
ಮಿಶ್ರತಳಿ ಕರುಗಳ ಪ್ರದರ್ಶನ, ರಾಸುಗಳ ಶಿಬಿರ
Team Udayavani, Feb 11, 2021, 7:00 PM IST

ತುರುವೇಕೆರೆ: ತಾಲೂಕಿನ ಕುರುಬರಹಳ್ಳಿ ಬ್ಯಾಲ ಗ್ರಾಮದಲ್ಲಿಪಶುಪಾಲನಾ ಹಾಗೂ ಪಶುವೈದ್ಯ ಇಲಾಖಾ ವತಿಯಿಂ ಮಿಶ್ರತಳಿ ಕರುಗಳ ಪ್ರದರ್ಶನ ಹಾಗೂ ಬರಡು ರಾಸುಗಳ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಶಿಬಿರದಲ್ಲಿ ಸುಮಾರು 120ಕ್ಕೂ ಹೆಚ್ಚು ರಾಸುಗಳು ಹಾಗೂ 25 ಮಿಶ್ರತಳಿ ಕರುಗಳು ಪಾಲ್ಗೊಂಡಿದ್ದು ಎಲ್ಲಾ ರಾಸುಗಳಿಗೆ ಜಂತು ನಾಶಕ ಔಷಧಿ ನೀಡಿ ಲವಣಾಂಶ ಮಿಶ್ರಣ ವಿತರಿಸಲಾಯಿತು. ಗೆದ್ದ ರಾಸುಗಳಿಗೆ ತಾಲೂಕು ಪಂಚಾಯಿತಿ ಸದಸ್ಯ ರವಿಕುಮಾರ್ ಹಾಗೂ ಸಂಪಿಗೆ ಹೊಸಳ್ಳಿ ಗ್ರಾಪಂ ಅಧ್ಯಕ್ಷ ನಾಗರಾಜು ಬಹುಮಾನ ವಿತರಿಸಿದರು.
ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಕೆ.ನಾಗರಾಜು ಮಾತನಾಡಿ, ರೈತರು ತಮ್ಮ ರಾಸುಗಳಿಗೆ ಸಕಾಲಕ್ಕೆ ಔಷಧಿ ಹಾಗೂ ಚುಚ್ಚುಮದ್ದು ಹಾಕಿಸುವ ಮೂಲಕ ರಾಸುಗಳಿಗೆ ಹರಡುವ ಎಲ್ಲಾ ರೋಗಗಳನ್ನು ದೂರವಿಡಬಹುದಾಗಿದ್ದು ರೈತರು ಇದರ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಸರ್ಕಾರದ ಸವಲತ್ತು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಇದನ್ನೂ ಓದಿ:ಬಂಗರ ಪಲ್ಕೆ ಫಾಲ್ಸ್ ದುರಂತ: ಯುವಕ ನಾಪತ್ತೆಯಾದ ಸ್ಥಳಕ್ಕೆ ದ.ಕ ಜಿಲ್ಲಾಧಿಕಾರಿ ಭೇಟಿ
ಗ್ರಾಮ ಪಂಚಾಯ್ತಿ ಸದಸ್ಯರಾದ ಶಿವರಾಜ್, ಹರಳಪ್ಪ, ಚಂದ್ರಶೇಖರ್, ಶಿವರುದ್ರಯ್ಯ, ಹೇಮಾವತಿ ಶಿವಾನಂದ್, ವಿಮಲಮೋಹನ್ ಕುಮಾರ್, ಪಶುವೈದ್ಯ ಇಲಾಖಾಧಿ ಕಾರಿಗಳಾದ ಡಾ.ಮಹೇಶ್.ಎನ್, ಡಾ.ರೇವಣಸಿದ್ದಪ್ಪ, ವರ್ಷಾ ಗ್ರೂಪ್ನ ಚಂದ್ರಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.