![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 18, 2022, 11:09 AM IST
ಪಾವಗಡ: ತಾಲೂಕಿನ ಪಳವಳ್ಳಿ ಬಳಿ ಅ.16ರ ಭಾನುವಾರ ಸಂಜೆ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಅ.18ರ ಮಂಗಳವಾರ ಪತ್ತೆಯಾಗಿದೆ.
ತಾಲ್ಲೂಕಿನ ಕೆಂಚಗಾನಹಳ್ಳಿಯ ಗಂಗಾಧರ (40) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಗಂಗಾಧರ ಭಾನುವಾರ ಪಳವಳ್ಳಿ ಗ್ರಾಮಕ್ಕೆ ಕಾಲ್ನಡಿಗೆ ಮೂಲಕ ಬರುತ್ತಿದ್ದಾಗ ರಸ್ತೆಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದರು. ವ್ಯಕ್ತಿಗಾಗಿ ಅಗ್ನಿಶಾಮಕ ದಳ ಎರಡು ದಿನಗಳಿಂದ ಶೋಧನಾ ಕಾರ್ಯಾಚರಣೆ ನಡೆಸಿದ್ದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.