ಪೆಯ ಕೊಪ್ಪಲುಭಾರೆ ಗ್ರಾಮದ ಗಂಗಶಾನಯ್ಯ (42) ಮೃತ ದುರ್ದೈವಿಗಳು.
ಪ್ರಕರಣ 1: ಗಂಗಶಾನಯ್ಯ ಕೆಲಸದ ನಿಮಿತ್ತ ಮಂಗಳವಾರ ಕುಣಿಗಲ್ ಪಟ್ಟಣಕ್ಕೆ ಬಂದು ಬೈಕ್ನಲ್ಲಿ ತನ್ನ ಗ್ರಾಮ ತೆರೆದಕುಪ್ಪೆಯ ಕೊಪ್ಪಲುಭಾರೆ ಗ್ರಾಮಕ್ಕೆ ವಾಪಸ್ಸ್ ಆಗುತ್ತಿದ್ದ ವೇಳೆ ಕೊತ್ತಗೆರೆ ಪಾಳ್ಯ ಬಳಿ ಹೆಬ್ಬೂರು ಕಡೆಯಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಗಂಗಶಾನಯ್ಯ ತೀವ್ರವಾಗಿ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಗಂಗಶಾನಯ್ಯ ಮೃತಪಟ್ಟಿದ್ದಾರೆ.
ಪ್ರಕರಣ 2 : ಮತ್ತೊಂದು ಘಟನೆಯಲ್ಲಿ ಎನ್.ಆರ್.ಗೋವಿಂದರಾಜು ಬೈಕ್ನಲ್ಲಿ ತುಮಕೂರು ತಾಲೂಕು ಹೆಬ್ಬೂರು ಹೋಬಳಿ ನಿಡುವಳಲು ಗ್ರಾಮದಿಂದ ಜಿಮ್ಗೆ ಕುಣಿಗಲ್ ಪಟ್ಟಣಕ್ಕೆ ಬರುತ್ತಿರಬೇಕಾದರೆ, ಬಾಗೇನಹಳ್ಳಿ ಗೇಟ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಕಾರಣ ಗೋವಿಂದರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಈ ಘಟನೆಯಲ್ಲಿ ಜಗದೀಶ್, ಅಭಿಲಾಷ್ಗೆ ತೀವ್ರವಾದ ಗಾಯವಾಗಿದ್ದು, ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಎರಡು ಪ್ರಕರಣಗಳು ಕುಣಿಗಲ್ ಠಾಣೆಯಲ್ಲಿ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: Apple BKC: ಮುಂಬೈನಲ್ಲಿ ದೇಶದ ಮೊದಲ ಆಪಲ್ ಸ್ಟೋರ್ ಆರಂಭ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.