ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾದ ಕಿರಿಯ ಇಂಜಿನಿಯರ್… ಕಾರಣ ನಿಗೂಢ
Team Udayavani, Jul 6, 2023, 5:04 PM IST
ಪಾವಗಡ: ಪಟ್ಟಣದ ಖಾಸಗಿ ವಸತಿ ನಿಲಯದ ಕೊಠಡಿಯಲ್ಲಿ ಬುಧವಾರ ರಾತ್ರಿ ಕಿರಿಯ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೈ ಎನ್ ಹೊಸಕೋಟೆಯ ಎಸ್ ಮಂಜುನಾಥ(22) ಮೃತರು. ಮಂಜುನಾಥ್ ಬೆಳ್ಳಂದೂರಿನ ಬೆಸ್ಕಾಂ ಪೂರ್ವ ವಿಭಾಗದಲ್ಲಿ ಸಹಾಯಕ ಕಿರಿಯ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಬುಧವಾರ ರಾತ್ರಿ ಪಟ್ಟಣದ ಖಾಸಗಿ ವಸತಿಗೃಹದಲ್ಲಿ ಕೊಠಡಿಯನ್ನು ಪಡೆದಿದ್ದರು. ಗುರುವಾರ ಬೆಳಿಗ್ಗೆ 8 ಗಂಟೆಯಾದರೂ ಕೊಠಡಿಯಿಂದ ಹೊರಬಾರದಿರುವುದರಿಂದ ಅನುಮಾನಗೊಂಡ ವಸತಿ ಗೃಹದ ಸಿಬ್ಬಂದಿ ಕಿಟಕಿಯಿಂದ ನೋಡಿದಾಗ ಫ್ಯಾನ್ ಗೆ ನೇಣು ಹಾಕಿಕೊಂಡಿರುವುದು ಕಂಡಿದೆ.
ಕೂಡಲೆ ಪಟ್ಟಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮದುವೆ ವಿಚಾರದಲ್ಲಿ ಬೇಸರಗೊಂಡು ತನ್ನ ತಮ್ಮ ಆತ್ಮಹತ್ಯೆ ಮಾಡಿ ಕೊಂಡಿರಬಹುದು ಎಂದು ಮೃತರ ಅಣ್ಣ ದೂರಿನಲ್ಲಿ ತಿಳಿಸಿದ್ದಾರೆ. ಪಾವಗಡ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Viral Video; ಜೈಂಟ್ ವೀಲ್ ನಲ್ಲಿ 3 ಗಂಟೆಗಳ ಕಾಲ ತಲೆಕೆಳಗಾಗಿ ಸಿಲುಕಿಕೊಂಡರು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.