Road Mishap ಕುಣಿಗಲ್: ಬೈಕ್ಗೆ ಕಾರು ಡಿಕ್ಕಿ; ಸವಾರ ಸಾವು
Team Udayavani, Jun 10, 2024, 8:12 PM IST
ಕುಣಿಗಲ್ : ಅಪರಿಚಿತ ಕಾರು, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಜ್ಯ ಹೆದ್ದಾರಿ 33 ರ ತಾಲೂಕಿನ ಬಾಗೇನಹಳ್ಳಿ ಗೇಟ್ ಬಳಿ ಸೋಮವಾರ ನಡೆದಿದೆ.
ತಾಲೂಕಿನ ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದ ರಾಮಚಂದ್ರಯ್ಯ (27) ಮೃತ ದುರ್ದೈವಿ.
ರಾಮಚಂದ್ರಯ್ಯ ಕೆಲಸದ ನಿಮಿತ ಬೈಕ್ನಲ್ಲಿ ಕುಣಿಗಲ್ ಪಟ್ಟಣಕ್ಕೆ ಬಂದು ತನ್ನ ಗ್ರಾಮ ಬಾಗೇನಹಳ್ಳಿಗೆ ವಾಪಸ್ಸ್ ಆಗುತ್ತಿದ್ದ ವೇಳೆ ಬಾಗೇನಹಳ್ಳಿ ಗೇಟ್ ಬಳಿ ಅಪರಿಚಿತ ಕಾರು ಡಿಕ್ಕಿ ಹೊಡೆದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ
Kunigal: ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಮನೆಯ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ
Kunigal ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್ ಗುಡುಗು
Koratagere: ರೋಗಿಗಳ ಜೊತೆ ವೈದ್ಯ ಗಲಾಟೆ; ವೈದ್ಯ ಡಾ.ನವೀನ್ ಅಮಾನತಿಗೆ ಸ್ಥಳೀಯರಿಂದ ಆಗ್ರಹ
Koratagere: ಹೇಮಾವತಿ ನೀರು ರಾಮನಗರಕ್ಕೆ ಹರಿಸುವ ಕನಸನ್ನು ಶೀಘ್ರವೇ ಕೈಬಿಡಬೇಕು
MUST WATCH
ಹೊಸ ಸೇರ್ಪಡೆ
Mundargi; ನೀರಾವರಿ ಇಲಾಖೆ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ
Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ
Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್
Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ
Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.