ತುಮಕೂರು: ಒಂದೇ ದಿನ 15 ಜನರಿಗೆ ಸೋಂಕು


Team Udayavani, Jun 27, 2020, 5:49 AM IST

umakuru-15

ತುಮಕೂರು: ಕಲ್ಪತರು ನಾಡಿನ ಜನರನ್ನು ಬೆಚ್ಚಿ ಬೀಳಿಸುವ ರೀತಿಯಲ್ಲಿ ಒಂದೇ ದಿನ ಮಹಾಮಾರಿ ಕೋವಿಡ್‌ 19 15 ಜನರನ್ನು ಸೇರಿದ್ದು ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 73ಕ್ಕೇರಿಕೆಯಾಗಿ  ಶತಕದತ್ತ ಮುನ್ನುಗುತ್ತಿದೆ. ಸೋಂಕಿನ ಮೂಲವೇ ಗೊತ್ತಿಲ್ಲ: ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಮಾತನಾಡಿ, ಮಧುಗಿರಿ ಬೋವಿ ಕಾಲೋನಿ ವಾಸಿ 37 ವರ್ಷದ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದ್ದು ಇವರನ್ನು ಟಿಎಂಕೆ-59  ಎಂದು ಗುರುತಿಸಲಾಗಿದೆ. ತುಮಕೂರು ತಾಲೂಕಿನ 30 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿ ಕೊಂಡಿದೆ ಇವರನ್ನು ಟಿಎಂಕೆ -60 ಎಂದು ಗುರುತಿಸಲಾಗಿದೆ.

ನಗರದಲ್ಲೇ ನಾಲ್ವರಿಗೆ ಸೋಂಕು: ತುಮಕೂರು ತಾಲೂಕಿನ 58 ವರ್ಷದ ವ್ಯಕ್ತಿಗೆ  ಸೋಂಕು ಇರುವುದು ದೃಢವಾಗಿದೆ, ಇವರ ನ್ನು ಟಿಎಂಕೆ -61 ಎಂದು ಗುರುತಿಸಲಾಗಿದೆ. ತುಮಕೂರು ತಾಲೂಕಿನ 31 ವರ್ಷದ ವ್ಯಕ್ತಿಗೆ ಕೋವಿಡ್‌ 19  ಇರುವುದು ದೃಢಪಟ್ಟಿದ್ದು ಪ್ರಯಾಣದ ಮಾಹಿತಿ ತಿಳಿದು ಬಂದಿಲ್ಲ ಇವರ ನ್ನು ಟಿಮಂಕೆ-62 ಎಂದು ಗುರುತಿಸಲಾಗಿದೆ.

ಆಂಧ್ರದ ಕಂಟಕ: ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ 43 ವರ್ಷದ ವ್ಯಕ್ತಿಗೆ ಕೋವಿಡ್‌ 19 ಇರುವುದು ದೃಢವಾಗಿದೆ ಇವರ ನ್ನು ಟಿಎಂಕೆ-63 ಎಂದು ಗುರುತಿಸಲಾಗಿದೆ. ಇವರು ಬಸ್‌ನಲ್ಲಿ ಆಂಧ್ರ ಪ್ರದೇಶದ ರಾಯದುರ್ಗಕ್ಕೆ ಹೋಗಿ  ಬಂದಿದ್ದರು. ಗುಬ್ಬಿ ತಾಲೂಕಿನ 48 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿ ಕೊಂಡಿದೆ ಇವರನ್ನು ಟಿಎಂಕೆ 64 ಎಂದು ಗುರುತಿಸಲಾಗಿದೆ. ಇವರ ಪ್ರಯಾಣ ಮಾಹಿತಿ ತಿಳಿದು ಬಂದಿಲ್ಲ.

