![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 30, 2021, 1:41 PM IST
ತುಮಕೂರು: ಕಲ್ಪತರು ನಾಡಿನಲ್ಲಿ ಮತ್ತೆ ಕೋವಿಡ್-19 ಆತಂಕ ಮತ್ತೆ ಹೆಚ್ಚಿದೆ. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ ಪಟ್ಟಿದೆ.
ಈ ಸಂಬಂಧ ತುಮಕೂರು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ಹೇಳಿಕೆ ನೀಡಿದ್ದು, ತುಮಕೂರಿನ ಸಿದ್ದಗಂಗಾ ಹಾಗೂ ವಾದೀರಾಜ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ
ಒಟ್ಟು 15 ವಿದ್ಯಾರ್ಥಿಗಳಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇವರೆಲ್ಲರೂ ಕೇರಳದಿಂದ ಬಂದ ವಿದ್ಯಾರ್ಥಿಗಳು. ಎಲ್ಲರಿಗೂ ಕ್ವಾರಂಟೈನ್ ಮಾಡಲಾಗಿದೆ. 15 ವಿದ್ಯಾರ್ಥಿಗಳ ಸ್ವಾಬನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ ಎಂದರು.
18 ವರ್ಷ ಮತ್ತು ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಕನಿಷ್ಟ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ತರಗತಿ ಅವಕಾಶ ನೀಡಲಾಗಿದ್ದು, ವ್ಯಾಕ್ಸಿನ್ ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಎಲ್ಲಾ ಕಾಲೇಜುಗಳಿಗೆ ಆದೇಶ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.