![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 5, 2022, 7:09 PM IST
ಕುಣಿಗಲ್: ದನ ಮೇಯಿಸಲು ಹೋಗಿದ್ದ ವೃದ್ದೆಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಬೂದಾನಹಳ್ಳಿ ಗ್ರಾಮದಲ್ಲಿ ಗುರವಾರ ಸಂಜೆ ನಡೆದಿದೆ.
ಗ್ರಾಮದ ಲಕ್ಕವ್ವ (60) ಸಿಡಿಲಿಗೆ ಬಲಿಯಾದ ಮಹಿಳೆ.
ಎಂದಿನಂತೆ ಲಕ್ಕವ್ವ ತಮ್ಮ ಜಮೀನಿನಲ್ಲಿ ದನ ಮೇಯಿಸಲು ಹೋಗಿದ್ದ ವೇಳೆ ಗಾಳಿ ಮಳೆಯಿಂದಾಗಿ ಮರದ ಕೆಳಗಡೆ ನಿಂತಿದ್ದರು, ಆದರೆ ಭಯಕರವಾದ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪಿಎಸ್ಐ ಚೇತನ್, ಮುಖ್ಯ ಪೇದೆ ಜೀಲಾನಿ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
ಮರ ಉರುಳಿ, ಬೈಕ್ ಜಖಂ : ಗಾಳಿ ಸಹಿತ ಮಳೆಗೆ ಮರ ಉರುಳಿ ಮರದ ಕೆಳಗೆ ನಿಲ್ಲಿಸಿದ ಬೈಕ್ಗಳು ಹಾನಿಗೆ ಒಳಗಾದ ಘಟನೆ ಪಟ್ಟಣದ ತಾಲೂಕು ಪಂಚಾಯ್ತಿ ಎದುರು ಗುರುವಾರ ನಡೆದಿದೆ. ಮದ್ಯಾಹ್ನ 3: 30 ರಲ್ಲಿ ಪ್ರಾರಂಭಗೊಂಡ ಗಾಳಿ ಸಹಿತ ಮಳೆಗೆ ಇಲ್ಲಿನ ಹಳೇಯ ರಾಷ್ಟ್ರೀಯ ಹೆದ್ದಾರಿ ಬಿ.ಎಂ ರಸ್ತೆಯ ತಾಲೂಕು ಪಂಚಾಯ್ತಿ ಎದುರು ಕತ್ತಿ ಮರ ಬುಡ ಸಮೇತ ಉರುಳಿ ಬಿದ್ದು ಮರದ ಕೆಳಗೆ ನಿಲ್ಲಿಸಿದ ನಾಗರಾಜು ಎಂಬುವರಿಗೆ ಸೇರಿದ ಬೈಕ್ ಸೇರಿದಂತೆ ಹಲವು ಬೈಕ್ಗಳು ಜಖಂ ಗೊಂಡಿವೆ. ಮಾರ್ಗದಲ್ಲಿ ನಿತ್ಯದಂತೆ ನೂರಾರು ವಾಹನಗಳು ಸಂಚರಿಸುತ್ತಿದ್ದವು ಅದೃಷ್ಟವಶತ್ ಯಾರಿಗೂ ತೊಂದರೆಯಾಗಿಲ್ಲ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.