ತುಮಕೂರಿನ ರೌಡಿಶೀಟರ್‌ ಮನೆಗಳ ಮೇಲೆ ದಾಳಿ: ಮಾರಕಾಸ್ತ್ರ ವಶಕ್ಕೆ


Team Udayavani, Jul 8, 2022, 1:03 PM IST

10police`1

ತುಮಕೂರು: ನಗರದಲ್ಲಿ ಅಕ್ರಮ ಚಟುವಟಿಕೆ ಹೆಚ್ಚಾಗದಂತೆ  ತಡೆಗಟ್ಟಲು ಶುಕ್ರವಾರ ಬೆಳ್ಳಂಬೆಳಗ್ಗೆ  ಪೊಲೀಸರು ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಅಪಾರ ಮಾರಕಾಸ್ತ್ರ ವಶಪಡಿಸಿಕೊಂಡಿದ್ದಾರೆ.

ತುಮಕೂರಿನಲ್ಲಿ ಬಕ್ರೀದ್ ಹಬ್ಬ ಹಾಗೂ ಅಕ್ರಮ ಚಟುವಟಿಕೆ  ಹೆಚ್ಚಿದ್ದು, ಈ ಹಿನ್ನಲೆಯಲ್ಲಿ ನಗರದಲ್ಲಿ ಮುಂಜಾನೆ ರೌಡಿಶೀಟರ್‌ ಮನೆಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಇದನ್ನೂ ಓದಿ: ಬ್ಲೇಡ್ ನಿಂದ ಕತ್ತು, ಕೈ ಕೊಯ್ದುಕೊಂಡು ಠಾಣೆ ಎದುರು ಯುವಕನ ರಂಪಾಟ: ಬೆಚ್ಚಿ ಬಿದ್ದ ನಾಗರಿಕರು

ನಂತರ ನಗರದ ಚಿಲುಮೆ ಸಮುದಾಯ ಭವನದಲ್ಲಿ ಪರೇಡ್ ಮಾಡಲಾಯಿತು. ನಗರ ವ್ಯಾಪ್ತಿಯಲ್ಲಿನ 84 ಜನ ರೌಡಿಶೀಟರ್ ಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Karkala ಕೋರ್ಟ್‌ಗೆ ನಕ್ಸಲ್‌ ಕನ್ಯಾಕುಮಾರಿ, ರಮೇಶ್‌

Karkala ಕೋರ್ಟ್‌ಗೆ ನಕ್ಸಲ್‌ ಕನ್ಯಾಕುಮಾರಿ, ರಮೇಶ್‌

Kundapura 3ದಿನ ಕಳೆದರೂ ಸಿಗದ ರುಂಡ; ಮುಂದುವರಿದ ಶೋಧ

Kundapura 3ದಿನ ಕಳೆದರೂ ಸಿಗದ ರುಂಡ; ಮುಂದುವರಿದ ಶೋಧ

1-reess

Modi USA tour; ಭಾರತದ ಸೆಮಿಕಂಡಕ್ಟರ್‌ ಕನಸಿಗೆ ಈಗ ಹೊಸ ‘ಶಕ್ತಿ’

Wenlock Hospital: ಸಮಸ್ಯೆ ನಿವಾರಣೆಗೆ ಗುಳಿಗ ಪುನರ್‌ ಪ್ರತಿಷ್ಠೆ

Wenlock Hospital: ಸಮಸ್ಯೆ ನಿವಾರಣೆಗೆ ಗುಳಿಗ ಪುನರ್‌ ಪ್ರತಿಷ್ಠೆ

Ambulance

Vahical Riders: ಸಂಚಾರ ನಿಯಮ ಉಲ್ಲಂಘಿಸಿದರೆ ಲೈಸನ್ಸ್‌ ರದ್ದು: ಸಿಎಂ ಸಿದ್ದರಾಮಯ್ಯ

Chandra

Mini Moon!;ಇದೇ 29ರಿಂದ ಭೂಮಿಗೆ ಬರಲಿದೆ ಹೊಸ ಅತಿಥಿ

nitin-gadkari

4th term ಅಧಿಕಾರ ಗ್ಯಾರಂಟಿ ಇಲ್ಲ, ಆದರೆ…: ಕೇಂದ್ರ ಸಚಿವ ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Karkala ಕೋರ್ಟ್‌ಗೆ ನಕ್ಸಲ್‌ ಕನ್ಯಾಕುಮಾರಿ, ರಮೇಶ್‌

Karkala ಕೋರ್ಟ್‌ಗೆ ನಕ್ಸಲ್‌ ಕನ್ಯಾಕುಮಾರಿ, ರಮೇಶ್‌

Kundapura 3ದಿನ ಕಳೆದರೂ ಸಿಗದ ರುಂಡ; ಮುಂದುವರಿದ ಶೋಧ

Kundapura 3ದಿನ ಕಳೆದರೂ ಸಿಗದ ರುಂಡ; ಮುಂದುವರಿದ ಶೋಧ

1-reess

Modi USA tour; ಭಾರತದ ಸೆಮಿಕಂಡಕ್ಟರ್‌ ಕನಸಿಗೆ ಈಗ ಹೊಸ ‘ಶಕ್ತಿ’

Wenlock Hospital: ಸಮಸ್ಯೆ ನಿವಾರಣೆಗೆ ಗುಳಿಗ ಪುನರ್‌ ಪ್ರತಿಷ್ಠೆ

Wenlock Hospital: ಸಮಸ್ಯೆ ನಿವಾರಣೆಗೆ ಗುಳಿಗ ಪುನರ್‌ ಪ್ರತಿಷ್ಠೆ

Ambulance

Vahical Riders: ಸಂಚಾರ ನಿಯಮ ಉಲ್ಲಂಘಿಸಿದರೆ ಲೈಸನ್ಸ್‌ ರದ್ದು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.