‌ಚನ್ನಪಟ್ಟಣದಲ್ಲಿ JDS- BJP ಚರ್ಚೆಯಿಲ್ಲ,ಎನ್‌ ಡಿಎ ಅಭ್ಯರ್ಥಿ ಇರಲಿದ್ದಾರೆ: ನಿಖಿಲ್ ಕುಮಾರ್


Team Udayavani, Aug 30, 2024, 4:50 PM IST

There will be no JDS-BJP debate in Channapatna, there will be an NDA candidate: Nikhil

ತುಮಕೂರು: ಉಪಚುನಾವಣೆ ಚನ್ನಪಟ್ಟಣದಲ್ಲಿ ಮಾತ್ರ ಇರುವುದಲ್ಲ. ಸಂಡೂರು, ಶಿಗ್ಗಾವಿ ಸೇರಿ ಮೂರು ಕಡೆ ಉಪಚುನಾವಣೆ ನಡೆಯಬೇಕಿದೆ. ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಬಿಜೆಪಿ ರಾಜ್ಯ ನಾಯಕರು, ನಮ್ಮ ರಾಜ್ಯ ನಾಯಕರು ಸೇರಿ ಚರ್ಚೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಗರದ ಹನುಮಂತಪುರದಲ್ಲಿ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ವಿಚಾರವಾಗಿ ಸೂಕ್ತವಾದ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ಈ ಬಗ್ಗೆ ಚರ್ಚೆಗಳು ಆಗಬೇಕಾಗುತ್ತದೆ. ಆಗ ಫಲಿತಾಂಶ ನಮ್ಮ ಪರ ಬರಲು ಸಾಧ್ಯ. ಅಂತಿಮವಾಗಿ ಎನ್ ಡಿಎ ಅಭ್ಯರ್ಥಿಯಾಗಿರುತ್ತದೆ. ಜೆಡಿಎಸ್- ಬಿಜೆಪಿ ಚರ್ಚೆಯಿಲ್ಲ, ಒಟ್ಟಾಗಿದ್ದೇವೆ. ಹಾಗಾಗಿ ಎನ್ ಡಿಎ ಅಭ್ಯರ್ಥಿ ಕಣದಲ್ಲಿ ಇರಲಿದ್ದಾರೆ ಎಂದು ನುಡಿದರು.

ಪಕ್ಷದ ಸಂಘಟನೆ ಕುರಿತು ಸರಣಿ ಸಭೆಗಳು ನಡೆದಿವೆ. ತುಮಕೂರು ಜಿಲ್ಲೆಗೆ ಸಂಬಂಧಿಸಿದ್ದಂತೆ ಸದಸ್ಯತ್ವ ನೋಂದಣಿ, ಬೂತ್ ಕಮಿಟಿ ರಚನೆ ಸಭೆ ನಡೆಯುತ್ತಿದೆ‌ ಎಂದರು.

ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಜೆಡಿಎಸ್ ಗೆ ಹುಮ್ಮಸ್ಸು. ರಾಜ್ಯದ ಜನತೆ ಬಿಜೆಪಿ- ಜೆಡಿಎಸ್ ಸಮ್ಮಿಲನ ಒಪ್ಪಿದ್ದಾರೆ. ಹೆಚ್ಚು ಸಂಸದರನ್ನು ಆಯ್ಕೆ ಮಾಡಿ ಪ್ರಧಾನಿ ಮೋದಿಗೆ ಕೊಡುಗೆ ನೀಡಿದ್ದಾರೆ. ತುಮಕೂರಿನಲ್ಲಿ ವಿ.ಸೋಮಣ್ಣ ಗೆದ್ದಿದ್ದಾರೆ. ಮಂತ್ರಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಚುನಾವಣೆ, ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋಗುತ್ತೇವೆ ಎಂದರು.

ನಟ ದರ್ಶನ ಕೊಲೆ ಪ್ರಕರಣ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿಖಿಲ್‌, ಇದರ ಬಗ್ಗೆ ನಾನು ಹೆಚ್ಚಾಗಿ ಮಾತನಾಡಲ್ಲ. ಕಾನೂನುಗಿಂತ ಯಾರು ದೊಡ್ಡವರಲ್ಲ. ಕಾನೂನಿಗೆ ಎಲ್ಲರೂ ಕೂಡ ತಲೆಬಾಗಬೇಕು. ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಏನಿಲ್ಲ. ದರ್ಶನ್ ಅಭಿಮಾನಿಗಳಿಗೆ ಏನು ಹೇಳಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-araga

Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.