ಕಡ್ಡಾಯವಾಗಿ ರಸ್ತೆ ನಿಯಮ ಪಾಲಿಸಿ


Team Udayavani, Feb 19, 2021, 8:11 PM IST

Mandatory road rule policy

ಬರಗೂರು: ಮನುಷ್ಯ ಆರೋಗ್ಯದಿಂದಿರ  ಬೇಕಾದರೆ ಸುರಕ್ಷತೆ ಅತಿ ಮುಖ್ಯವಾದದು. ಅಪಘಾತಕ್ಕೊಳಗಾಗಿ ಜೀವ ಕಳೆದುಕೊಳ್ಳುವ, ದೇಹದ ಭಾಗಗಳನ್ನು ವಿಕಲತೆ ಮಾಡಿಕೊಂಡು ನರಳುವುದಕ್ಕಿಂತ ಮುನ್ನ ರಸ್ತೆ ನಿಯಮಗಳನ್ನು ಪಾಲಿಸಿ ಸುರಕ್ಷತೆ ಕಾಪಾಡಿಕೊಳ್ಳುವಂತೆ ಪಟ್ಟನಾಯಕನಹಳ್ಳಿ ಪಿಎಸ್‌ಐ ಭಾಸ್ಕರ್‌ ಹೇಳಿದರು.

ಶಿರಾ ತಾಲೂಕು ಬರಗೂರು ಜ್ಞಾನಜ್ಯೋತಿ ಪದವಿ ಕಾಲೇಜು ಆವರಣದಲ್ಲಿ ಪೊಲೀಸ್‌ ಇಲಾಖೆ ಯಿಂದ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ವಾಹನಗಳನ್ನು ಚಲಾಯಿಸುವ ಜೊತೆಗೆ ವಾಹನದ ಆರ್‌.ಸಿ ಪುಸ್ತಕ, ಇಸೂÏರೆನ್ಸ್‌, ಡಿ.ಎಲ್‌ ಕಡ್ಡಾಯವಾಗಿ ಹೊಂದಿರಬೇಕು. ಎಲ್ಲಾ ದಾಖಲೆಗಳ ಜೆರಾಕ್ಸ್‌ ಪ್ರತಿಗಳನ್ನು ಯಾವಾಗಲೂ ತಮ್ಮ ವಾಹನದಲ್ಲಿ ಇರಿಸಿಕೊಂಡಿರಬೇಕು. ಇವುಗಳಲ್ಲಿ ಒಂದು ಕಡತ ಇಲ್ಲದೆ ಹೋದಲ್ಲಿ ತಮ್ಮ ಅಪಘಾತ ಸಂದರ್ಭದಲ್ಲಿ ಯಾವುದೇ ಆರ್ಥಿಕಸೌಲಭ್ಯಗಳಾಗಲೀ, ಕಾನೂನು ನಿಯಮಗಳಾಗಲೀ ಅನ್ವಯಿಸುವುದಿಲ್ಲ ಎಂದರು.

ಈಗಾಗಲೇ ಹಲವಾರು ಕಾರ್ಯಕ್ರಮಗಳಲ್ಲಿ ತಿಳಿವಳಿಕೆ ನೀಡಿದ್ದರೂ ಸಹ ವಾಹನ ಸವಾರರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕಡ್ಡಾಯವಾಗಿ 18 ವರ್ಷ ಕೆಳಗಿನ ಮಕ್ಕಳಿಗೆ ವಾಹನಗಳನ್ನು ಕೊಡಬೇಡಿ. ಆಕಸ್ಮಿಕವಾಗಿ ಅಪಘಾತಗಳು ಸಂಭವಿಸಿದರೆ ಅದಕ್ಕೆ ಪೋಷಕರೇ ಹೊಣೆಗಾರರಾಗುತ್ತೀರಿ ಎಂದರು. ಇದೇ ವೇಳೆ ಬರಗೂರು, ಪಟ್ಟನಾಯಕನಹಳ್ಳಿ ಕ್ರಾಸ್‌ ಸೇರಿದಂತೆ ಪೊಲೀಸ್‌ ಠಾಣಾ ಸರಹದ್ದಿನ ಹಲವು ಮುಖ್ಯ ರಸ್ತೆಗಳಲ್ಲಿ ಸೀಟ್‌ ಬೆಲ್ಟ್ ಧರಿಸಿ ಜೀವ ಉಳಿಸಿ, ವಾಹನಗಳ ಅಧಿಕೃತ

ದಾಖಲೆಗಳೊಂದಿಗೆ ವಾಹನಗಳನ್ನು ಚಲಿಸಿ ಎಂಬ ಪ್ರಾಯೋಗಿಕ ಕಾರ್ಯಕ್ರಮಕ್ಕೆ ಪೊಲೀಸ್‌ ಸಿಬ್ಬಂದಿ ವಾಹನ ಚಾಲಕರಿಗೆ ಗುಲಾಬಿ ಹೂ ನೀಡಿ ಕಾನೂನು ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಯರಾಮಯ್ಯ, ಎಎಸ್‌ಐ ಮುದ್ದರಂಗಪ್ಪ, ಉಪನ್ಯಾಸಕರಾದ ಜಿ.ಎನ್‌.ಮೂರ್ತಿ, ಪೊ›ಬೆಷನರಿ ಪಿಎಸ್‌ಐ ಧರ್ಮಾಂಜಿ, ಪೇದೆಗಳಾದ ಹನು ಮಂತಾಚಾರ್‌, ಸಿದ್ಧರಾಮು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.