ಶಿರಾ ತಾಲೂಕಿನ 36 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದ್ದು ಇವರನ್ನು ಟಿಎಂಕೆ 65 ಎಂದು ಗುರುತಿಸಲಾಗಿದೆ ಇವರು ರಾಜಸ್ಥಾನ ದಿಂದ ಬಂದಿದ್ದರು. ಪಾವಗಡ ತಾಲೂಕಿನ ಕನಿವೇನಹಳ್ಳಿಯ 40 ವರ್ಷದ ವ್ಯಕ್ತಿಗೆ ಕೋವಿಡ್‌ 19 ಪಾಸಿಟಿವ್‌ ಬಂದಿದ್ದು ಇವರನ್ನು ಟಿಎಂಕೆ 66  ಎಂದು ಗುರುತಿಸಲಾಗಿದೆ ಇವರು ಬಳ್ಳಾರಿ ಜಿಲ್ಲೆಯ ಕೂಡ್ಲಿಗೆ ತಾಲೂಕಿನಿಂದ ಬಂದಿದ್ದರು. ಪಾವಗಡ ತಾಲೂಕಿನ 42 ವರ್ಷದ ವ್ಯಕ್ತಿಗೆ  ಕೋವಿಡ್‌ 19 ದೃಢವಾಗಿದೆ ಇವರನ್ನು ಟಿಎಂಕೆ-67 ಎಂದುನ ಗುರುತಿಸಲಾಗಿದೆ, ಇವರ ಪ್ರಯಾಣ ಮಾಹಿತಿ ತಿಳಿದು ಬಂದಿಲ್ಲ.

ತಿಪಟೂರು ತಾಲೂಕಿನ 40 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಕಂಡು ಬಂದಿದೆ, ಇವರನ್ನು ಟಿಎಂಕೆ -68 ಎಂದು ಗುರುತಿಸಲಾಗಿದೆ. ಪಾವಗಡ ತಾಲೂಕಿನ 29 ವರ್ಷದ ವ್ಯಕ್ತಿಗೆ ಸೋಂಕು ಇರುವುದು  ದೃಢವಾಗಿದೆ ಇವರನ್ನು ಟಿಎಂಕೆ 69 ಎಂದು ಗುರುತಿಸಲಾಗಿದೆ. ಪಾವಗಡ ತಾಲೂಕಿನ 45 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಗೋಚರಿಸಿದೆ, ಇವರ ನ್ನು ಟಿಎಂಕೆ 70 ಎಂದು ಗುರುತಿಸಲಾಗಿದೆ. ತಿಪಟೂರು ತಾಲೂಕಿನ 22 ವರ್ಷದ  ಯುವಕನಿಗೆ ಸೋಂಕು ಇರುವುದು ದೃಢವಾಗಿದೆ, ಇವರನ್ನು ಟಿಎಂಕೆ-71 ಎಂದು ಗುರುತಿಸಲಾಗಿದೆ.

ಪ್ರಯಾಣದ ಮಾಹಿತಿ ಇಲ್ಲ.  ತುಮಕೂರು ನಗರದ 11 ವರ್ಷದ ಬಾಲಕನಿಗೆ ಸೋಂಕು ಇರುವುದು ಕಂಡು ಬಂದಿದೆ ಇವರನ್ನು  ಟಿಎಂಕೆ-72 ಎಂದು ಗುರುತಿಸಲಾಗಿದೆ, ಪ್ರಯಾಣದ ಮಾಹಿತಿ ತಿಳಿದು ಬಂದಿಲ್ಲ. ಶಿರಾ ತಾಲೂಕಿನ 55 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿ ಕೊಂಡಿದೆ ಇವರನ್ನು ಟಿಎಂಕೆ-73 ಎಂದು ಗುರುತಿಸಲಾಗಿದೆ ಪ್ರಯಾಣದ ಮಾಹಿತಿ ಇಲ್ಲ ಪ್ರಾಥಮಿಕ  ಮತ್ತು ದ್ವಿತೀಯ ಸಂಪರ್ಕದಲ್ಲಿ ಇದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.