ಪೌರಕಾರ್ಮಿಕರಿಗೆ ಊಟ ಬಡಿಸಿದ ಸದಸ್ಯರು


Team Udayavani, Jan 31, 2021, 5:45 PM IST

Members who served meals

ಚಿಕ್ಕನಾಯಕನಹಳ್ಳಿ: ಗುತ್ತಿಗೆ ಪದ್ಧತಿಯಿಂದ ಪೌರಕಾರ್ಮಿಕರ ಬದುಕು ಕಷ್ಟವಾಗಿದೆ. ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪೌರಕಾರ್ಮಿಕರು ಅಧಿಕಾರಿಗಳಿಂದ ಕೇಳಿ ಪಡೆಯಬೇಕು ಎಂದು ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರು ಓಬಳೇಶ್‌ ಹೇಳಿದರು.

ಪಟ್ಟಣದ ಬನಶಂಕರಿ ಪ್ರಾರ್ಥನಾ ಮಂದಿರದಲ್ಲಿ ಪುರಸಭೆಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿ, ಪೌರಕಾರ್ಮಿಕರು ಅತ್ಯಂತ ಕಡಿಮೆ ಸಂಬಳಕ್ಕೆ ಸೇವಾ ಭದ್ರತೆಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಸುಮಾರು 1 ಲಕ್ಷ ಪೌರಕಾರ್ಮಿಕರ ಉದ್ಯೋಗ ಖಾಲಿ ಇದ್ದರು ಸಹ ಭರ್ತಿಯಾಗಿಲ್ಲ, ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುವುದರಿಂದ, ಪೌರಕಾರ್ಮಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಆಕ್ರೋಶ ವ್ಯಕ್ತಪಡಿಸಿದ ದಲಿತ ಮುಖಂಡ: ಪೌರಕಾರ್ಮಿಕರ ದಿನಾಚಾರಣೆ ಎಂದರೆ ಒಂದು ರೀತಿಯ ಹಬ್ಬ, ಕಾಟಚಾರಕ್ಕೆ ಈ ದಿನಾಚರಣೆಯನ್ನು ನಡೆಸಲಾಗುತ್ತಿದೆ. ಪೌರ ಕಾರ್ಮಿಕರಿಗೆ ದಿನಾಚರಣೆ ದಿನವೂ ಸಹ ರಜೆ ನೀಡದೆ, ಆಹ್ವಾನ ಪತ್ರಿಕೆಯಲ್ಲಿ ಪೌರಕಾರ್ಮಿಕ ದಿನಾಚರಣೆ ಎಂದು ನಮೂದಿಸದೆ ಅವಮಾನ ಮಾಡಿಲಾಗಿದೆ. ಯಾವ ಸಮುದಾಯ ಮಾಡದ ಕೆಲಸಗಳನ್ನು ಮಾದಿಗ ಸಮುದಾಯ ಮಾಡುತ್ತಿದೆ. ಒಂದು ದಿನವಾದರು ಅಧಿಕಾರಿಗಳು ಪೌರಕಾರ್ಮಿ ಕರನ್ನು ನಾಗರಿಕರನ್ನಾಗಿ ಯಾಕೆ ನೋಡುತ್ತಿಲ್ಲ ಎಂದು ಆಕೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ನಾಳೆಯಿಂದ ಮಾರಿಕಾಂಬಾ ಜಾತ್ರೆ

ಆಹ್ವಾನ ಪತ್ರಿಕೆಯಲ್ಲಿ ತಹಶೀಲ್ದಾರ್‌ ಹೆಸರೇ ಇಲ್ಲ: ಕೆಲ ದಿನಗಳ ಹಿಂದೆ  ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷರ ಹೆಸರು ಇಲ್ಲ ಎಂದು ದೊಡ್ಡ ಸುದ್ದಿಯಾಗಿದ್ದ ಬೆನ್ನಲೇ ಪುರಸಭೆಯಿಂದ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಆಹ್ವಾನ ಪತ್ರಿಕೆಯಲ್ಲಿ ತಹಶೀಲ್ದಾರ್‌ ತೇಜಸ್ವಿನಿ ಅವರ ಹೆಸರು ಇಲ್ಲವಾಗಿತ್ತು. ಪುರಸಭೆ ಸದಸ್ಯರು ಪೌರಕಾರ್ಮಿಕರಿಗೆ ಊಟ ಬಡಿಸುವ ಮೂಲಕ ಪೌರಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದರು. ಪುರಸಭೆಯಿಂದ ಕೆಲ ಪೌರ ಕಾರ್ಮಿಕರಿಗೆ ಸನ್ಮಾನಿಸಲಾಯಿತ್ತು. ಸಮಾಜಕಲ್ಯಾಣ ಅಧಿಕಾರಿ

ರೇಣುಕಾದೇವಿ, ಪುರಸಭೆ ಅಧ್ಯಕ್ಷೆ ಪುಷ್ಪ , ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್‌ , ಪುರಸಭೆ ಉಪಾಧ್ಯಕ್ಷೆ ರೇಣುಕಾಗುರುಮೂರ್ತಿ , ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ ಸಿ.ಕೆ ಇದ್ದರು.

ಟಾಪ್ ನ್ಯೂಸ್

1-deee

Haryana Polls ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-deee

Haryana Polls ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.