ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸಿ


Team Udayavani, Dec 30, 2019, 4:49 PM IST

tk-tdy-1

ಪಾವಗಡ: ಮಾದಿಗ ಜನಾಂಗದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸ ಬೇಕು ಎಂದು ಆದಿ ಜಾಂಬವ ಮಠ ಕೋಡಿಹಳ್ಳಿ ಪೀಠಾಧಿಪತಿ ಶ್ರೀ ಮಾರ್ಕಂಡೇಯ ಮುನಿಸ್ವಾಮೀಜಿ ಹೇಳಿದರು.

ಪಟ್ಟಣದ ಆದರ್ಶ ನಗರದಲ್ಲಿ ಕರ್ನಾಟಕ ಮಾದಿಗರ ಸಂಘ ತಾಲೂಕು ಘಟಕ ಉದ್ಘಾಟಿಸಿ ಮಾತನಾಡಿದರು. ಅಂಬೇಡ್ಕರ್‌ ಹೇಳಿರುವಂತೆ ಶಿಕ್ಷಣ, ಸಂಘಟನೆ ಮೂಲಕ ಸೌಲಭ್ಯ ಬಳಸಿಕೊಳ್ಳಬೇಕು. ಹೀಗಾಗಿ ಸಮುದಾಯದ ಮಕ್ಕಳಿಗೆ ಶಿಕ್ಷಣ ಕೊಡಿಸ ಬೇಕು ಎಂದು ಹೇಳಿದರು.

ಸಂಸದ ಎ.ನಾರಾಯಣಸ್ವಾಮಿ ಮಾತ ನಾಡಿ, ರಾಜ್ಯದಲ್ಲಿ ಮಾದಿಗ ಸಂಘಟನೆಗಳು ಹಲವು ಇದ್ದು, ರಾಜ್ಯಕ್ಕೆ ಒಂದೇ ಸಂಘಟನೆ ಸ್ಥಾಪನೆ ಮಾಡುತ್ತೇನೆ ಎಂದು ಹೇಳಿದರು. ಮಾದಿಗ ಸಮುದಾಯ ವಿದ್ಯಾಭ್ಯಾಸಕ್ಕೆ ಒತ್ತು ಕೊಡುವ ಅಗತ್ಯವಿದೆ. ಸರ್ಕಾರದ ಸೌಲಭ್ಯ ಪಡೆಯುವಲ್ಲಿ ಸಮುದಾಯ ಹಿಂದಿದೆ. ಸೌಲಭ್ಯ ತಿಳಿದುಕೊಂಡು ಸದುಪ ಯೋಗಪಡಿಸಿಕೊಳ್ಳಬೇಕು ಎಂದರು.

ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ, ಮಾದಿಗ ಸಮಾಜದ ಒಗ್ಗಟ್ಟು ತೋರಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಾಜಿ ಶಾಸಕ ಉಗ್ರನರಸಿಂಹಪ್ಪ, ರಾಜ್ಯಾಧ್ಯಕ್ಷ ದೇವರಾಜು ಅರಸ್‌ ಮಾದಿಗ, ಉಪಾಧ್ಯಕ್ಷರಾದ ಹನುಮಂತ, ಸಂಘಟನಾ ಕಾರ್ಯದರ್ಶಿ ನರಸಿಂಹರಾಜು, ಜಿಲ್ಲಾಧ್ಯಕ್ಷ ರಾಮಮೂರ್ತಿ, ವಿಭಾಗೀಯ ಅಧ್ಯಕ್ಷ ರಾಜಕುಮಾರ್‌, ಮಾಜಿ ಸಿಂಡಿಕೇಟ್‌ ಸದಸ್ಯ ಕೋರ್ಟ್‌ನರಸಪ್ಪ, ಬಿಜೆಪಿ ಮುಖಂಡ ಶಿವಕುಮಾರ್‌ ಸಾಕೇಲ್‌, ನೂತನ ತಾಲೂಕು ಅಧ್ಯಕ್ಷ ಅನಿಲ್‌ ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.