Kunigal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಗಮನ ಸೆಳೆದ ತಾ.ಪಂ ಇಓ 

ಸ್ಪರ್ಧಾತ್ಮಕ ಪರೀಕ್ಷೆ, ದೈರ್ಯವಾಗಿ ಎದರಿಸಿ : ಎಸ್.ನಾರಾಯಣ್ ಕೆರೆ 

Team Udayavani, Aug 28, 2024, 6:01 PM IST

21-tumkur

ಕುಣಿಗಲ್: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ದೈರ್ಯವಾಗಿ ಬರೆಯುವಂತಾಗಲು ತಾ.ಪಂ ಕಾರ್ಯನಿರ್ವಾಣಾಧಿಕಾರಿ ಎಸ್.ನಾರಾಯಣ್ ತಾಲೂಕಿನ ಭಕ್ತರಹಳ್ಳಿ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಆ.28ರ ಬುಧವಾರ ಭಕ್ತರಹಳ್ಳಿ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದ ತಾ.ಪಂ. ಇಓ ನಾರಾಯಣ್ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಿ ಅವರಿಂದ ಉತ್ತರ ಪಡೆದರು.

ಬಳಿಕ ವಿದ್ಯಾರ್ಥಿಗಳ ಜತೆ ಸ್ಪರ್ಧಾತ್ಮ ಪರೀಕ್ಷೆಗಳನ್ನು ದೈರ್ಯವಾಗಿ ಯಾವ ರೀತಿ ಬರೆಯಬೇಕೆಂಬುದರ ಬಗ್ಗೆ ಚರ್ಚೆ ನಡೆಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಬಿಸಿ ಊಟ ಸೇವಿಸಿದರು. ಸಮವಸ್ತ್ರ ಪಠ್ಯಪುಸ್ತಕ ತಲುಪಿದೆಯೇ ಎಂದು ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆದುಕೊಂಡರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ಕಳೆದ ಸಾಲಿನಲ್ಲಿ ತುಮಕೂರು ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಬಂದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಈ ಭಾರಿ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮತ್ತು ಜಿ.ಪಂ. ಕಾರ್ಯನಿರ್ವಾಣಾಧಿಕಾರಿ ಕಠಿಣ ಕ್ರಮ ಕೈಗೊಂಡಿದ್ದಾರೆ ಎಂದರು.

ಈ ದಿಸೆಯಲ್ಲಿ ನಾನು ಈಗಾಗಲೇ ತಾಲೂಕಿನ ಅಮೃತ್ತೂರು, ಜೋಡಿಹೊಸಹಳ್ಳಿ, ಭಕ್ತರಹಳ್ಳಿ ಮೊದಲಾದ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾವ ರೀತಿ ದೈರ್ಯವಾಗಿ ಎದರಿಸಬೇಕು, ಪರೀಕ್ಷೆಗೆ ಯಾವ ರೀತಿ ಸಿದ್ದತೆ ಮಾಡಿಕೊಳ್ಳಬೇಕು, ಎಸ್ಸೆಸ್ಸೆಲ್ಸಿ ಮುಗಿದ ಬಳಿಕ ಮುಂದಿನ ಶಿಕ್ಷಣದ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.

ಮುಂದುವೆರದು ಮಾತನಾಡಿ, ಅಧುನಿಕ ಯುಗದಲ್ಲಿ ಹಳ್ಳಿಗಾಡಿನ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಸಮರ್ಪಕವಾಗಿ ಬರೆಯುವಂತೆ ಆಗಲು ವಿದ್ಯಾರ್ಥಿಗಳಲ್ಲಿ ಜಾಗೃತಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pavagada: ಪಾವಗಡದಲ್ಲಿ ಕಂಡ ಸಿಂಹದ ವಿಡಿಯೋ ಗುಜರಾತಿನದ್ದು!

Pavagada: ಪಾವಗಡದಲ್ಲಿ ಕಂಡ ಸಿಂಹದ ವಿಡಿಯೋ ಗುಜರಾತಿನದ್ದು!

1-cong

Koratagere ಪ.ಪಂ ಕೈ ಮೇಲುಗೈ: ಮೂವರು ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸೇರ್ಪಡೆ

Road Mishap ಕಾರುಗಳ ಢಿಕ್ಕಿ: ಒಂದೇ ಕುಟುಂಬದ ಮೂವರು ಸೇರಿ ಐವರ ಸಾವು

Road Mishap ಕಾರುಗಳ ಢಿಕ್ಕಿ: ಒಂದೇ ಕುಟುಂಬದ ಮೂವರು ಸೇರಿ ಐವರ ಸಾವು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.